ಅಂತರಾಷ್ಟ್ರೀಯ ಸುದ್ದಿ: ಹೌದು ಸ್ನೇಹಿತರೆ ಕೆನಾಡಾದ ಪ್ರಧಾನಿಯಾಗಿರುವ ಜಸ್ಟಿನ್ ಟ್ರುಡೋ ಅವರು ಮತ್ತು ತಮ್ಮ ಪತ್ನಿ ಸೋಫಿ ಗ್ರಗೋರಿಯಾ ಇಬ್ಬರ ನಡುವೆ ಬಿರುಕು ಉಂಟಾಗಿದ್ದು ತಮ್ಮ ಹದಿನೆಂಟು ವರ್ಷದ ದಾಂಪತ್ಯ ಜೀವನವನ್ನು ವಿಚ್ಚೇದನದೊಂದಿಗೆ ಅಂತ್ಯ ಹಾಡಲಿದ್ದಾರೆ.
2005 ರಲ್ಲಿ ದಾಂಪತ್ಯ ಜಿವನಕ್ಕೆ ಕಾಲಿಟ್ಟಿರುವ ದಂಪತಿಗಳಿಗೆ 15, 14, ಮತ್ತು9 ವರ್ಷ ವಯಸ್ಸಿನ ಮೂವರು ಮಕ್ಕಳಿದ್ದಾರೆ.ಇಬ್ಬರ ಮದ್ಯೆ...
ಅಂತರಾಷ್ಟ್ರೀಯ ಸುದ್ದಿ: ಕೆಲವೊಂದಿಷ್ಟು ಜನ ಇರ್ತಾರೆ ಅವರು ,ಮನುಷ್ಯರಾದಿರದೇ ಬೇರೆ ರೀತಿಯಲ್ಲಿ ಕಾಣಿಸಿಕೊಳ್ಳಬೇಕು ಅಂತ ಬಯಸುತ್ತಾರೆ. ಹೇಗೆಂದರೆ ಮೈ ತುಂಬಾ ಅಚ್ಚೆ ಹಾಕಿಸಿಕೊಂಡು ಬರಿಮೈಯಲ್ಲಿ ಸಾರ್ವಜನಿಕವಾಗಿ ತಿರುಗಾಡಬೇಕು ಜನ ನಮ್ಮನ್ನು ನೋಡಬೇಕು ಎಂದು ಸಾಕಷ್ಟು ಹಣ ಖರ್ಚು ಮಾಡಿ ಹುಚ್ಚಾಟ ಮಾಡುತ್ತಾರೆ ಅದು ಅವರಿಗೆ ಫ್ಯಾಷನ್ ಅನಿಸುತ್ತದೆ . ಅದೇ ರೀತಿ ಜಪಾನಿನ ಒಬ್ಬ...
2014 ಮತ್ತು 2016ರ ನಡುವೆ ನಂದಿ ಮೂಲಸೌಕರ್ಯ ಕಾರಿಡಾರ್ ಎಂಟರ್ಪ್ರೈಸಸ್ನಲ್ಲಿ (ನೈಸ್) ನಡೆದಿರುವ ಅಕ್ರಮಗಳ ಕುರಿತು ವರದಿ ನೀಡಿದ ಬೆನ್ನಲ್ಲೇ ಮಾಜಿ ಸಚಿವ ಮತ್ತು ನವದೆಹಲಿಯ ರಾಜ್ಯದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರಿಗೆ ಜೀವ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಸರ್ಕಾರ ಸೂಕ್ತ ಭದ್ರತೆ ನೀಡಲಾಗುವುದು ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ...
ರಾಷ್ಟ್ರೀಯ ಸುದ್ದಿ: ಪ್ರತಿ ಹತ್ತು ವರ್ಷಕ್ಕೊಮ್ಮೆ ನಿಮ್ಮ ಅಧಾರ್ ಕಾರ್ಡನ್ನು ನವೀಕರಣಗೊಳಸಬೇಕು ಎಂದು ಪದೇ ಪದೇ ನಿಮ್ಮ ಮೊಬೈಲ್ ಸಂಖ್ಯೆಗೆ ಸಂದೇಶಗಳು ಬರುತ್ತಿರುತ್ತವೆ ಯಾಕೆಂದರೆ ಈಗಿನ ದಿನಮಾನದಲ್ಲಿ ಪ್ರತಿಯೊಂದಕ್ಕೂ ಅಧಾರ್ ಕಾರ್ಡ ಕಡ್ಡಾಯವಾಗಿದೆ ನಿಮ್ಮ ಆಧಾರ್ ಕಾರ್ಡ ಬಳೆಸಿ ಸಾಕಷ್ಟು ಕೆಲಸಗಳನ್ನು ಬೇರೆಯವರು ಮಾಡಿಕೊಳ್ಳುವ ಸಂದರ್ಭ ಬಂದರೂ ಬರಬಹುದು ಆದರೆ ಅದಕ್ಕೆಲ್ಲ ನೀವು ಅವಕಾಶ...
