Saturday, July 27, 2024

international news

ರಷ್ಯಾದ ಚರ್ಚ್ ಮೇಲೆ ಭಯೋತ್ಪಾದಕ ದಾಳಿ: 15 ಪೊಲೀಸರು ಸೇರಿ ಹಲವರ ಸಾವು

International News: ರಷ್ಯಾದಲ್ಲಿ ಚರ್ಚ್ ಮತ್ತು ಯಹೂದಿಗಳ ಪ್ರಾರ್ಥನಾ ಮಂದಿರದ ಮೇಲೆ ದಾಳಿ ನಡೆಸಿದ್ದು, 15 ಪೊಲೀಸರು ಸೇರಿ, ಹಲವರು ಸಾವಿಗೀಡಾಗಿದ್ದಾರೆ. ಉಗ್ರರು ಈ ದಾಳಿ ನಡೆಸಿದ ಹಿನ್ನೆಲೆ ಈ ಅನಾಹುತವಾಗಿದ್ದು, ಚರ್ಚ್‌ಗೆ ಬಂದಿದ್ದ ಭಕ್ತರ ಮೇಲೆ ಹಿಗ್ಗಾಮುಗ್ಗಾ ಗುಂಡಿನ ದಾಳಿ ನಡೆಸಿದ್ದಾರೆ. ಅಲ್ಲದೇ ಪೊಲೀಸ್ ಸ್ಟೇಶನ್‌ ಮೇಲೂ ದಾಳಿಗಳಾಗಿದೆ. ಹೀಗಾಗಿ 15 ಜನ ಪೊಲೀಸರು...

ಮಾರಿಷಿಯಸ್‌ನಲ್ಲಿ ಶಿವರಾತ್ರಿ ಆಚರಣೆವೇಳೆ ಅಗ್ನಿ ಅವಘಡ: 6 ಮಂದಿ ಸಾವು

International News: ಮಾರಿಷಿಯಸ್‌ನಲ್ಲಿ ಶಿವರಾತ್ರಿಗೂ ಮುನ್ನ ನಡೆಸಿದ ಪೂಜೆಯ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ಮಾರಿಷಿಯಸ್‌ನಲ್ಲಿ ಹಿಂದೂಗಳ ಸಂಖ್ಯೆ ಹೆಚ್ಚಾಗಿದ್ದು, ಅಲ್ಲಿ ಹಿಂದೂಗಳ ಹಬ್ಬವನ್ನು ಎಲ್ಲರೂ ಸೇರಿ ಮಾಡುತ್ತಾರೆ. ಹೀಗಾಗಿ ಶಿವರಾತ್ರಿಯ ಪೂಜೆಗಾಗಿ ಜನ ಗ್ರ್ಯಾಂಡ್ ಬೆಸಿನ್ ಸರೋವರಕ್ಕೆ ಕಾಲ್ನಡಿಗೆಯಲ್ಲಿ ಪ್ರಯಾಣಿಸುತ್ತಿದ್ದರು. ಬಳಿಕ ದೊಡ್ಡ ಶಿವಲಿಂಗದ ಬಳಿ ಶಿವರಾತ್ರಿಯ ಪೂಜೆ ನಡೆಯಬೇಕಿತ್ತು. ಆದರೆ...

ಮರಾಠ ಮೀಸಲಾತಿಗಾಗಿ ಬಸ್ಸುಗಳಿಗೆ ಕಲ್ಲು ತೂರಾಟ..!

ಚಿಕ್ಕೋಡಿ :ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೋರಾಟದ ವೇಳೆ ಬಸ್ಗಳಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದರು. ಹೌದು ಮೀಸಲಾತಿ ವಿಚಾರವಾಗಿ ಸೋಮವಾರ ಶಾಸಕರ ಮನೆಗೆ ಬೆಂಕಿ ಇಟ್ಟು ಘಟನೆ ನಡೆದಿದ್ದು ಇಂದು ಸಹ ಮರಾಠ ಸಮುದಾಯದವರ ಪ್ರತಿಭಟೆನ ಮುಂದುವರಿದಿದ್ದು ಜತ್ತ ಸಮೀಪದಲ್ಲಿ ಕೆಎಸ್ ಆರ್ಟಿಸಿ ಬಸ್ ಗಳಿಗೆ ದುಷ್ಕರ್ಮಿಗಳಿಂದ...

ಬಸ್ ನಲ್ಲಿ ಬಿಟ್ಟು ಹೋಗಿದ್ದ 3ಲಕ್ಷ ಮೌಲ್ಯದ ಚಿನ್ನಾಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಬಸ್ ಕಂಡಕ್ಟರ್..!!

