Wednesday, April 29, 2026

international news

ಸೌಂದರ್ಯ ಸ್ಪರ್ಧೆಯಲ್ಲಿ ಪತ್ನಿ ಗೆಲ್ಲಲಿಲ್ಲವೆಂದು ಪತಿ ಮಾಡಿದ್ದೇನು ಗೊತ್ತಾ..? Viral Video ..

International News: ಸೌಂದರ್ಯ ಸ್ಪರ್ಧೆಯಲ್ಲಿ ತನ್ನ ಪತ್ನಿಗೆ ಎರಡನೇಯ ಸ್ಥಾನ ಬಂದ ಕಾರಣ, ಆಕೆಯ ಪತಿ ಸ್ಟೇಜ್ ಹತ್ತಿ ಬಂದು, ವಿಜೇತಳಿಗೆ ತೊಡಿಸಬೇಕಾದ ಕಿರೀಟವನ್ನು ನೆಲಕ್ಕೆ ಬಡೆದಿದ್ದಾನೆ. ಈ ವೀಡಿಯೋ ಟ್ವಿಟರ್‌ನಲ್ಲಿ ಹೆಚ್ಚು ಟ್ರೆಂಡ್ ಆಗುತ್ತಿದೆ. ಬ್ರೆಜಿಲ್‌ನಲ್ಲಿ ನಡೆಯುತ್ತಿದ್ದ ಸೌಂದರ್ಯ ಸ್ಪರ್ಧೆಯಲ್ಲಿ ಈ ವ್ಯಕ್ತಿ ಪತ್ನಿ ಮತ್ತು ಇನ್ನೊರ್ವ ಸುಂದರಿ, ಫಿನಾಲೆ ತಲುಪಿದ್ದರು. ಆದರೆ ವಿಜೇತ...

ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಹೊಸ ಆವಿಷ್ಕಾರಕ್ಕೆ ತಯಾರಾಗಿರುವ ವ್ಯಾಟ್ಸಪ್

international news: ಮೇಟಾ ಒಡೆತನದ ವ್ಯಾಟ್ಸಪ್ ಅಪ್ಲಿಕೇಷನ್ ಭಾರತದಲ್ಲಿ ಸದ್ಯ 550 ಮಿಲಿಯನ್ ಜನರು ಉಪಯೋಗಿಸುತಿದ್ದಾರೆ. ಇದನ್ನು ಉಪಯೋಗಿಸುವ ಜನರಿಗೆ  ಇದರಿಂದ ಯಾವುದೇ ರೀತಿಯಾಗಿ ತೊಂದರೆ ಆಗಬಾರದು ಎನ್ನುವ ದೃಷ್ಟಿಯಿಂದ ಸುರಕ್ಷತೆ ಮನರಂಜನೆ ಇವೆಲ್ಲವನ್ನು ಒಳಗೊಂಡ  ಹೊಸ ಹೊಸ ವೈಶಿಷ್ಟ್ಯಗಳನ್ನು  ಹೊಂದಿರುವ ತಿಂಗಳಿಗೆ ಅಥವಾ ಮೂರು ನಾಲ್ಕು ತಿಂಗಳಿಗೆ ಒಂದರಂತೆ  ಬಿಡುಗಡೆ ಮಾಡುತ್ತಿರುತ್ತದೆ. ಅದೇ ರೀತಿ ಬಳಕೆದಾರರ...

ಭಾರತ ಮತ್ತು ರಷ್ಯಾ ನಡುವಿನ ವಹಿವಾಟಿನಿಂದಾಗಿ ಡಾಲರ್ ಕುಸಿತ

international news: ಕಳೆದ ಒಂದುವರೆ ವರ್ಷದಿಂದ ರಷ್ಯ   ಮತ್ತು ಉಕ್ರೆನ್ ನಡುವೆ ನಡೆಯುತ್ತಿರುವ ಯುದ್ದದ ಪರಿಣಾಮವಾಗಿ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ರಷ್ಯಾ ತನ್ನ ಅರ್ಥ ವ್ಯವಸ್ಎಯನ್ನು ಬದಲಿಸುವ ದೃಷ್ಟಿಯಿಂದ ಡಾಲರ್ ಪ್ರಭಾವದಿಂದ ಹೊರಬರಲು ಎತ್ನಿಸುತ್ತಿದೆ. ಅಮೇರಿಕ ನೇತೃತ್ವದಲ್ಲಿ ರಷ್ಯಾ ಮೇಲೆ ಹೇರಲಾಗಿರುವ ಅಂತರಾಷ್ಟ್ರೀಯ ಮಟ್ಟದ ಆರ್ಥಿಕ ನಿರ್ಬಂದಗಳನ್ನು, ದಶಕಗಳೀಂದಲೂ ಡಾಲರ್ ಹೊಂದಿದ್ದ ಪ್ರಾಬಲ್ಯವನ್ನು ತಗ್ಗಿಸಿದೆ.ರಷ್ಯಾವು ಭಾರತದ ನಡೆಸುತ್ತಿರುವ ...

