Thursday, April 30, 2026

international news

ಕುಮುಟಾದಲ್ಲಿ ನಡೆದಿದೆ ಕಂಡು ಕೇಳರಿಯದ ಘಟನೆ..!

ಕಾರವಾರ : ಅಪ್ರಾಪ್ತ ಬಾಲಕನ ಮೇಲೆ 25 ವರ್ಷದ ಯುವಕ ಲೈಂಗಿನ ದೌರ್ಜನ್ಯ ಎಸಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ನಗರದಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಉತ್ತರ ದಿನಾಜಪುರದ ಅಬ್ದುಸ್ ಸಮದ್ ಜಿಯಾಯಿ ಎಂಬಾತನೆ ಅಪ್ರಾಪ್ತ ಬಾಲಕನ ಮೇಲೆ ಲೈಂಗಿನ ದೌರ್ಜನ್ಯ ಎಸಗಿದ ಆರೋಪಿ. ಓದಲು ಬಂದಿದ್ದ ಅಪ್ರಾಪ್ತ ಯುವಕ ಮೇಲೆ ನಿಸರ್ಗ...

Women : ಮಹಿಳಾ ಸಮಾನತೆಗೆ ಶತಮಾನ ಬೇಕಾ..?!

Special News : ನಾರಿ ಶಕ್ತಿ ವಂದನಾ. ಭಾರತದಲ್ಲಿ ಹೊಸ ಚರಿತ್ರೆ ಸೃಷ್ಟಿಸಿದ ವಿಧೇಯಕ ಇದು. ವಿಧಾನಸಭೆ,ಲೋಕಸಭೆ ಸೇರಿ ಶಾಸನ ಸಭೆಗಳಲ್ಲಿ ಶೇಕಡಾ 33 ರಷ್ಟು ಮಹಿಳಾ ಪ್ರಾತಿನಿಧ್ಯಕ್ಕೆ ಅಸ್ತು ಸೂಚಿಸಿರೊ ವಿಧೇಯಕ ಹೊಸ ಸಂಸತ್ತಿನಲ್ಲಿ ಮಂಡನೆ ಆಗಿದೆ. ರಾಷ್ಟ್ರಪತಿ ಅಂಕಿತ ಬಿದ್ದರೆ ಮುಂದಿನ 15 ವರ್ಷ ಶೇಕಡಾ 33 ರ ಮೀಸಲಿನಲ್ಲಿ ಯಾವುದೇ...

Throw out: ಕೆನಡಾ ರಾಜತಾಂತ್ರಿಕನನ್ನು ಹೊರಹಾಕಿದ ಭಾರತ..!

ಅಂತರಾಷ್ಟ್ರೀಯ ಸುದ್ದಿ: ಒಟ್ಟಾವಾ ಅವರು ದಕ್ಷಿಣ ಏಷ್ಯಾ ರಾಷ್ಟ್ರದ ಉನ್ನತ ಗುಪ್ತಚರ ಏಜೆಂಟ್‌ನನ್ನು ಹೊರಹಾಕಿದ ಕೆಲವೇ ಗಂಟೆಗಳ ನಂತರ ಕೆನಡಾದ ರಾಜತಾಂತ್ರಿಕರನ್ನು ಸಿಖ್ ಪ್ರತ್ಯೇಕತಾವಾದಿ ನಾಯಕನ ಹತ್ಯೆಯಲ್ಲಿ ಅವರ ಪಾತ್ರವಿದೆ ಎಂದು ಆರೋಪಿಸಿ ದೇಶ ತೊರೆಯಲು ಐದು ದಿನಗಳ ಸೂಚನೆಯೊಂದಿಗೆ ಹೊರಹಾಕಲಾಗಿದೆ ಎಂದು ಭಾರತ ಮಂಗಳವಾರ ಹೇಳಿದೆ. ಜೂನ್‌ನಲ್ಲಿ ಬ್ರಿಟಿಷ್ ಕೊಲಂಬಿಯಾದಲ್ಲಿ ನಡೆದ ಕೊಲೆಗೆ ಭಾರತೀಯ...

Special Game : ಪಾಕಿಸ್ತಾನದ ಮಹಾ ಕುತಂತ್ರವೇನು..?! ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್

