Tuesday, March 10, 2026

#internationalnews

71 ಮಂದಿ ಸುಟ್ಟು ಭಸ್ಮ! ಇಡೀ ದೇಶಕ್ಕೆ ಕರಾಳ ರಾತ್ರಿ

ಇದೊಂದು ಮನಕಲಕುವ ಘಟನೆ. ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗೆ ಆಹುತಿಯಾಗಿದೆ. ಭೀಕರ ಘಟನೆಯಲ್ಲಿ 71 ಮಂದಿ ಬಸ್‌ನಲ್ಲೇ ಸುಟ್ಟು ಕರಕಲಾಗಿದ್ದಾರೆ. ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ಈ ಭೀಕರ ರಸ್ತೆ ಅಪಘಾತ ನಡೆದಿದೆ. ಪ್ರಯಾಣಿಕರ ಬಸ್ಸೊಂದು ಟ್ರಕ್ ಮತ್ತು ಬೈಕ್ಗೆ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡಿತ್ತು. ನೋಡ ನೋಡುತ್ತಲೇ ಜನರು ಸುಟ್ಟು ಕರಕಲಾಗಿದ್ದಾರೆ. 17...

United Kingdom: ಆಸ್ಪತ್ರೆಯಲ್ಲಿ ಶಿಶುಗಳನ್ನು ಕೊಲ್ಲುತ್ತಿದ್ದ ನರ್ಸಗಳನ್ನು ಕಂಡು ಹಿಡಿದ ಭಾರತೀಯ ಮೂಲದ ವೈದ್ಯರು..!

ಅಂತರಾಷ್ಟ್ರೀಯ ಸುದ್ದಿ : ವಿದೇಶದಲ್ಲಿ ಆಸ್ಪತ್ರೆಯಲ್ಲಿ ಆಗತಾನೆ ಹುಟ್ಟಿದ ಶಿಶುಗಳನ್ನು ಅಪಹರಿಸ ಕೊಲ್ಲುತ್ತಿದ್ದ ಅಸ್ಪತ್ರೆಯ ನರ್ಸ್ಗಳನ್ನು ಪತ್ತೆಹಚ್ಚುವಲ್ಲಿ ಭಾರತೀಯ ಮೂಲದ ವೈದ್ಯರು ಸಹಾಯ ಮಾಡಿದ್ದಾರೆ. ಶುಕ್ರವಾರ ಯುಕೆ ನ್ಯಾಯಾಲಯವು ಏಳು ಶಿಶುಗಳನ್ನು ಕೊಂದ ನರ್ಸ್‌ಗೆ ಕಳವಳ ವ್ಯಕ್ತಪಡಿಸಿದ ಮತ್ತು ತಪ್ಪಿತಸ್ಥರೆಂದು ಸಾಬೀತಾದ ನರ್ಸ್‌ಗೆ ಶಿಕ್ಷೆ ವಿಧಿಸಲು ಸಹಾಯ ಮಾಡಿದವರಲ್ಲಿ ಉತ್ತರ ಇಂಗ್ಲೆಂಡ್‌ನ ಆಸ್ಪತ್ರೆಯೊಂದರಲ್ಲಿ ಯುಕೆ...

