Tuesday, April 21, 2026

international news

ಕೋಮುಭಾವನೆಯಿಂದ ಟ್ವೀಟ್, ಕೆಲಸ ಕಳೆದುಕೊಂಡ ಭಾರತೀಯ.!

ಕರ್ನಾಟಕ ಟಿವಿ : ಕೋಮುಭಾವನೆಗೆ ಧಕ್ಕೆ ಬರುವಂತೆ ಟ್ವೀಟ್ ಮಾಡಿದ ಭಾರತೀಯ ಮೂಲದ ವ್ಯಕ್ತಿಯನ್ನ ಕೆನಡಾದಲ್ಲಿ ಕೆಲಸದಿಂದ ತೆಗೆದುಹಾಕಲಾಗಿದೆ.. ಹಾಗೆಯೇ ಸ್ಥಳೀಯ ಶಾಲೆಯ ಸ್ಕೂಲ್ ಕೌನ್ಸಿಲ್ ಸದಸ್ಯ ಸ್ಥಾನದಿಂದಲೂ ವಜಾ ಮಾಡಲಾಗಿದೆ..  ರವಿ ಹೂಡ ಎನ್ನುವ ವ್ಯಕ್ತಿಯೇ ಟ್ವೀಟ್ ಮಾಡಿ ಇದೀಗ ಸಂಕಷ್ಟಕ್ಕೆ ಸಿಲುಕಿರೋದು.. ಅರಬ್ ರಾಷ್ಟ್ರಗಳಲ್ಲಿ ಇದೇ ರೀತಿ ಟ್ವೀಟ್ ಹಾಗೂ ಫೇಸ್...

ಕ್ವಾರಂಟೈನ್ ರೂಲ್ಸ್ ಬ್ರೇಕ್ ಮಾಡಿದ್ದಕ್ಕೆ ರಾಜೀನಾಮೆ

ಕರ್ನಾಟಕ ಟಿವಿ : ಬ್ರಿಟನ್ ಸರ್ಕಾರದ ಕೊರೊನಾ ಸಲಹಾ ಸಮಿತಿಯ ಸದಸ್ಯರಾಗಿದ್ದ ವಿಜ್ಞಾನಿ ಸೆಲ್ಫ್ ಕ್ವಾರಂಟೈನ್ ಸಂದರ್ಭದಲ್ಲಿ ಸೋಷಿಯಲ್ ಡಿಸ್ಟೆನ್ಸ್ ಕಾಪಾಡದೆ ಮಹಿಳೆಯನ್ನ ಭೇಟಿಯಾದ  ವಿಷಯವನ್ನ ಮಾಧ್ಯಮಗಳು ಪ್ರಸಾರ ಮಾಡಿದ ಬೆನ್ನಲ್ಲೆ ಬ್ರಿಟನ್ ಸರ್ಕಾರದ ಸಲಹ ಸಮಿತಿ ಸದಸ್ಯ ಸ್ಥಾನಕ್ಕೆ ವಿಜ್ಞಾನಿ ನೇಯಿಲ್ ಫರ್ಗುಸನ್ ರಾಜೀನಾಮೆ ನೀಡಿದ್ದಾರೆ.. https://www.youtube.com/watch?v=2cX6OAa6-o8

ಲಾಕ್ ಡೌನ್ ತೆಗೆದ ಮೇಲೆ ಹೇಗಿದೆ ಇಟಲಿ..?

ಕರ್ನಾಟಕ ಟಿವಿ : ಇಟಲಿ ಕೊರೊನಾ ಹಾವಳಿಯಿಂದ ಇದೀಗ ಸುಧಾರಿಸಿದ್ದು ಇಂದಿನಿಂದ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ.. ಈ ಹಿನ್ನೆಲೆ ಇಟಿಲಿಯಲ್ಲಿ ಎಲ್ಲವೂ ಎದಿನಂತೆ ಕಾರ್ಯನಿರ್ವಹಿಸುತ್ತಿದೆ.. 2,11, 000 ಜನರಿಗೆ ಸೋಂಕು ತಗುಲಿದ್ದು 29 ಸಾಔಇರ ಮಂದಿ ಸಾವನ್ನಪ್ಪಿದ್ದು 83 ಸಾವಿರ ಜನ ಗುಣಮುಖರಾಗಿದ್ದಾರೆ. ಇನ್ನೂ 1 ಲಕ್ಷದಷ್ಟು ಸೋಂಕಿತರು ಚಿಕಿತ್ಸೆ ಪಡೀತಿದ್ದಾರೆ.. ಆರ್ಥಿಕವಾಗಿ...

ಪ್ರಪಂಚದಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ

ಕರ್ನಾಟಕ ಟಿವಿ : ಪ್ರಪಂಚದಲ್ಲಿಕೊರೊನಾ ಅಟ್ಟಹಾಸ ಮುಂದುವರೆದಿದೆ. ಅಮೆರಿಕಾದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದ್ದು ವಿಶ್ವದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ  36,47,503 ಕ್ಕೆ ಏರಿಕೆ ಯಾಗಿದೆ.. ಇನ್ನು ಸಾವಿನ ಸಂಖ್ಯೆ  2,52,443 ದಾಟಿದ್ದು ಇದುವರೆಗೂ 12,00,640 ಸೋಂಕಿತರು ಗುಣಮುಖರಾಗಿದ್ದಾರೆ.. https://www.youtube.com/watch?v=QljQaU0IwyU&t=126s

ಉತ್ತರ ಕೊರಿಯಾ ಸರ್ವಾಧಿಕಾರಿಗೆ ಏನಾಯ್ತು..?

ಕರ್ನಾಟಕ ಟಿವಿ : ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಆರೋಗ್ಯ ತೀವ್ರ ಹದಗೆಟ್ಟಿದೆ ಅನ್ನುವ ಸುದ್ದಿ ಹರಿ್ದಾಡ್ತಿದೆ. ಕಳೆದ ಕೆಲ ದಿನಗಳಿಂದ ಕಿಮ್ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ.. ಕಳೆದ ವಾರ ಸರ್ಕಾರದ ಆಡಳಿತ ಮಂಡಳಿಗೆ ಕಿಮ್ ತನ್ನ ಸಹೋದರಿಯರನ್ನ ನೇಮಕ ಮಾಡಲಾಗಿತ್ತು.. ಸರ್ಜರಿಗೆ ಒಳಗಾಗಿರುವ ಕಿಮ್ ಜಾಂಗ್ ಉನ್ ಆರೋಗ್ಯ ಸ್ಥಿತಿ ಗಂಭಿರಬಾಗಿದೆ ಅಂತ ಸಿಎನ್ ಎನ್ ವರದಿ...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img