National News:
ಜನಪ್ರಿಯ ಥಾಯ್ಲೆಂಡ್ ಯೂಟ್ಯೂಬರ್ ಒಬ್ಬರು ತನ್ನ ಸಾವಿರಾರು ಅನುಯಾಯಿಗಳಿಗೆ ವಿದೇಶಿ ವಿನಿಮಯ ವ್ಯಾಪಾರ ಹಗರಣದ ಮೂಲಕ ಸುಮಾರು 55 ಮಿಲಿಯನ್ ಡಾಲರ್ ವಂಚನೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಹಣ ಹೂಡಿಕೆಯ ಮೇಲೆ ಆಕರ್ಷಕ ಬಡ್ಡಿ ನೀಡುವುದಾಗಿ ಹಾಗೂ ಹೆಚ್ಚು ಆದಾಯದ ಭರವಸೆ ನೀಡಿ ತನ್ನ ಫಾಲೋವರ್ಗಳಿಗೆ ಈಕೆ ವಂಚಿಸಿದ್ದಾಳೆ ಎಂದು ವರದಿಯಾಗಿದೆ.
ತನ್ನ ಇನ್ಸ್ಟಾಗ್ರಾಮ್...
International News:
ಪ್ರಕೃತಿಯ ವಿಸ್ಮಯಕ್ಕೆ ಮನಸೋಲದವರ್ಯಾರು. ಹಾಗೆ ಇಲ್ಲಿ ನೆಟ್ಟಿಗರು ಸಂಚಲನ ಮೂಡಿಸಿದ ಕಾಮನ ಬಿಲ್ಲಿನ ವೀಡಿಯೋ ಗೆ ಫುಲ್ ಫಿದಾ ಆಗಿದ್ದಾರೆ. ಇದೊಂದು ಅಪರೂಪದ ಕಾಮನಬಿಲ್ಲು. ಚೀನಾದ ಬಾನಂಗಳದಲ್ಲಿ ಕಂಡಿದೆ. ಇಷ್ಟು ಗಾಢವರ್ಣಗಳಲ್ಲಿ ಇದು ಮೂಡಿದಾಗ ನೋಡುಗರಲ್ಲಿ ತೀವ್ರ ಸಂಚಲನ ಮೂಡದಿರಲು ಸಾಧ್ಯವೆ? ಈ ವಿಡಿಯೋ ಈಗ ವೈರಲ್ ಆಗಿದ್ದು ನೆಟ್ಟಿಗರು ಅಚ್ಚರಿಯಿಂದ ನೋಡುತ್ತಿದ್ದಾರೆ....
InterNational News:
ಭಾರತ ದೇಶ ಶತ್ರುವಿಗೂ ಕೆಡುಕು ಬಯಸಲ್ಲ ಅನ್ನೋದು ಮತ್ತೆ ಸಾಭೀತಾಗಿದೆ. ಪಾಕಿಸ್ತಾನದಲ್ಲಿ ಭೀಕರ ಪ್ರವಾಹ ಸಂಭವಿಸಿ ಸುಮಾರು 992,871 ಮನೆಗಳು ಸಂಪೂರ್ಣವಾಗಿ ಅಥವಾ ಭಾಗಶಃ ಹಾನಿಗೊಳಗಾಗಿದ್ದು, ಲಕ್ಷಾಂತರ ಜನರು ಬೀದಿಗೆ ಬಂದಿದ್ದು, ಪಾಕಿಸ್ತಾನದ ನೆರವಿಗೆ ನೆರೆ ರಾಷ್ಟ್ರ ಭಾರತ ಧಾವಿಸಿದೆ.
ಪಾಕಿಸ್ತಾನಕ್ಕೆ ಅಗತ್ಯ ಮಾನವೀಯ ನೆರವು ಒದಗಿಸಲು, ಪಾಕಿಸ್ತಾನದ ಅಗತ್ಯಗಳನ್ನು ಪೂರೈಸುವ ಉದ್ದೇಶದೊಂದಿಗೆ ಪಾಕ್...