ಮತ್ತೊಮ್ಮೆ ಶ್ರೀಮಂತನ ಪಟ್ಟಕ್ಕೇರಿದ ಎಲಾನ್ ಮಸ್ಕ್

international news...! ದಿನದ ಉದ್ಯಮದಲ್ಲಿ ಯಾವತ್ತು ಏನಾಗುತ್ತದೆ ಎಂದು ಯಅರಿಗೂ ತಿಳಿದಿರುವುದಿಲ್ಲ. ಇವತ್ತು ಲಾಭವಾದರೆ ನಾಳೆನೂ ಲಾಭವಾಗುತ್ತದೆ ಎಂಬುದು ನಂಬಿ ಕಾರಲು ಆಗುವುದಿಲ್ಲ. ಯಾಕೆಂದರೆ ಇದು ಪ್ರತಿಕ್ಷಣವೂ ಪಐಪೋಟಿಯನ್ನು ಮದ್ಯೆ ವ್ಯಾಪಾರ ಮಅಡುವ ಕಾಲ. ಇದರ ಮಧ್ಯೆ ಎರಡು ಬಾರಿಯಾ ನಿರಂತರವಾಗಿ ಎಲ್ಲಾ ಪೈಪೋಟಿಗಳನ್ನು ಎದುರಿಸಿ ಲಾಭ ಗಳಿಸುವುದು ಸುಲಭದ ಮಾತಲ್ಲ. ಆದರೆ ಎಲಾನ್ ಮಸ್ಕ್...

ಹೊಸ ಕಂಪನಿ ಶುರು ಮಾಡಿದ ಗೂಗಲ್ ಕಂಪನಿಯ ಮಾಜಿ ಸಿಬ್ಬಂದಿಗಳು..!

International news ನ್ಯೂಯಾರ್ಕ್(ಫೆ.21): ಗಾಯಗೊಂಡಿರುವ ಸಿಂಹದ ಕೂಗೂ ಘರ್ಜನೆಗಿಂತ ಭಯಂಕರ ಎನ್ನುವ ಮಾತು ಈಗ ಗೂಗಲ್ ಕಂಪನಿಯಲ್ಲಿ ಕೆಲಸವನ್ನು ಕಳೆದುಕೊಂಡಿರುವ ಉದ್ಯೋಗಿಗಳ ಜೀವನದಲ್ಲಿ ನಿಜವಾಗಿದೆ. ಕೆಲವು ತಿಂಗಳುಗಳ ಹಿಂದೆ ಗೂಗಲ್ ಕಂಪನಿ 12 ಸಾವಿರ ಕೆಲಸಗಾರರನ್ನು ಕಂಪನಿಯು ವಜಾಗೊಳಿಸಿತ್ತು. ಅದರಲ್ಲಿ ಕಂಪನಿಯ ಸಿನಿಯರ್ ಮ್ಯಅನೇಜರ್ ಆಗಿದ್ದ ಹೆನ್ರಿ ಕಿರ್ಕ್ ಮತ್ತು ಇನ್ನ್ಊ ಆರು ಜನ ಉದ್ಯೋಗ...

ಅಬ್ಬಬ್ಬಾ..ಈ ದೇಶದ ಜನ ವಿಮಾನದಲ್ಲೇ ಓಡಾಡ್ತಾರಂತೆ…..!

ಬೆಂಗಳೂರು(ಫೆ.11): ವಿಮಾನದಲ್ಲಿ ಹಾರಾಡಬೇಕು ಅಂತ ಅದೆಷ್ಟೋ ಜನರಿಗೆ ಆಸೆ ಇರುತ್ತೆ. ಆದ್ರೆ ಎಲ್ಲರಿಗೂ ಈ ಕನಸನ್ನು ನನಸು ಮಾಡಿಕೊಳ್ಳು ಆಗೋದಿಲ್ಲ. ಕಾರಣ ಹಣದ ಕೊರತೆ.  ಇಲ್ಲಿ ಅನೇಕ ಸೌಲಭ್ಯಗಳು ಪ್ರಯಾಣಿಕರಿಗೆ ಒದಗಿಸಲಾಗಿತ್ತದೆ. ಆದರೆ ಇಲ್ಲಿ ಒಂದು ದೇಶದ ಕಥೆಯನ್ನು ಕೇಳಿದ್ರೆ ನಿಜಕ್ಕೂ ಶಾಕ್​ ಆಗ್ತೀರ. ಪ್ರಪಂಚದಲ್ಲಿ ನಮಗೆ ಗೊತ್ತಿರದ ಹಲವು ವಿಭಿನ್ನ, ವಿಸ್ಮಯಕಾರಿ, ವಿಚಿತ್ರ, ತಮಾಷೆ,...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img