ಅಂತರಾಷ್ಟ್ರೀಯ ಸುದ್ದಿ: ಚೀನಾದ ವಿದೇಶಾಂಗ ಸಚಿವ ಕಾಣಿಯಾಗಿದ್ದಾರೆ ಕಳೆದ ಒಂದು ತಿಂಗಳಿನಿಂದಲೂ ಅವರು ಕಾಣೆಯಾಗಿದ್ದರು ಚೀನಾ ಸರ್ಕಾರ ಮಾತ್ರ ಇದಕ್ಕೆ ಉತ್ತರ ನೀಡುತ್ತಿಲ್ಲ.ಚೀನಾದಲ್ಲಿ ಇದಕ್ಕಿಂತ ಮುಂಚೆ ಹಲವಾರು ಸಿನಿಮಾ ನಟರು ರಾಜಕಾರಣಿಗಳು ಉದ್ಯಮಿಗಳು ಕಾಣೆಯಾಗಿದ್ದರ ಬಗ್ಗೆ ವರಧಿಗಳಾಗಿದ್ದವು, ಆದರೆ ಈಗ ಚೀನಾ ವಿಧೇಶಾಂಗ ಸಚಿವರೇ ಕಾಣಿಯಾಗಿದ್ದಾರೆ. ಹಾಗಿದ್ದರೆ ಅವರು ಎಲ್ಲಿ ಹೋದರು ಎಂಬ ಅನುಮಾನ...
International news: ಫೋರ್ಬ್ಸ್ ಅಮೇರಿಕಾದ ಶ್ರೀಮಂತರ ಪಟ್ಟಿಯಲ್ಲಿ ಹೆಸರನ್ನು ದಕ್ಕಿಸಿಕೊಂಡಿರುವ ಭಾರತದ ಅತಿ ಕಿರಿಯಸ್ವಯಂ ನಿರ್ಮಿತ ಮಹಿಳಾ ಉದ್ಯಮಿ ಎಂಬ ಟ್ಯಾಗ್ ಅನ್ನು ಹೊಂದಿರುವ ಪುಣೆಯ ನೇಹಾ ನಾರ್ಖೆಡ್ ಎನ್ನುವವರು ಕೇವಲ ಒಂದೇ ವರ್ಷದಲ್ಲಿ ಬರೋಬ್ಬರು 8600 ಕೋಟಿಯನ್ನು ಕಳೆದುಕೊಂಡಿದ್ದಾರೆ.
ಇನ್ನು ನೇಹಾ ಕನ್ಫ್ಲುಯೆಂಟ್ ಮತ್ತು ವಂಚನೆ ಪತ್ತೆ ಕಂಪನಿ ಅಸಿಲೇಟರ್ ನ ಸಹ ಸಂಸ್ಥಾಪಕರಾಗಿದ್ದರು....
ಅಂತರಾಷ್ಟ್ರೀಯ ಸುದ್ದಿ: ಇತ್ತಿಚಿಗೆ ವಿಮಾನಗಳಲ್ಲಿ ಹಲವಾರು ದುರ್ಘಟನೆಗಳು ನಡೆಯುತ್ತಿವೆ ಹಾಗೆಯೆ ಹಲವಾರು ಕಾರಣಗಳಿಂದ ವಿಮಾನ ಮೇಲಕ್ಕೆ ಹಾರಲು ಸಾಧ್ಯವಾಗದಿರುವುದು ನಾವು ಕೇಳಿರುತ್ತೇವೆ ಆದರೆ ಇಲ್ಲಿ ಬೇರೆಯೇ ಕಾರಣಕ್ಕೆ ವಿಮಾನಬ ಟೇಕಅಫ್ ಆಗದೆ ಕೆಲ ಕಾಲ ವಿಳಂಭವಾಗಿದೆ ಅದೇನಂದರೆ
ಕಳೆದ ಜುಲೈ 5 2023 ರಂದು ಬ್ರಿಟೀಷ್ ಬಜೆಟ್ ಏರ್ಲೈನ್ ಈಸಿಜೆಟ್ ವಿಮಾನ ಸ್ಪೇನ್ ನಿಂದ ಬ್ರಿಟನ್...