ಚಿಕ್ಕಬಳ್ಳಾಪುರ :ಬಂಗಾರ ಕಳೆದುಕೊಂಡು ಕಂಗಾಲಾಗಿದ್ದ ಮಹಿಳೆಯ ಮುಖದಲ್ಲಿ ಬಸ್‌ ಕಂಡಕ್ಟರ್‌ ಪ್ರಾಮಾಣಿಕತೆ ಮಂದಹಾಸ ಮೂಡಿಸಿದೆ. ಹೌದು, ಪ್ರಯಾಣಿಕರು ಬಿಟ್ಟು ಹೋಗಿದ್ದ ಚಿನ್ನಾಭರಣಗಳನ್ನ ವಾಪಸ್ ಮಾಲಿಕರಿಗೆ ಹಿಂದಿರುಗಿಸಿದ ಅಪರೂಪದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ನಡೆದಿದೆ. ಬೆಂಗಳೂರಿನ‌ ಆಂಜಿನಪ್ಪ ಲೇಔಟ್ ನಿವಾಸಿ ಪ್ರಮೀಳಾ ಎಂಬಾಕೆ ಬೆಂಗಳೂರಿನಿಂದ ದೊಡ್ಡಬಳ್ಳಾಪುರಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸುಮಾರು ಮೂರು ಲಕ್ಷ...

ಭರ್ಜರಿ ಬೇಟೆಯಾಡಿದ ಹುಬ್ಬಳ್ಳಿ ಉಪನಗರ ಪೊಲೀಸರು; ಸ್ಕೂಟರ್ ನಿಂದ ಕಾಣೆಯಾಗಿದ್ದ ಹಣ ಪತ್ತೆ..!

ಹುಬ್ಬಳ್ಳಿ: ಸ್ಕೂಟರ್ ಬ್ಯಾಗ್ ನಲ್ಲಿ ಇದ್ದ ಹಣವನ್ನ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳನನ್ನು ಉಪನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದು ಬಂದಿತನಿಂದ 7 ಲಕ್ಷ 97,000  ನಗದು ಜಪ್ತಿ ಮಾಡಿದ್ದಾರೆ. ಸುನಿಲ್ ಜಾಡ್ ಎಂಬಾತ ಅ. 26ರಂದು ಹಳೆಯ ಬಸ್ ನಿಲ್ದಾಣದ ಬಳಿ ಸ್ಕೂಟರ್ ಬ್ಯಾಗನಲ್ಲಿ ಎಂಟು ಲಕ್ಷ ರೂಪಾಯಿ ಇಟ್ಟಿದ್ದ ನಗದು ಕಳ್ಳತನ ವಾಗಿದ್ದರ...

ಸಾಲದಬಾಧೆ ತಾಳಲಾಗದೆ ಕೊರಳಿಗೆ ನೇಣು ಬಿಗಿದುಕೊಂಡ ರೈತ..!

ಗದಗ : ರೈತ ದೇಶದ ಬೆನ್ನೆಲುಬು ಅಂತಾರೆ,  ಅದರೆ ಅಂತಹ ರೈತರೆ ಇಂದು ಅವನತಿ ಹಂತಕ್ಕೆ ತಲುಪುತ್ತಿದ್ದಾರೆ. ಜಮೀನಿನ ಅಭಿವೃದ್ದಿಗಾಗಿ ಬ್ಯಾಂಕಿನಲ್ಲಿ ಸಾಲ ಮಾಡಿ ಅದನ್ನು ತೀರಿಸಲಾಗದೆ ಆತ್ಮಹತ್ಯೆಗೆ ತುತ್ತಾಗುತ್ತಿದ್ದಾನೆ. ಇಂದು ಬೆಳಿಗ್ಗೆ ಇಂತಹದ್ದೇ ಘಟನೆಯೊಂದು ನಡೆದಿದೆ. ಗದಗ ತಾಲೂಕಿನ ಹರ್ಲಾಪುರ ಗ್ರಾಮದ ಪರಸಪ್ಪ ರಾಮಪ್ಪ ಉಮಚಗಿ ಎನ್ನುವ ರೈತ ಸಾಲದ ಸುಳಿಯಲ್ಲಿ ಸಿಲುಕ ನೇಣಿಗೆ...

Hamasa : ಇಬ್ಬರು ಅಮೆರಿಕ ಪ್ರಜೆಗಳನ್ನು ಬಿಡುಗಡೆ ಮಾಡಿದ ಹಮಾಸ್​​​

International News : ಹಮಾಸ್​​ ಭಯೋತ್ಪಾದಕರು ಮತ್ತು ಇಸ್ರೇಲ್ ನಡುವೆ ನಿರಂತರ ಘರ್ಷಣೆಗಳು ನಡೆಯುತ್ತಿದೆ. ಈ ಯುದ್ಧದಿಂದ ಹಲವು ಸಾವು-ನೋವುಗಳು ಸಂಭವಿಸಿದೆ. ಎರಡು ರಾಷ್ಟ್ರಗಳು ಹಠದಲ್ಲಿ ನಿಂತಿರುವಂತೆ ಕಾಣುತ್ತಿದೆ. ನೀ ಬಿಡಲ್ಲ, ನಾನು ಬಿಡಲಾರೇ ಎಂಬಂತೆ ಎರಡು ಕಡೆ ಕಾದಾಟಗಳು ನಡೆಯುತ್ತಿದೆ. ಹಮಾಸ್ ಇಸ್ರೇಲ್ ಯುದ್ದದ ಮಧ್ಯೆ ಅದೆಷ್ಟೋ ಅಮಾಯಕರು ಬಲಿಯಾಗಿದ್ದಾರೆ. ಜೊತೆಗೆ ಹಮಾಸ್...