ಇಟಲಿಯಲ್ಲಿ ಮಹಾದುರಂತ ದೋಣಿ ಇಬ್ಬಾಗವಾಗಿ ವಲಸಿಗರ ಮಾರಣ ಹೋಮ..!

International News: Feb:27: ಇಟಲಿಯಲ್ಲಿ ಮಹಾ ದುರಂತವೊಂದು ನಡೆದಿದೆ.ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯ ಮಧ್ಯಭಾಗ ತುಂಡಾಗಿ ಮುಳುಗಿದ ಪರಿಣಾಮ 59 ಮಂದಿ ಮೃತರಾದ ಘಟನೆ ಇಟಲಿಯ ದಕ್ಷಿಣ ಕರಾವಳಿ ಸಮುದ್ರದಲ್ಲಿ ಕ್ರೋಟೋನ್ ನಗರದ ಬಳಿ ನಡೆದಿದ್ದು, ದೋಣಿಯಲ್ಲಿ 100ಕ್ಕೂ ಹೆಚ್ಚು ವಲಸಿಗರು ಪ್ರಯಾಣಿಸುತ್ತಿದ್ದರು. ಭೀಕರ ಅಲೆಗಳ ಹೊಡೆತಕ್ಕೆ ಸಿಲುಕಿದ ಪರಿಣಾಮ ದೋಣಿಯ ಮಧ್ಯಭಾಗ ತುಂಡಾಗಿ, ದೋಣಿ ಎರಡು...

ತೃತೀಯಲಿಂಗಿ ವಾರ್ತಾವಾಚಕಿ ಮೇಲೆ ಗುಂಡಿನ ದಾಳಿ…!

International News: ಇತ್ತೀಚೆಗೆ ಲಾಹೋರ್‌ ನ ನಿವಾಸದ ಹೊರಗೆ ಇಬ್ಬರು ಅಪರಿಚಿತರು ಪಾಕಿಸ್ತಾನದ ಮೊದಲ ತೃತೀಯ ಲಿಂಗಿ ಸುದ್ದಿ ವಾಚಕಿ ಮಾರ್ವಿಯಾ ಮಲ್ಲಿಕ್ ಅವರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ.  ಅದೃಷ್ಟವಶಾತ್‌ ಅಪಾಯದಿಂದ ಮಾರ್ವಿಯಾ ಅವರು ಪಾರಾಗಿದ್ದಾರೆ. ಇನ್ನು ತೃತೀಯ ಲಿಂಗಿ ಸಮುದಾಯದ ವಿರುದ್ಧ ಧ್ವನಿ ಎತ್ತಿದ ಕಾರಣ ಕಳೆದ ಕೆಲ ಸಮಯದಿಂದ...

“ನಮಗೆ ಮೋದಿಯಂತಹ ನಾಯಕನನ್ನು ಕರುಣಿಸು”…! ಪಾಕ್ ಪ್ರಜೆಯ ಭಾವುಕ ಮಾತು ಇದು…!

International News: Feb:24: ಪಾಕಿಸ್ತಾನ ಆರ್ಥಿಕವಾಗಿ ಕುಸಿತಗೊಂಡು  ಪಾಕ್ ಜನಜೀವನವೇ ಅಸ್ತವ್ಯಸ್ತವಾಗಿದೆ.  ಈ ಕಾರಣದಿಂದಲೇ ಇದೀಗ ಪಾಕ್ ಜನತೆ  ಸಹಾಯಕ್ಕಾಗಿ ಹಾತೊರೆಯುತ್ತಿದ್ದಾರೆ. ಭಾರತದಿಂದ ಪಾಕಿಸ್ತಾನ ವಿಭಜನೆಗೊಳ್ಳಬಾರದಿತ್ತು. ಹಾಗಾಗಿದ್ದಲ್ಲಿ ಕನಿಷ್ಠ ಅಗತ್ಯ ಸಾಮಾಗ್ರಿಗಳನ್ನಾದರೂ ನಾವು ಕಡಿಮೆ ಬೆಲೆಯಲ್ಲಿ ಖರೀದಿಸುತ್ತಿದ್ದೆವು. ನವಾಜ್ ಷರೀಫ್, ಭುಟ್ಟೋ, ಇಮ್ರಾನ್, ಶೆಹಬಾಜ್ ಯಾರೂ ನಮಗೆ ಬೇಡ. ನಮಗೆ ಮೋದಿಯಂತ ನಾಯಕನನ್ನು ಕರುಣಿಸು ಎಂದು...

ಮಗುವನ್ನು ಬಿಟ್ಟು ವಿಮಾನ ಹತ್ತಲು ಮುಂದಾದ ದಂಪತಿ..?! ಮರೆತು ಹೋಯಿತೇ ಮಮತೆ..?!