ಅಂತರಾಷ್ಟ್ರೀಯ ಸುದ್ದಿ: ನಾವೆಲ್ಲ ನಾಯಿಗಳು ಮನುಷ್ಯನನ್ನು ಕಚ್ಚಿ ಗಾಯಗೊಳಿಸಿರುವುದನ್ನು ನೋಡಿರುತ್ತೇವೆ ಕೇಳಿರುತ್ತೇವೆಆದರೆ ಅಮೇರಿಕಾದ ಡೆಲವೇರ್ ಸ್ಟೇಟ್ ಪೋಲಿಸರು ತಮ್ಮ ಕಣ್ಣೆದುರಿಗೆ ಅದು ಪೊಲೀಸರ ನಾಯಿಯನ್ನೇ ಕಚ್ಚಿ ಗಾಯಗೊಳಿಸಿರುವ ವಿಚಿತ್ರ ಘಟನೆಯೊಂದನ್ನು ಕಂಡು ದಂಗಾಗಿದ್ದಾರೆ. ಅದೇನೆಂದರೆ ನಾವು ಹೇಳ್ತಿವೆ ಕೇಳಿ .
ಕುಡಿದ ಟ್ರಾಫಿಕ್ ನಲ್ಲಿ ಪೊಲೀಸರು ಮಿತಿಗಿಂತ ಜಾಸ್ತಿ ವೇಗವಾಗಿ ಚಲಾಯಿಸುವ ವಾಹನಗಳನ್ನು ಹಿಡಿಯಲೆಂದು ಡೆಲವೆರ್...
ಅಂತರಾಷ್ಟ್ರಿಯ ಸುದ್ದಿ: ಜಗತ್ತಿನ ಅತ್ಯಂತ ಮಹತ್ವದ ಪ್ರಶಸ್ತಿಯಾದ ನೋಬೆಲ್ ಪ್ರಶಸ್ತಿಗೆ ಯಾ ಬಾರಿ ಭಾರತದ ಪ್ರಧಾನಿ ನರೆಂದ್ರ ಮೋದಿರುವರು ಭಾಜನರಾಗಿದ್ದಾರೆ ನೋಬೆಲ್ ಪ್ರಶಸ್ತಿಗೆ ಸನ್ಮಾನ್ಯ ಮೋದಿಜಿಯವರು ಸೂಕ್ತವಾದ ವ್ಯಕ್ತಿಯೆಂದು ನೋಬೆಲ್ ಸಮಿತಿ ಉಪಾಧ್ಯಕ್ಷ ಅಸ್ಲೆ ಟೋಜೇ ಪುರಸ್ಕಾರ ಆಯ್ಕೆ ಸಮಿತಿ ಸದಸ್ಯರೇ ಹೇಳಿದ್ದಾರೆ.ಎಂದು ಹಲವಾರು ಸುದ್ದಿ ವಾಹಿನಿಗಳು ಪ್ರಸಾರ ಮಾಡಿದ್ದವು
ಆದರೆ ಇದು ಸುಳ್ಳು ಎಂದು...
National News: ನ್ಯೂಯಾರ್ಕ್: ಇಂದಿನ ಕಾಲದಲ್ಲಿ ಮಕ್ಕಳು ಹುಟ್ಟೋದೇ ಪುಣ್ಯ ಅನ್ನೋ ಜನರಿದ್ದಾರೆ. ಅಂಥಹುದರಲ್ಲಿ ಇಲ್ಲೊಬ್ಬ ಪುಣ್ಯಾತ್ಗಿತ್ತಿ, ತನ್ನ ಒಂದೂವರೆ ವರ್ಷದ ಮಗಳನ್ನ ಮನೆಯಲ್ಲೇ ಬಿಟ್ಟು, 10 ದಿನ ಟ್ರಿಪ್ಗೆ ಹೋಗಿದ್ದಾಳೆ. ಈ ದುಷ್ಟ ತಾಯಿಯ ಶೋಕಿಗೆ, ಮಗುವಿನ ಪ್ರಾಣವೇ ಹೋಗಿದೆ. ಸದ್ಯ ಈ ತಾಯಿ ಪೊಲೀಸರ ಅತಿಥಿಯಾಗಿದ್ದಾಳೆ.
ಅಮೆರಿಕದಲ್ಲಿ ಈ ಘಟನೆ ನಡೆದಿದ್ದು, ಕ್ರಿಸ್ಟಲ್...
ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...