ಬೆಂಗಳೂರು: ರೈತರು ರಾಜಕೀಯವನ್ನು ಮೀರಿ ಮೇಲಿನ ಸ್ಥಾನದಲ್ಲಿರುವವರು ಎಂದು ಹೇಳಿದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್, ಕರ್ನಾಟಕದಲ್ಲಿ ಕೃಷಿಯನ್ನು ಬಲಪಡಿಸಲು, ರೈತರ ಆದಾಯ ಹೆಚ್ಚಿಸಲು ಮತ್ತು ಸಂಸ್ಕರಣೆ ಹಾಗೂ ಮೌಲ್ಯವರ್ಧನೆ ಚಟುವಟಿಕೆಗಳನ್ನು ವಿಸ್ತರಿಸಲು ಕೇಂದ್ರ ಸರ್ಕಾರ ಯಾವುದೇ ಭೇದಭಾವವಿಲ್ಲದೆ ರಾಜ್ಯ ಸರ್ಕಾರದೊಂದಿಗೆ ಹೆಗಲಿಗೆ ಹೆಗಲು ಸೇರಿಸಿ...
ಅನ್ನದಾತನನ್ನ ಬೆಂಬಲಿಸುವ ಉದ್ದೇಶದಿಂದ ಕೃಷಿ ಇಲಾಖೆ, ಸದಾ ಒಂದಿಲ್ಲೊಂದು ಕಾರ್ಯಕ್ರಮಗಳನ್ನು ಆಯೋಜಿಸುತ್ತಲೇ ಇರುತ್ತೆ. ಇದೀಗ ಅಂತಾರಾಷ್ಟ್ರೀಯ ವಾಣಿಜ್ಯ ಮೇಳಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಈ ಬಗ್ಗೆ ಬೆಂಗಳೂರಿನ ನಾಗರಿಕರಲ್ಲೂ ಅರಿವು ಮೂಡಿಸುವ ಉದ್ದೇಶದಿಂದ, ಅಗ್ರಿವಾಕ್ ಆಯೋಜಿಸಿತ್ತು. ಈ ಕೃಷಿ ನಡಿಗೆ ಕಾರ್ಯಕ್ರಮ ಹೇಗಿತ್ತು. ಯಾರೆಲ್ಲಾ ಭಾಗಿಯಾಗಿದ್ರು. ಎಲ್ಲಿ ನಡೆಸಲಾಯ್ತು ಅನ್ನೋ ಡೀಟೆಲ್ಸ್ ಇಲ್ಲಿದೆ ನೋಡಿ.
ಬೆಂಗಳೂರಿನ...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...