Jammu and kashmeer:
ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ಬಂಡೀಪೊರದಲ್ಲಿ ಬಿಹಾರದ ಯುವಕನೊಬ್ಬ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ.ಭಯೋತ್ಪಾದಕರು ಬಿಹಾರ ಮೂಲದ 19 ವರ್ಷದ ಯುವಕನನ್ನು ಜಮ್ಮು ಮತ್ತು ಕಾಶ್ಮೀರದ ಬಂಡೀಪೊರದಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂಬುವುದಾಗಿ ಶುಕ್ರವಾರ ಪೊಲೀಸರು ಮಾಹಿತಿ ನೀಡಿದ್ದಾರೆ.ಮಧ್ಯರಾತ್ರಿಯ ಸುಮಾರಿಗೆ ಈ ದಾಳಿ ನಡೆದಿದೆ ಎಂಬುವುದಾಗಿ ಹೇಳಲಾಗುತ್ತಿದೆ.
ಗುಂಡಿನ ದಾಳಿಯಲ್ಲಿ ರಕ್ತದ...
MEXICAN:
ಜಗತ್ತಿನಲ್ಲಿ ನಡೆಯುತ್ತಿರುವ ಸಂಘರ್ಷಗಳ ಮಧ್ಯೆ, ವಿಶ್ವದಾದ್ಯಂತ ಯುದ್ಧಗಳಿಲ್ಲದೆ ಐದು ವರ್ಷಗಳ ಕದನ ವಿರಾಮವನ್ನು ಉತ್ತೇಜಿಸುವ ಉದ್ದೇಶದಿಂದ ಆಯೋಗವನ್ನು ಸ್ಥಾಪಿಸಬೇಕೆಂದು ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಪ್ರಸ್ತಾವನೆಯೊಂದನ್ನು ವಿಶ್ವಸಂಸ್ಥೆಗೆ ಸಲ್ಲಿಸಲು ನಿರ್ಧರಿಸಿದ್ದಾರೆ.
ಪೋಪ್ ಫ್ರಾನ್ಸಿಸ್,ಯು ಎನ್ ಸೆಕ್ರಟರಿ ಜನರಲ್ ಆಂಟೋನಿಯೋ ಗುಟೆರಸ್ ಹಾಗು ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಈ ಮೂವರು...
ನಾವು ಟಿವಿಗಳಲ್ಲಿ ವರದಿ ನೀಡಲು ಬರುವ ಆ್ಯಂಕರ್ ಮತ್ತು ರಿಪೋರ್ಟರ್ಗಳಿಗೆ ಕಿರಿಕಿರಿಯಾಗುವ, ಅಥವಾ ಯಾರಾದರೂ ಡಿಸ್ಟರ್ಬ್ ಮಾಡುವ ವೀಡಿಯೋಗಳನ್ನ ನೋಡಿರ್ತೀವಿ. ವಿದೇಶಗಳಲ್ಲಂತೂ ಇದು ಕಾಮನ್. ಆದ್ರೆ ಇಂದು ವೈರಲ್ ಆದ ವೀಡಿಯೋದಲ್ಲಿ ಆ್ಯಂಕರ್ ತಮ್ಮ ಮೂರು ತಿಂಗಳ ಪುಟ್ಟ ಕಂದಮ್ಮನನ್ನು ಹಿಡಿದು, ಹವಾಮಾನ ವರದಿ ನೀಡಿದ್ದಾರೆ.