ಚಾಲಕನ ನಿಯಂತ್ರಣ ತಪ್ಪಿ ಸ್ಲೀಪರ್ ಬಸ್ ಪಲ್ಟಿ; ಪ್ರಯಾಣಿಕರು ಸೇಫ್..!

ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಪಾಳಾ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ. ಹೌದು,,, ಬೆಂಗಳೂರು ನಿಂದ ಬೆಳಗಾವಿಯತ್ತ ಹೋಗುತ್ತಿದ್ದ ಶ ಸೀ ಬರ್ಡ್ ಸ್ಲೀಪರ್ ಕೋಚ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸೊಳಗೆ ಇದ್ದ ಪ್ರಯಾಣಿಕರಿಗೆ ಕೆಲವರಿಗೆ ಗಂಭೀರ ಗಾಯಗಳಾಗಿದ್ದು ಕಿಮ್ಸ್ ಆಸ್ಪತ್ರೆಗೆ...

Instagram: ನಕಲಿ ಇನ್ಸ್ಟಾಗ್ರಾಂ ಖಾತೆ ಡಿಲೀಟ್ ಮಾಡಲು ಹಣ ಬೇಡಿಕೆ..!

ಹುಬ್ಬಳ್ಳಿ: ಇನ್ಸ್ಟಾಗ್ರಾಂನಲ್ಲಿ ಅಶ್ಲೀಲ ಫೋಟೋಗಳನ್ನು ಹಾಕಿ ಅದನ್ನು ಡಿಲೀಟ್ ಮಾಡಲು ನಗರದ ಶುಶ್ರೂಷಾಧಿಕಾರಿಯೊಬ್ಬರಿಂದ 1,72,552 ರೂ. ವರ್ಗಾಯಿಸಿಕೊಂಡು ವಂಚಿಸಿದ ಪ್ರಕರಣ ಸಿಇಎನ್ ಕ್ರೖೆಂ ಠಾಣೆಯಲ್ಲಿ ದಾಖಲಾಗಿದೆ. ಶುಶ್ರೂಷಾಧಿಕಾರಿ ಹೆಸರಿನಲ್ಲಿ ನಕಲಿ ಖಾತೆ ತೆರೆದ ಮಂಜುನಾಥ ಎನ್ನುವಾತ, ಅದರಲ್ಲಿ ಅಶ್ಲೀಲ ಪೋಟೋ ಹರಿಬಿಟ್ಟಿದ್ದಾನೆ. ನಂತರ ಅದನ್ನು ಡಿಲೀಟ್ ಮಾಡಲು ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ. https://karnatakatv.net/bank-employee-online-payments/ https://karnatakatv.net/bengalore-path-holes-vehical-drivers-suffers/ https://karnatakatv.net/karave-karnayanagowda-praladh-joshi/

ಚಾರ್ಜ್ ಹಾಕಿದ ವೇಳೆ ಸುಟ್ಟು ಕರಕಲಾದ ಇ ಸ್ಕೂಟರ್..!ಆತಂಕದಲ್ಲಿ ಜನರು..!

ಹಾವೇರಿ : ನಗರದ ವಿದ್ಯಾನಗರ ಬಡಾವಣೆಯಲ್ಲಿ ನಿವೃತ್ತ ಶಿಕ್ಷಕರೊಬ್ಬರು ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ ಎಲೆಕ್ರ್ಟಿಕ್ ವಾಹನವನ್ನು ಚಾರ್ಜಿಂಗ್ ಹಾಕಿದ ವೇಳೆ ಸುಟ್ಟು ಕರಕಲಾಗಿದೆ. ನಿವೃತ್ತ ಶಿಕ್ಷಕ ಗಿರೀಶ್ ಪಾಟೀಲ್ ಅವರು ರಾತ್ರಿ ವೇಳೆ ತಮ್ಮ ಮನೆ ಮುಂದೆ ನಿಲ್ಲಿಸಿದ ವಿದ್ಯತ್ ಚಾಲಿತ ದ್ವಿಚಕ್ರ ವಾಹನವನ್ನು ಚಾರ್ಜಿಂಗ್ ಹಾಕಿಮನೆಯೊಳಗೆ ಕುಳಿತಿರುತ್ತಾರೆ. ಚಾರ್ಜಿಂಗ್ ಹಾಕಿದ ಒಂದು ಗಂಟೆಯ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img