www.karnatakatv.net: ರಾಷ್ಟ್ರೀಯ- ಕ್ರೀಡೆಯಾಗಲಿ ಅಥವಾ ದೇಶವನ್ನು ಪ್ರತಿನಿಧಿಸುವ ಯಾವುದೇ ಸಹಾಯವಾಗಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ಬಂದವರಿಗೆ ಗೌರವ ಸಲ್ಲಿಸಬೇಕಾಗಿರೋದು ಸರ್ಕಾರಗಳ ಕರ್ತವ್ಯ. ಆದ್ರೆ, ಸರ್ಕಾರ ತನ್ನ ಕರ್ತವ್ಯ ಮರೆತ ಪರಿಣಾಮ 28 ಪದಕ ವಿಜೇತೆ ರಸ್ತೆ ಬದಿಯಲ್ಲಿ ಚಿಪ್ಸ್, ಬಿಸ್ಕಟ್ ಮಾರುತ್ತಿದ್ದಾರೆ. ಅವರು ಮತ್ಯಾರು ಅಲ್ಲ, ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವು ಸಾಧನೆ ಬರೆದ...