ಯುಎಸ್ನ ಚಾನೆಲ್ನಲ್ಲಿ ಈ ಘಟನೆ ನಡೆದಿದ್ದು, ಈ ವೀಡಿಯೋವನ್ನ...
www.karnatakatv.net: ಅಂತರಾಷ್ಟ್ರೀಯ- ಬುಡಪೆಸ್ಟ್: ಭಾರತೀಯ ಮೂಲದ ಅಮೆರಿಕದ ಯವ ಚೆಸ್ ಆಟಗಾರ ಅಭಿಮನ್ಯು ಮಿಶ್ರಾ ವಿಶ್ವದ ಅತಿ ಕಿರಿಯ ಚೆಸ್ ಗ್ರ್ಯಾಂಡ್ ಮಾಸ್ಟರ್ ಆಗಿ ಹೊರಹೊಮ್ಮಿದ್ದಾರೆ. ಕೇವಲ 12 ವರ್ಷ ಅಭಿಮನ್ಯು ಈ ದಾಖಲೆ ಬರೆದಿದ್ದಾರೆ. ಈ ಮೂಲಕ ಸರ್ಜೆ ಕರ್ಜಕಿನ್ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಸರ್ಜೆ 2002ರಲ್ಲಿ 12 ವರ್ಷ ವಯಸ್ಸಿನಲ್ಲಿ...
www.karnatakatv.net:ಅಂತರಾಷ್ಟ್ರೀಯ- ಸ್ಯಾಂಡಲ್ ವುಡ್ ನಟ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಂಚಾರಿ ವಿಜಯ್ ನಿಧನದಿಂದ ಬರೀ ಕನ್ನಡ ಚಿತ್ರರಂಗಕ್ಕೆ ಮಾತ್ರ ನಷ್ಟವಾಗಿಲ್ಲ, ಇಡೀ ಭಾರತೀಯ ಚಿತ್ರರಂಗವೇ ಒಬ್ಬ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಂತೆ ಆಗಿದೆ. ರಾಷ್ಟ್ರ ಪ್ರಶಸ್ತಿ ಪಡೆದ ಸಂಚಾರಿ ವಿಜಯ್ ಅವರ ಅಗಲಿಕೆಗೆ ಎಲ್ಲರೂ ನಮನ ಸಲ್ಲಿಸಿದ್ರು. ಇದೀಗ ಅಮೆರಿಕದ ಪ್ರತಿಷ್ಠಿತ ಫ್ರಾಂಕ್ಲಿನ್ ಥಿಯೇಟರ್ ಕೂಡ ಅವರಿಗೆ...
www.karnatakatv.net:- ಅಂತರಾಷ್ಟ್ರೀಯ- ಕೊರೊನಾ ಸಂಕಷ್ಟಕ್ಕೆ ಸಿಲುಕಿರುವ ಭಾರತಕ್ಕೆ ಅಮೆರಿಕಾ 200 ಬಿಲಿಯನ್ ಡಾಲರ್ ನೆರವು ಘೋಷಿಸಿದ್ದ ಅಮೆರಿಕಾ ಇದೀಗ ಹೆಚ್ಚುವರಿಯಾಗಿ 41 ಬಿಲಿಯನ್ ಡಾಲರ್ ನೆರವು ನೀಡಲು ಇಚ್ಛಿಸಿದೆ. ಕಳೆದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕಾಣಿಸಿಕೊಂಡ ಕೊರೊನಾ 2ನೇ ಅಲೆಗೆ ಭಾರತ ತತ್ತರಿಸಿ ಹೋಗಿತ್ತು. ಹೀಗಾಗಿ, ಆಕ್ಸಿಜನ್, ಹಾಸಿಗೆ ಹಾಗೂ ಔಷಧಿ ಸಿಗದೆ...
www.karnatakatv.net: ಅಂತರಾಷ್ಟ್ರೀಯ: ಬೀಜಿಂಗ್- ಮಧ್ಯಚೀನಾದ ಮಾರ್ಷಲ್ ಆರ್ಟ್ಸ್ ಶಾಲೆಯೊಂದರಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, 18 ಮಂದಿ ವಿದ್ಯಾರ್ಥಿಗಳು ಬೆಂಕಿಗಾಹುತಿಯಾಗಿದ್ದಾರೆ. ಇನ್ನು, ಈ ಘಟನೆಯಲ್ಲಿ 16 ವಿದ್ಯಾರ್ಥಿಗಳಿಗೆ ಗಾಯಗಳಾಗಿರುವುದರಿಂದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು 7 ರಿಂದ 16 ವರ್ಷದೊಳಿಗಿನವರಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಬೆಂಕಿ...