American News:
ಅಮೇರಿಕಾದಲ್ಲಿ ಭಾರತೀಯರ ಮೇಲೆ ನಿಂದನೆ ಆಗಿರೊ ಘಟನೆ ನಡೆದಿದೆ. ಅಮೇರಿಕಾದ ಟೆಕ್ಸಾಸ್ ರಾಜ್ಯದಲ್ಲಿ ಮೆಕ್ಸಿಕನ್-ಅಮೆರಿಕನ್ ಮಹಿಳೆಯೊಬ್ಬರು ನಾಲ್ಕು ಭಾರತೀಯ-ಅಮೆರಿಕನ್ ಮಹಿಳೆಯರನ್ನು ಜನಾಂಗೀಯವಾಗಿ ನಿಂದಿಸಿದ್ದಾರೆ ಮತ್ತು ಥಳಿಸಿ ನೀವು ಅಮೇರಿಕಾವನ್ನು "ಹಾಳು" ಮಾಡುತ್ತಿದ್ದೀರಿ "ಭಾರತಕ್ಕೆ ಹಿಂತಿರುಗಿ" ಎಂದು ಜನಾಂಗೀಯ ನಿಂದನೆ ಮಾಡಿರುವುದಾಗಿ ವರದಿಯಾಗಿದೆ.
ಟೆಕ್ಸಾಸ್ನ ಡಲ್ಲಾಸ್ನಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು,...
Technology News:
ರಾಯಲ್ ಎನ್ ಫೀಲ್ಡ್ ರಾಯಲ್ ಆಗಿ ಸವಾರಿ ನಡೆಸೋರ ಕಣ್ಮನ ಸೆಳೆಯುತ್ತೆ. ಡಿಫರೆಂಟ್ ಲುಕ್ ಸ್ಟಾಂಡರ್ಡ್ ಆಗಿ ಪಯಣದ ಗತ್ತನ್ನೇ ಬದಲಿಸುತ್ತೆ.ನಾರಿಮಣಿಯರ ಫೇವರಿಟ್ ಬೈಕ್ ಇದೀಗ ರಾಯಲ್ ಸುದ್ದಿಯೊಂದನ್ನು ಹೊರಹಾಕಿದೆ.ಭಾರತದಲ್ಲಿ ತಯಾರಾಗೋ ಬೈಕ್ ಗೆ ವಿದೇಶದಲ್ಲಿ ನಂಬರ್ 1 ಸ್ಥಾನಮಾನ ದೊರೆತಿದೆ.
ರಾಯಲ್ ಎನ್ಫೀಲ್ಡ್ ಬೈಕ್ಗಳನ್ನು ಚೆನ್ನೈನಲ್ಲಿ ತಯಾರಿಸಲಾಗುತ್ತದೆ. ಇಲ್ಲಿಂದ ಇದು ಭಾರತದಾದ್ಯಂತ ಮಾತ್ರವಲ್ಲದೆ...
International news:
ಭಾರತದ ಪ್ರಮುಖ ರಾಜಕೀಯ ವ್ಯಕ್ತಿಯೊಬ್ಬರ ವಿರುದ್ಧ ಭಯೋತ್ಪಾದಕ ದಾಳಿಗೆ ಸಂಚು ರೂಪಿಸುತ್ತಿದ್ದ ಐಸಿಸ್ ಭಯೋತ್ಪಾದಕ ಗುಂಪಿನ ಸದಸ್ಯ ಆತ್ಮಾಹುತಿ ಬಾಂಬರ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ರಷ್ಯಾದ ಫೆಡರಲ್ ಸೆಕ್ಯುರಿಟಿ ಸರ್ವೀಸ್ (ಎಫ್ಎಸ್ಬಿ) ಸೋಮವಾರ ಹೇಳಿದೆ ಎಂದು ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್ ವರದಿ ಮಾಡಿದೆ. "ರಷ್ಯಾದ ಎಫ್ಎಸ್ಬಿ ರಷ್ಯಾದಲ್ಲಿ...