International News : ಪಾಕಿಸ್ತಾನ ಇತ್ತೀಚೆಗಷ್ಟೇ ಬರಿದಾಗಿದ್ದ ವಿಚಾರ ತಿಳಿದಿರುವಂತದ್ದೇ ಅದೆಷ್ಟೇ ಆರ್ಥಿಕ ಸಂಕಷ್ಟ ಎದುರಿಸಿದರೂ ಇದೇ ಬಿಕ್ಕಟ್ಟಿನ ನಡುವೆ ಪಾಕ್ ಚುನಾವಣೆ ದಿನಾಂಕ ಕೂಡಾ ಘೋಷಿಸಿತ್ತು. ಇವೆಲ್ಲ ಒಂದು ವಿಚಾರವಾದರೆ ಇದೀಗ ಪಾಕ್ ಮಹಾ ಕುತಂತ್ರಕ್ಕೆ ಸಜ್ಜಾಗಿದೆ. ಏನೋ ಬೃಹತ್ ಪ್ಲಾನ್ ನಲ್ಲಿದೆ ಪಾಕ್ ಅದೇನಂತೀರಾ ಈ ವೀಡಿಯೋದಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್... https://www.youtube.com/watch?v=UmSd8i93PMc https://karnatakatv.net/mantralaya-visit-sunat-couples-sudha-moorty/ https://karnatakatv.net/nepal-sugar-import-from-india-due-to-festival-season/ https://karnatakatv.net/pak-news-%e0%b2%b8%e0%b2%ae%e0%b2%b8%e0%b3%8d%e0%b2%af%e0%b3%86%e0%b2%97%e0%b2%b3-%e0%b2%b8%e0%b3%81%e0%b2%b3%e0%b2%bf%e0%b2%af-%e0%b2%ae%e0%b2%a7%e0%b3%8d%e0%b2%af%e0%b3%86-%e0%b2%aa%e0%b2%be/

Libya Flood : ಭಾರೀ ಪ್ರವಾಹಕ್ಕೆ ತತ್ತರಿಸಿದ ಲಿಬಿಯಾ : 2000 ಸಾವು

International News : ಭಾರೀ ಪ್ರವಾಹಕ್ಕೆ ತತ್ತರಿಸಿ ಹೋಗಿದೆ ಉತ್ತರ ಆಫ್ರಿಕಾದ ಲಿಬಿಯಾ. ಭಾರೀ ಮಳೆ ಮತ್ತು ಪ್ರವಾಹದಿಂದ 2,000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಲಿಬಿಯಾ ದೇಶದ ಪ್ರಧಾನಿ ಒಸಾಮಾ ಹಮದ್ ತಿಳಿಸಿದ್ದಾರೆ. ಸುಮಾರು 5-6 ಸಾವಿರ ಜನರು ನಾಪತ್ತೆಯಾಗಿದ್ದಾರೆ. ಮೆಡಿಟರೇನಿಯನ್ ಸಮುದ್ರದಲ್ಲಿ ಡೇನಿಯಲ್ ಚಂಡಮಾರುತವು ಈ ಅನಾಹುತಕ್ಕೆ ಕಾರಣವಾಗಿದೆ. ಪ್ರಮುಖವಾಗಿ 'ಡೆರ್ನಾ' ನಗರದ ಬಳಿ...

White House: ಕೆಲಸಕ್ಕೆ ಅರ್ಜಿಸಲ್ಲಿಸುವಂತೆ ಒತ್ತಾಯಿಸುತ್ತಿರುವ ಅಮೇರಿಕಾ ಸರ್ಕಾರ

ಅಮೇರಿಕಾ: ಯುಎಸ್ಎನಲ್ಲಿ ಉದ್ಯೋಗಕ್ಕಾಗಿ ಅವಕಾಶ ಕಲ್ಪಿಸಲು ವಲಸಿಗರಿಂದ ಆಗಾಗ ಅರ್ಜಿಗಳು ಬರುತ್ತಿದ್ದು ಇಗ ಅಧ್ಯಕ್ಷ ಬೈಡೇನ್ ಅವರು ಅವಕಾಶ ಕಲ್ಪಿಸಲು ಅರ್ಜಿ ಸಲ್ಲಿಸುವಂತೆ  ಸೂಚಿಸಿದ್ದಾರೆ. ಅಮೇರಿಕಾ ಅಧ್ಯಕ್ಷ ಜೋ ಬೈಡೆನ್ ವಲಸಿಗರಿಗೆ ಉದ್ಯೋಗ ಕಲ್ಪಿಸಲು ಪೆಡರಲ್ ಕಾನೂನಿನ ಅಡಿಯಲ್ಲಿ ಉದ್ಯೋಗಕ್ಕಾಗಿ ಅನುಮತಿಗಾಗಿ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ. ಆಶ್ರಯ ಅರ್ಜಿ ಸಲ್ಲಿಸಿದ ಆರು ತಿಂಗಳ  ಕಾಯಬೇಕಾಗಿದ್ದು ಇದು...

Pakistan : ಲೀಟರ್ ಹಾಲು ₹220; ಸಿಡಿದೆದ್ದ ಪಾಕಿಸ್ತಾನದ ರೈತರು..!

ಪಾಕಿಸ್ತಾನ ಸುದ್ದಿ: ಪಾಕಿಸ್ತಾನದಲ್ಲಿ ಬಾಂಬ್ ಬ್ಲಾಸ್ಟ್ ಆಗೋದು ಕಾಮನ್. ಕಳೆದ ಎರಡು ದಿನಗಳಲ್ಲಿ ಸಂಭವಿಸಿದ ಎರಡು ಸ್ಫೋಟಗಳಲ್ಲಿ 11 ಸೈನಿಕರು ಸಾವನ್ನಪ್ಪಿದ್ದರು. ಗಾಯದ ಮೇಲೆ ಬರೆ ಎಳೆದಂತೆ ಇದೀಗ ರೈತರು ಸಿಡಿದೆದ್ದಿದ್ದಾರೆ. ನಮ್ಮಿಂದ 1 ಲೀಟರ್ ಹಾಲನ್ನು 180 ರೂಪಾಯಿಗೆ ಖರೀದಿಸಿ. 220 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಆದ್ದರಿಂದ ನಮಗೆ ಲಾಭ ಸಿಗುತ್ತಿಲ್ಲ ಎಂದು ಪಾಕಿಸ್ತಾನದ...

