Sunday, September 8, 2024

international news

ಮಾಜಿ ಮುಖ್ಯಮಂತ್ರಿಗೆ ಕೊರೊನಾ ಪಾಸಿಟಿವ್

ಕರ್ನಾಟಕ ಟಿವಿ : ಮಹಾರಾಷ್ಟ್ರ ಮಾಜಿ ಸಿಎಂ ಹಾಗೂ ಹಾಲಿ ಸಚಿವ ಅಶೋಕ್ ಚವ್ಹಾಣ್ ಗೆ ಕೊರೊನಾ ಸೋಂಕು ತಗುಲಿದೆ. ಅಶೋಕ್ ಚವ್ಹಾಣ್ ಡ್ರೈವರ್ ಗೆ 5 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಅಶೋಕ್ ಚವ್ಹಾಣ್ 5 ದಿನಗಳಿಂದ ಕ್ವಾರಂಟೈನ್ ನಲ್ಲಿ ಇದ್ರು. ಇದೀಗ ಸಚಿವಅಶೋಕ್ ಚವ್ಹಾಣ್ ಗೂ ಸೋಂಕು ತಗುಲಿರೋದು...

ಕೋಮುಭಾವನೆಯಿಂದ ಟ್ವೀಟ್, ಕೆಲಸ ಕಳೆದುಕೊಂಡ ಭಾರತೀಯ.!

ಕರ್ನಾಟಕ ಟಿವಿ : ಕೋಮುಭಾವನೆಗೆ ಧಕ್ಕೆ ಬರುವಂತೆ ಟ್ವೀಟ್ ಮಾಡಿದ ಭಾರತೀಯ ಮೂಲದ ವ್ಯಕ್ತಿಯನ್ನ ಕೆನಡಾದಲ್ಲಿ ಕೆಲಸದಿಂದ ತೆಗೆದುಹಾಕಲಾಗಿದೆ.. ಹಾಗೆಯೇ ಸ್ಥಳೀಯ ಶಾಲೆಯ ಸ್ಕೂಲ್ ಕೌನ್ಸಿಲ್ ಸದಸ್ಯ ಸ್ಥಾನದಿಂದಲೂ ವಜಾ ಮಾಡಲಾಗಿದೆ..  ರವಿ ಹೂಡ ಎನ್ನುವ ವ್ಯಕ್ತಿಯೇ ಟ್ವೀಟ್ ಮಾಡಿ ಇದೀಗ ಸಂಕಷ್ಟಕ್ಕೆ ಸಿಲುಕಿರೋದು.. ಅರಬ್ ರಾಷ್ಟ್ರಗಳಲ್ಲಿ ಇದೇ ರೀತಿ ಟ್ವೀಟ್ ಹಾಗೂ ಫೇಸ್...

ಕ್ವಾರಂಟೈನ್ ರೂಲ್ಸ್ ಬ್ರೇಕ್ ಮಾಡಿದ್ದಕ್ಕೆ ರಾಜೀನಾಮೆ

ಕರ್ನಾಟಕ ಟಿವಿ : ಬ್ರಿಟನ್ ಸರ್ಕಾರದ ಕೊರೊನಾ ಸಲಹಾ ಸಮಿತಿಯ ಸದಸ್ಯರಾಗಿದ್ದ ವಿಜ್ಞಾನಿ ಸೆಲ್ಫ್ ಕ್ವಾರಂಟೈನ್ ಸಂದರ್ಭದಲ್ಲಿ ಸೋಷಿಯಲ್ ಡಿಸ್ಟೆನ್ಸ್ ಕಾಪಾಡದೆ ಮಹಿಳೆಯನ್ನ ಭೇಟಿಯಾದ  ವಿಷಯವನ್ನ ಮಾಧ್ಯಮಗಳು ಪ್ರಸಾರ ಮಾಡಿದ ಬೆನ್ನಲ್ಲೆ ಬ್ರಿಟನ್ ಸರ್ಕಾರದ ಸಲಹ ಸಮಿತಿ ಸದಸ್ಯ ಸ್ಥಾನಕ್ಕೆ ವಿಜ್ಞಾನಿ ನೇಯಿಲ್ ಫರ್ಗುಸನ್ ರಾಜೀನಾಮೆ ನೀಡಿದ್ದಾರೆ.. https://www.youtube.com/watch?v=2cX6OAa6-o8