UK STORIES:
ಯುಕೆ ಪ್ರಧಾನ ಮಂತ್ರಿ ಸ್ಥಾನಕ್ಕೆ ನಡೆಯತ್ತಿರುವ ತುರುಸಿನ ಪೈಪೋಟಿಯಲ್ಲಿ ಭಾರತೀಯ ಮೂಲದ ರಿಷಿ ಸುನಾಕ್ ಅವರ ಪ್ರತಿಸ್ಪರ್ಧಿ ಮತ್ತು ಸಮೀಕ್ಷೆಗಳ ಪ್ರಕಾರ ಸುನಾಕ್ ಅವರಿಗಿಂತ ಬಹಳ ಮುಂದಿರುವ ಲಿಜ್ ಟ್ರಸ್ ಅವರ ಧೋರಣೆ ಮತ್ತು ನಿಲುವುಗಳನ್ನು ಕನ್ಸರ್ವೇಟಿವ್ ಪಕ್ಷದ ಹಿರಿಯ ಸದಸ್ಯ ಮತ್ತು ಹಿಂದೆ ಹಲವಾರು ಜವಾಬ್ದಾರಿಗಳನ್ನು ನಿಭಾಯಿಸಿರುವ ಮೈಕೆಲ್ ಗೋವ್ ಕಟುವಾಗಿ...
International News:
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದಾರೆ. ಬಾಂಬ್ ಸ್ಫೋಟಗೊಂಡು 21 ಜನರು ಮೃತಪಟ್ಟಿದ್ದಾರೆ. ಹಾಗೂ 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ ಜನರು ಮಗ್ರಿಬ್ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ. ಇನ್ನು ಈ ಬಗ್ಗೆ ಭದ್ರತಾ ಇಲಾಖೆಯ...
ಖ್ಯಾತ ಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿಯಾಗಿದ್ದು ಸಾವು ಬದುಕಿನ ನಡುವೆ ಲೇಖಕ ಒದ್ದಾಡುತ್ತಿದ್ದಾರೆ. ನಿನ್ನೆ ಬೆಳಗ್ಗೆ 11 ಗಂಟೆ ಸುಮಾರಿಗೆ ಕಾರ್ಯಕ್ರಮ ಆರಂಭವಾಗುವ ವೇಳೆ ದಾಳಿ ನಡೆದಿದೆ. ಸಲ್ಮಾನ್ ರಶ್ದಿಯನ್ನು ಪರಿಚಯಿಸುತ್ತಿದ್ದಾಗ ಆರೋಪಿ ಹದಿ ಮತರ್ ಕಪ್ಪು ಬಟ್ಟೆಯನ್ನು ಧರಿಸಿ ವೇದಿಕೆಯ ಮೇಲೆ ಹಾರಿ ಸಲ್ಮಾನ್ ರಶ್ದಿಗೆ ಹಲವು ಬಾರಿ ಇರಿದಿದ್ದಾನೆ ಎನ್ನಲಾಗಿದೆ....
Odissa:
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಒಡಿಶಾದ ನದಿಗಳು ಉಕ್ಕಿ ಹರಿಯುತ್ತಿವೆ.ಧಾರಾಕಾರ ಮಳೆಯಿಂದಾಗಿ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಒಂದೆಡೆ ಮನೆ ಬೆಳೆಗಳು ಹಾನಿಯಾದರೆ ನಿರಂತರ ಮಳೆಯಿಂದ ನದಿಗಳು ಮೈತುಂಬಿ ನಿಂತಿವೆ.ತುಂಬಿ ನಿಂತಿರುವ ಒಡಿಶಾದ ಕಲಹಂಡಿ ಜಿಲ್ಲೆಯ ಗೋಲಮುಂಡಾ ಬ್ಲಾಕ್ನಲ್ಲಿರುವ ನದಿಯಲ್ಲಿ ಗ್ರಾಮಸ್ಥರು ಶವವನ್ನು ಹೆಗಲ ಮೇಲೆ ಹೊತ್ತು ಸಾಗುತ್ತಿರುವ ದೃಶ್ಯ ಕಂಡುಬಂದಿದೆ.
ಬೆಹೆರಗುಡ ಗ್ರಾಮದಲ್ಲಿ ವ್ಯಕ್ತಿಯೊಬ್ಬರು...
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2026ರ SSLC ಫಲಿತಾಂಶವನ್ನು ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಪ್ರಕಟಿಸಿದೆ. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ವಿದ್ಯಾರ್ಥಿಗಳು ಅಧಿಕೃತ...