ಕರ್ನಾಟಕ ಟಿವಿ :
ಭಾರತ ಸ ಚೀನಾದ 59 ಆಪ್ ಗಳನ್ನ ಬ್ಯಾನ್ ಮಾಡಿದ ಬೆನ್ನಲ್ಲೇ ಇದೀಗ ಅಮೆರಿಕಾ ಹಾಗೂ ಆಸ್ಟ್ರೇಲಿಯಾ
ಸಹ ಚೀನಾ ಮೂಲದ ಆಪ್ ಗಳನ್ನನ ಬ್ಯಾನ್ ಮಾಡಲು ಮುಂದಾಗಿವೆ. ಅಮೆರಿಕಾದ ರಾಜ್ಯ ಕಾರ್ಯದರ್ಶಿ ಮೈಕ್ ಪೊಂಪಿಯೋ
ಈ ಬಗ್ಗೆ ಸ್ಪಷ್ಟನೆ ನೀಡಿದ್ದು ರಾಷ್ಟ್ರದ ಭದ್ರತೆಯ ದೃಷ್ಟಿಯಿಂದ ಟಿಕ್ ಟಾಕ್ ಸೇರಿದಂತೆ ಚೀನಾ ಮೂಲದ
ಆಪ್ ಗಳನ್ನ...
https://www.youtube.com/watch?v=EDMRYtaze_Q
ಕರ್ನಾಟಕ ಟಿವಿ : ಸೌದಿ ಅರೆಬಿಯಾ ಜೂನ್ 21 ಕ್ಕೆ ಕರ್ಫ್ಯೂ ಸಡಿಲಿಕೆ ಮಾಡೋದಾಗಿ ತಿಳಿಸಿದೆ.. ಮೆಕ್ಕಾ ಹೊರತು ಪಡಿಸಿ ಉಳಿದೆಡೆ ಕರ್ಫ್ಯೂ ಸಡಿಲಿಕೆಗೆ ಸೌದಿ ಅರೆಬಿಯಾ ಘೋಷಣೆ ಮಾಡಿದೆ. ಜೂನ್ 1ರಿಂದ ಸ್ತಳಿಯ ಓಡಾಟ ಹಾಗೂ ವ್ಯಾಪಾರಕ್ಕೆ ಅವಕಾಶ ನೀಡಲಿದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ರಾಜ ಸಲ್ಮಾನ್ ಕರೆ ನೀಡಿದ್ದಾರೆ.. ಆದ್ರೆ, ಬ್ಯೂಟಿ...
ಕರ್ನಾಟಕ ಟಿವಿ : ಮಹಾರಾಷ್ಟ್ರ ಮಾಜಿ ಸಿಎಂ ಹಾಗೂ ಹಾಲಿ ಸಚಿವ ಅಶೋಕ್ ಚವ್ಹಾಣ್ ಗೆ ಕೊರೊನಾ ಸೋಂಕು ತಗುಲಿದೆ. ಅಶೋಕ್ ಚವ್ಹಾಣ್ ಡ್ರೈವರ್ ಗೆ 5 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಅಶೋಕ್ ಚವ್ಹಾಣ್ 5 ದಿನಗಳಿಂದ ಕ್ವಾರಂಟೈನ್ ನಲ್ಲಿ ಇದ್ರು. ಇದೀಗ ಸಚಿವಅಶೋಕ್ ಚವ್ಹಾಣ್ ಗೂ ಸೋಂಕು ತಗುಲಿರೋದು...
ಕನ್ನಡ ಚಿತ್ರರಂಗದಲ್ಲಿ ಭಾರೀ ಕುತೂಹಲ ಹುಟ್ಟಿಸಿರುವ ಹೊಸ ಚಿತ್ರ “ಬೈಲ್” ಬಗ್ಗೆ ನಿರ್ದೇಶಕ ಪವನ್ ಒಡೆಯರ್ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ನಟ ಶಿವರಾಜ್...