ಲಾಕ್ ಡೌನ್ ತೆಗೆದ ಮೇಲೆ ಹೇಗಿದೆ ಇಟಲಿ..?

ಕರ್ನಾಟಕ ಟಿವಿ : ಇಟಲಿ ಕೊರೊನಾ ಹಾವಳಿಯಿಂದ ಇದೀಗ ಸುಧಾರಿಸಿದ್ದು ಇಂದಿನಿಂದ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ.. ಈ ಹಿನ್ನೆಲೆ ಇಟಿಲಿಯಲ್ಲಿ ಎಲ್ಲವೂ ಎದಿನಂತೆ ಕಾರ್ಯನಿರ್ವಹಿಸುತ್ತಿದೆ.. 2,11, 000 ಜನರಿಗೆ ಸೋಂಕು ತಗುಲಿದ್ದು 29 ಸಾಔಇರ ಮಂದಿ ಸಾವನ್ನಪ್ಪಿದ್ದು 83 ಸಾವಿರ ಜನ ಗುಣಮುಖರಾಗಿದ್ದಾರೆ. ಇನ್ನೂ 1 ಲಕ್ಷದಷ್ಟು ಸೋಂಕಿತರು ಚಿಕಿತ್ಸೆ ಪಡೀತಿದ್ದಾರೆ.. ಆರ್ಥಿಕವಾಗಿ...

ಪ್ರಪಂಚದಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ

ಕರ್ನಾಟಕ ಟಿವಿ : ಪ್ರಪಂಚದಲ್ಲಿಕೊರೊನಾ ಅಟ್ಟಹಾಸ ಮುಂದುವರೆದಿದೆ. ಅಮೆರಿಕಾದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದ್ದು ವಿಶ್ವದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ  36,47,503 ಕ್ಕೆ ಏರಿಕೆ ಯಾಗಿದೆ.. ಇನ್ನು ಸಾವಿನ ಸಂಖ್ಯೆ  2,52,443 ದಾಟಿದ್ದು ಇದುವರೆಗೂ 12,00,640 ಸೋಂಕಿತರು ಗುಣಮುಖರಾಗಿದ್ದಾರೆ.. https://www.youtube.com/watch?v=QljQaU0IwyU&t=126s

ಉತ್ತರ ಕೊರಿಯಾ ಸರ್ವಾಧಿಕಾರಿಗೆ ಏನಾಯ್ತು..?

ಕರ್ನಾಟಕ ಟಿವಿ : ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಆರೋಗ್ಯ ತೀವ್ರ ಹದಗೆಟ್ಟಿದೆ ಅನ್ನುವ ಸುದ್ದಿ ಹರಿ್ದಾಡ್ತಿದೆ. ಕಳೆದ ಕೆಲ ದಿನಗಳಿಂದ ಕಿಮ್ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ.. ಕಳೆದ ವಾರ ಸರ್ಕಾರದ ಆಡಳಿತ ಮಂಡಳಿಗೆ ಕಿಮ್ ತನ್ನ ಸಹೋದರಿಯರನ್ನ ನೇಮಕ ಮಾಡಲಾಗಿತ್ತು.. ಸರ್ಜರಿಗೆ ಒಳಗಾಗಿರುವ ಕಿಮ್ ಜಾಂಗ್ ಉನ್ ಆರೋಗ್ಯ ಸ್ಥಿತಿ ಗಂಭಿರಬಾಗಿದೆ ಅಂತ ಸಿಎನ್ ಎನ್ ವರದಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img