Canada News: ಕೆನಡಾದ ಒಂಟಾರಿಯೋದ ಹ್ಯಾಮಿಲ್ಟನ್ನಲ್ಲಿ ಬುಧವಾರ ಸಂಜೆ ನಡೆದ ಹಿಂಸಾಚಾರದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಹರ್ಸಿಮೃತ್ ಕೌರ್ ರಾಂಧವಾ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ. ಎರಡು ಗುಂಪುಗಳ ನಡುವೆ ಘರ್ಷಣೆ ನಡೆಯುವಾಗ ಈ ಯುವತಿಗೆ ಗುಂಡು ತಗುಲಿದೆ.
ಕಪ್ಪು ಸೆಡಾನ್ ಮತ್ತು ಬಿಳಿ ಸೆಡಾನ್ನಲ್ಲಿ ಪ್ರಯಾಣಿಸುತ್ತಿದ್ದವರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಈ ವೇಳೆ ಹರ್ಸಿಮೃತ್...
International News: ಮುಂಬೈ ದಾಳಿಯ ರೂವಾರಿ ಉಗ್ರ ತಹವ್ವೂರ್ ರಾಣಾನನ್ನು ಪ್ರಧಾನಿ ಮೋದಿ ಮನವಿಯ ಮೇರೆಗೆ ಅಮೆರಿಕ ಭಾರತಕ್ಕೆ ಹಸ್ತಾಂತರಿಸಿದೆ. ಅಮೆರಿಕದಿಂದ ಏಪ್ರಿಲ್ 10ರ ಗುರುವಾರ ಸಂಜೆ 6.30ರ ಹೊತ್ತಿಗೆ ವಿಶೇಷ ವಿಮಾನದ ಮೂಲಕ ಪಾಲಂ ಏರ್ಪೋರ್ಟ್ಗೆ ಕರೆತರಲಾಗಿತ್ತು. ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆ ಎನ್ಐಎ ಬಂಧನ ಪ್ರಕ್ರಿಯೆ ನಡೆಸಿತ್ತು....
International News: ಚೀನಾ ದೇಶವು ಆಧುನಿಕ ತಂತ್ರಜ್ಞಾನದಲ್ಲಿ ಮುಂದುವರೆದಿರುವ ರಾಷ್ಟ್ರವಾಗಿದೆ. ಅಲ್ಲದೆ ಇದು ಎಲ್ಲದರಲ್ಲೂ ಅಮೆರಿಕಕ್ಕೆ ಪ್ರತಿಸ್ಫರ್ಧಿಯಾಗಿಯೇ ನುಗ್ಗುತ್ತದೆ. ಆದರೆ ಇದೀಗ ಇದಕ್ಕೆ ಸೆಡ್ಡು ಹೊಡೆಯಲು ಅಮೆರಿಕ ಮುಂದಾಗಿದ್ದು, ಅಧ್ಯಕ್ಷ ಟ್ರಂಪ್ ಹೆಸರಿನ ಯುದ್ಧ ವಿಮಾನ ನಿರ್ಮಾಣಕ್ಕೆ ಸಿದ್ಧವಾಗಿದೆ..
ಇನ್ನೂ ಈ ಕುರಿತು ಮಾತನಾಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈ ನೂತನ ವಿಮಾನದ ಹೆಸರಿನ...
International News: ನಿರಂತರ ದೇಶ ವಿರೋಧಿ ಕೃತ್ಯಗಳಲ್ಲಿ ತೊಡಗಿರುವ ಖಲಿಸ್ತಾನಿ ಉಗ್ರ ಸಂಘಟನೆಗಳನ್ನು ಮಟ್ಟ ಹಾಕಲು ಮುಂದಾಗಬೇಕಿದೆ ಎಂದು ಅಮೆರಿಕಕ್ಕೆ ಭಾರತ ಒತ್ತಾಯಿಸಿದೆ. ಭಾರತ ಭೇಟಿಯಲ್ಲಿರುವ ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ಅವರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾಗಿ ಖಲಿಸ್ತಾನಿಗಳ ಅಪಾಯವನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಅಲ್ಲದೆ ಮುಖ್ಯವಾಗಿ...
International News: ಜಾಗತಿಕ ಮಟ್ಟದಲ್ಲಿ ಮಾರಕವಾಗಿರುವ ಉಗ್ರ ಚಟುವಟಿಕೆಗಳನ್ನು ಪೋಷಿಸುವಲ್ಲಿ ಪಾಕಿಸ್ತಾನ ತೊಡಗಿಸಿಕೊಂಡಿದೆ ಎನ್ನುವುದು ಆಗಾಗ ಹೊರಬೀಳುತ್ತಲೇ ಇದೆ. ಅದರಂತೆಯೇ ಈಗ ಪಾಕ್ನ ಇನ್ನೊಂದು ರೀತಿಯ ಉಗ್ರ ಪ್ರೇಮ ಬಯಲಾಗಿದೆ.
ಮುಂಬೈ ದಾಳಿಯ ರೂವಾರಿ ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಸೇರಿದಂತೆ ಭಾರತಕ್ಕೆ ಬೇಕಾಗಿರುವ ಪಾಕಿಸ್ತಾನದ ಉಗ್ರರಿಗೆ ಜೀವ ಭಯ...