International News: ಇಸ್ರೇಲ್ ನಿಂದ ಬೆಲ್ಜಿಯಂಗೆ ಪ್ರಯಾಣಿಸಲು ದಂಪತಿಯೊಂದು ತಮ್ಮ ಮಗುವಿನೊಂದಿಗೆ ಟಿಲ್‌ಅವಿವ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ದಂಪತಿ ಮಗುವಿಗೆ ಟಿಕೆಟ್ ಪಡೆದಿರಲಿಲ್ಲ. ಹೀಗಾಗಿ ವಿಮಾನ ನಿಲ್ದಾಣ ಸಿಬಂದಿ ಮಗುವಿಗೂ ಟಿಕೆಟ್ ಕಡ್ಡಾಯವೆಂದು ಹೇಳಿದ್ದಾರೆ. ಆದರೆ ಪ್ರಯಾಣ ರದ್ದುಪಡಿಸುವು ಅಥವಾ ಮಗುವಿಗೆ ಟಿಕೆಟ್ ಖರೀದಿಸುವುದರ ಬದಲಾಗಿ ಈ ದಂಪತಿ ಮಗುವನ್ನು ವಿಮಾನ ನಿಲ್ದಾಣದಲ್ಲೇ ಬಿಟ್ಟು ವಿಮಾನ...

ಕುಸಿಯಿತೇ ಅದಾನಿ ಸಂಪತ್ತು..?!

International News: ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳ ದೈನಂದಿನ ಶ್ರೇಯಾಂಕವನ್ನು  ಪ್ರಕಟ ಮಾಡುವ ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ, ಇನ್ನೂ ಏಷ್ಯಾದ ಶ್ರೀಮಂತ ವ್ಯಕ್ತಿ ಟ್ಯಾಗ್ ಅನ್ನು ಹೊಂದಿರುವ ಅದಾನಿ ಸಂಪತ್ತು ಕಳೆದ 24 ಗಂಟೆಗಳಲ್ಲಿ $ 8.21 ಶತಕೋಟಿಯಿಂದ $ 84.4 ಶತಕೋಟಿಗೆ ಕುಸಿದಿದೆ. ಬ್ಲೂಮ್‌ಬರ್ಗ್ ಡೇಟಾ ಪ್ರಕಾರ ಅವರು ವರ್ಷದಿಂದ ಇಲ್ಲಿಯವರೆಗೆ $36.1...

ಪಾಕಿಸ್ತಾನ:ಮಸೀದಿಯಲ್ಲಿ ಬಾಂಬ್ ಸ್ಫೋಟ…!

International News: ಮಸೀದಿಯೊಂದರಲ್ಲಿ ಬಾಂಬ್ ಸ್ಪೋಟಗೊಂಡ ಪ್ರಕರಣ ನಡೆದಿದೆ.ಮಸೀದಿಯೊಂದರಲ್ಲಿ  ನಡೆದ ಆತ್ಮಾಹುತಿ ದಾಳಿಯಿಂದಾಗಿ ಕನಿಷ್ಠ 28 ಜನ ಸಾವನ್ನಪ್ಪಿದ್ದು, 150 ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನದ ಪೇಶಾವರದಲ್ಲಿ  ನಡೆದಿದೆ.ಜುಹರ್ ಪ್ರಾರ್ಥನೆಯ ನಂತರ ಅಫ್ಘಾನಿಸ್ತಾನದ ಗಡಿಗೆ ಸಮೀಪವಿರುವ ವಾಯುವ್ಯ ನಗರದಲ್ಲಿ ಪೇಶಾವರದ ಪೊಲೀಸ್ ಹೆಡ್ ಕ್ವಾಟ್ರಸ್ ಬಳಿ ಈ ಘಟನೆ ನಡೆದಿದೆ. ಸ್ಫೋಟದ ರಭಸಕ್ಕೆ ಮಸೀದಿಯ ಒಂದು...

ಕ್ರಿಸ್ ಹಿಪ್ಕಿನ್ಸ್ ನ್ಯೂಜಿಲೆಂಡ್ ನ ನೂತನ ಪ್ರಧಾನಿಯಾಗಿ ಆಯ್ಕೆ..!

  ಜೆಸಿಂಡಾ ಆರ್ಡರ್ನ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿರುವ ನ್ಯೂಜಿಲ್ಯಾಂಡ್ ಪ್ರಧಾನಿ ಸ್ಥಾನಕ್ಕೆ ಲೇಬರ್ ಪಕ್ಷದ ಸಂಸದ ಪೊಲೀಸ್ ಹಾಗೂ ಶಿಕ್ಷಣ ಸಚಿವ ಕ್ರಿಸ್ ಹಿಪ್ಕಿನ್ಸ್ ಅವರು ಅವಿರೋದವಾಗಿ ಆಯ್ಕೆಯಾಗಿದ್ದಾರೆ.ಲೇಬರ್ ಪಕ್ಷದಿಂದ 44 ವರ್ಷದ ಹಿರಿಯ ರಾಜಕಾರಣಿ ಹಿಪ್ಕಿನ್ಸ್ ಒಬ್ಬರನ್ನೇ ನಾಮ ನಿರ್ದೇಶನ ಮಾಡಿದ್ದರಿಂದ ಅವರು ಅವಿರೋಧವಾಗಿ ನೇಮಕವಾದರು. ಹೀಗಾಗಿ ೪೧ನೇ ಪ್ರಧಾನಿಯಾಗಿ ಕ್ರಿಸ್ ಅಧಿಕಾರ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img