Lokayuktha: ಪಿಂಚಣಿ ಹಣ ನೀಡಲು ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ದಾಳಿ

ಧಾರವಾಡ : ಜಿಲ್ಲೆಯ ಆರ್.ಎನ್ ಶೆಟ್ಟಿ ಮೈದಾನದ ಬಳಿ ಇರುವ ಕಛೇರಿಯಲ್ಲಿ ನಿವೃತ್ತ ಶಿಕ್ಷಕರಿಂದ ಲಂಚ ಪಡೆಯುತ್ತಿದ್ದ ವೇಳೆ ಡಿಡಿಪಿಯು ಅಧಿಕಾರಿಗಳು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಶಿಕ್ಷಣ ನೀಡಿ ಮಕ್ಕಳಿಗೆ ಒಳ್ಳೆಯ ಭವಿಷ್ಯ ನೀಡುವ ನಿಸ್ವಾರ್ಥ ನಿವೃತ್ತ ಶಿಕ್ಷಕರ ಪಿಂಚಣಿ ಹಣವನ್ನು ನೀಡಲು ಡಿಡಿಪಿಯು ಅಧಿಕಾರಿಗಳು  ಶಿಕ್ಷಕರಿಂದ 15 ಸಾವಿರ ರೂಗಳ ಲಂಚಕ್ಕೆ ಬೇಡಿಕೆ ಇಟ್ಟಿರುತ್ತಾರೆ...

Pune : ಲಿವ್ ಇನ್ ಸಂಬಂಧದಲ್ಲಿ ಒಂದಾಗಿ ಬಾಳುತ್ತಿರುವ ಹಿರಿಯ ಜೀವಗಳು.!

ರಾಷ್ಟ್ರೀಯ ಸುದ್ದಿ : ಈಗಿನ ಆಧುನಿಕ ಯುಗದಲ್ಲಿ ನಗರಗಳಲ್ಲಿ ಲಿವ್ ಇನ್ ರಿಲೇಶನ್ ಸಂಬಂಧ ಹೆಚ್ಚಾಗುತ್ತಿದೆ. ಮದುವೆಯಾಗದೆ ಇದ್ದರೂ ಹೆಣ್ಣು ಮತ್ತು ಗಂಡು ಪರಸ್ಪರ ಒಪ್ಪಿಕೊಂಡು ಒಂದೇ ಮನೆಯಲ್ಲಿ ವಾಸಮಾಡುತ್ತಾರೆ ಇವರ ಮದ್ಯೆ ಎಲ್ಲಾ ರೀತಿಯ ಸಂಬಂಧಗಳು ನಡೆಯುತ್ತವೆ. ಸಮಾಜದ ಕಣ್ಣಿಗೆ ಗಂಡ ಹೆಂಡತಿ ತರ ಕಂಡರೂ ತಾಳಿ ಕಟ್ಟದೆ ಸಂಸಾರವನ್ನು ಮಾಡುತ್ತಾರೆ ಇಚ್ಚೆ...

School :ಶಾಲೆಗೆ ಹೋದ ಹುಬ್ಬಳ್ಳಿ-ಧಾರವಾಡ ಪೊಲೀಸರು..!!!

ಹುಬ್ಬಳ್ಳಿ: ಈಗಿನ ಆಧುನಿಕ ಯುಗದಲ್ಲಿ ಮಕ್ಕಳು ತುಂಬಾನೇ ಚೂಟಿಯಾಗಿರುತ್ತವೆ ಅವರಿಗೆ ಸಾಕಷ್ಟು ವಿಷಯ ತಿಳಿದಿರುತ್ತದೆ ಪ್ರತಿಯೊಂದನ್ನು ಮೊಬೈಲ್ ಮೂಲಕ ತಿಳಿದುಕೊಳ್ತಾರೆ ಆದರೆ  ಅದರ ಸುರಕ್ಷತೆಯ ಬಗ್ಗೆ ಗಮನ ಕೊಡುವುದಿಲ್ಲ ,ಅದೇ ರೀತಿ ಶಾಲಾ ಕಾಲೇಜು ಮಕ್ಕಳು ಮಾಧಕ ವ್ಯಸನಿಗಳಿಗೆ ಬಲಿಯಾಗುತ್ತಿದ್ದಾರೆ. ಅದಕ್ಕಾಗಿ ಮಕ್ಕಳನ್ನು ಜಾಗೃತಗೊಳಿಸಲು ಪೋಲಿಸರ ತಂಡ  ಹುಬ್ಬಳ್ಳಿ ಧಾರವಾಡ  ಶಾಲಾ ಕಾಲೇಜುಗಳಿಗೆ ಭೇಟಿ ನೀಡಿದರು. ಡೈಲಿ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img