International News: ರಷ್ಯಾ ಹಾಗೂ ಉಕ್ರೇನ್ ನಡುವಿನ ಸಮರ ಕೊನೆಗೊಳ್ಳುವ ಸಮಯ ಬಂದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಡೆಸಿರುವ ಮಾತುಕತೆಯು ಆಶಾದಾಯಕವಾಗಿದೆ. ಅಲ್ಲದೆ ಯುದ್ಧವನ್ನು ನಿಲ್ಲಿಸಲು ನಾನು ಪುಟಿನ್ ಅವರಲ್ಲಿ ವಿನಮ್ರವಾಗಿ ಕೇಳಿಕೊಂಡಿದ್ದೇನೆ. ಅಲ್ಲದೆ ಸೌದಿ ಅರೇಬಿಯಾದಲ್ಲಿ ಕದನ ವಿರಾಮಕ್ಕೆ...
International News: ನನ್ನನ್ನು ಭಾರತಕ್ಕೆ ಗಡಿಪಾರು ಮಾಡಿದರೆ, ನಾನು ಪಾಕಿಸ್ತಾನದ ಮೂಲದ ಮುಸ್ಲಿಂ ಅಂತ ನನಗೆ ಜೈಲಲ್ಲಿ ಹಿಂಸೆ ಹಾಗೂ ಕಿರುಕುಳ ನೀಡಬಹುದು. ಇದರಿಂದ ನನ್ನ ಸಾವು ಅದೇ ಜೈಲಲ್ಲಿ ಸಂಭವಿಸಬಹುದು. ಹೀಗಾಗಿ ನನ್ನನ್ನು ಭಾರತಕ್ಕೆ ಗಡಿಪಾರು ಮಾಡಬೇಡಿ ಎಂದು 2008ರ ಮುಂಬೈ ಸರಣಿ ಸ್ಫೋಟದ ರೂವಾರಿ ತಹವ್ವುರ್ ರಾಣಾ ಅಮೆರಿಕದ ನ್ಯಾಯಾಲಯಕ್ಕೆ ಮನವಿ...
International News: ಅಮೆರಿಕ ಹಾಗೂ ಉಕ್ರೇನ್ ನಡುವಿನ ಉನ್ನತ ಮಟ್ಟದ ಮಾತುಕತೆ ನಡೆಯುತ್ತಿರುವ ವೇಳೆ ವೈಟ್ ಹೌಸ್ನಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಡುವೆ ಗಲಾಟೆ ನಡೆದಿದೆ. ಆರಂಭದಲ್ಲಿ ಅಮೆರಿಕ ಮತ್ತು ಉಕ್ರೇನ್ ನಡುವೆ ಖನಿಜ ಒಪ್ಪಂದಗಳ ಕುರಿತು ಮಾತುಕತೆ ನಡೆದಿತ್ತು. ಈ ವೇಳೆ ರಷ್ಯಾ...
International News: ಭಾರತವನ್ನ ಸುದೀರ್ಘ ವರ್ಷಗಳ ಕಾಲ ಆಳ್ವಿಕೆ ಮಾಡಿದ್ದ ಆಂಗ್ಲರಲ್ಲಿ ಈಗ ಧಾರ್ಮಿಕತೆಯ ವಿಚಾರಕ್ಕೆ ಭಯ ಶುರುವಾಗಿದೆ. ನಮ್ಮ ರಾಷ್ಟ್ರ ಮುಸ್ಲಿಂ ದೇಶಗಳ ಪಟ್ಟಿಯಲ್ಲಿ ಸ್ಥಾನ ಪಡೆಯುವ ದಿನಗಳು ದೂರವಿಲ್ಲ ಎಂದು ಅಲ್ಲಿನ ಮಾಜಿ ಗೃಹ ಕಾರ್ಯದರ್ಶಿ ಆತಂಕ ವ್ಯಕ್ತಪಡಿಸಿದ್ಯಾಕೆ..? ಮೇಕ್ ಬ್ರಿಟನ್ ಗ್ರೇಟ್ ಅಗೇನ್ ಅಭಿಯಾನಕ್ಕೆ ಅಲ್ಲಿ ಕರೆ ನೀಡಿದ್ಯಾಕೆ..? ಕ್ರೈಸ್ತರ...
International News: ಅತ್ಯಾಚಾರವಾದಾಗ ಎದುರಿಗಿಿರುವವರು, ಅತ್ಯಾಚಾರಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಖಂಡಿತವಾಗಿಯೂ ಮಾಡೇ ಮಾಡಿರುತ್ತಾರೆ. ಅದೇ ರೀತಿ ಅತ್ಯಾಚಾರ ಮಾಡುವ ವ್ಯಕ್ತಿಯಿಂದ ತಪ್ಪಿಸಿಕೊಳ್ಳುವುದಲ್ಲದೇ, ಇಲ್ಲೊಬ್ಬಳು, ಆತನನ್ನು ತುಳಿದು ಕೊಂದಿದ್ದಾಳೆ. ಆದೆರ ಇಲ್ಲಿ ಅತ್ಯಾಚಾರ ವಿರೋಧಿಸಿ, ಕೊಂದವಳ ಹೆಣ್ಣಲ್ಲ, ಬದಲಾಗಿ ಹಸು.
ಹೌದು, ಬ್ರೆಜಿಲ್ನ ಸಾಂಬಾಯಾದಲ್ಲಿ ಇಂಥದ್ದೊದ್ದು ವಿಚಿತ್ರ, ಹೇಸಿಗೆ ಕೃತ್ಯ ನಡೆದಿದೆ. ಸಮಾಧಾನದ ಸಂಗತಿ ಅಂದ್ರೆ, ಅತ್ಯಾಚಾರಿ...
Political News: ಜಾತಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿದ್ದಾರೆ.
ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ...