Monday, February 9, 2026

Invention

Farmer: ರೈತರ ಜಮೀನಿನಲ್ಲಿ ಬಿಯರ್ ಬಾಟಲಿ ಸದ್ದು, ಬೆಳೆಗೆ ಕಾಡುತ್ತಿವೆ ಚಿಗರಿ

HUBLI:ಕಳೆದ ವರ್ಷ ಅತಿವೃಷ್ಟಿ ಬರೆ ಆಯ್ತು, ಈ ವರ್ಷ ಅನಾವೃಷ್ಟಿ ಬಿಟ್ಟು ಬಿಡದೆ ಕಾಡುತ್ತಿರುವ ಬೆನ್ನಲ್ಲೇ ರೈತನಿಗೆ ಮತ್ತೊಂದು ಪ್ರಾಣಿ ಕಂಟಕ ಎದುರಾಗಿ ಮುಂಗಾರು ಬೆಳೆ ಉಳಿಸಿಕೊಳ್ಳುವುದೇ ಅನ್ನದಾತನಿಗೆ ಸವಾಲಾಗಿದೆ‌. ರೈತರು ಬೆಳೆ ಉಳಿಸಿಕೊಳ್ಳಲು ಯಾವ ಪ್ಲ್ಯಾನ್ ಮಾಡಿದ್ದಾರೆ ಗೊತ್ತಾ. ನೀವು ಈ ಸ್ಟೋರಿ ನೋಡಲೇಬೇಕು... ಹೌದು ! ಹೀಗೆ ರಸ್ತೆ ಬದಿ ಬಳಸಿ ಬಿಸಾಡಿದ...

ಕೃಷಿಯಲ್ಲಿ ಹೊಸ ಆವಿಷ್ಕಾರ ನೀಲಿ ಬಣ್ಣದ ಗೋದಿ ಉತ್ಪಾದನೆ

special story ಇತ್ತೀಚಿನ ದಿನಗಳಲ್ಲಿ ಆಧುನಿಕ ಯುಗದಿಂದಾಗಿ ಕೆಲಸದ ಒತ್ತಡ ಮತ್ತು ರಾಸಾಯನಿಕ ಆಹಾರ ಪದಾರ್ಥಗಳೀಳದಾಗಿ ಜನರು ಸಂಪಾದಿಸಿದ ದುಡ್ಡನ್ನೆಲ್ಲ ಆರೋಗ್ಯವನ್ನ ಕಾಪಾಡಿಕೊಳ್ಳಲು ಖರ್ಚು ಮಾಡುವ ಪರೀಸ್ಥಿತಿ ಎದುರಾದಿದೆ ಹಾಗಾಗಿ ಕೃಷಿಕರು ಜನರಿಗೆ ಒಳ್ಳೆಯ ಗುಣಮಟ್ಟದ ಆಹಾರ ಉತ್ಪನ್ನ ಒದಗಿಸಬೇಕು ಎನ್ನು ದೃಷ್ಟಿಯಿಂದ ಕೃಷಿಯಲ್ಲಿ ಹೊಸ ಹೊಸ ಆವಿಷ್ಕಾರ ಮಾಡುತಿದ್ದಾರೆ. ಬೆಲೆ ಜಾಸ್ತಿ ಇದ್ದರು ಪರವಾಗಿಲ್ಲ...

ಹಂದಿ ಹೃದಯವನ್ನು ಹೃದ್ಯೋಗಿಗೆ ಯಶಸ್ವಿಯಾಗಿ ಕಸಿ ಮಾಡಿದ ಯು ಎಸ್ ವೈದ್ಯರು

ವೈದ್ಯ ಲೋಕದಲ್ಲಿ ಒಂದಿಲ್ಲೊoದು ಆವಿಷ್ಕಾರಗಳು ನಡೆಯುತ್ತಲೇ ಇರುತ್ತವೆ, ಎಲ್ಲರೂ ಬೆರಗಾಗುವಂತಹ ಆವಿಷ್ಕಾರ ಅಮೆರಿಕಾ ವೈದ್ಯಲೋಕದಲ್ಲಿ ನಡೆದಿದೆ. ಈ ಸರ್ಜರಿಗೆ ಒಳಗಾದವರು ಡೇವಿಡ್ ಬೆನೆಟ್ ಇವರು ಮೇರಿಲ್ಯಾಂಡ್ ನಿವಾಸಿಯಾಗಿದ್ದಾರೆ. ಇವರಿಗೆ ಹಂದಿಯ ಹೃದಯವನ್ನು ಯಶಸ್ವಿಯಾಗಿ ಯು ಎಸ್ ವೈದ್ಯರು ಕಸಿ ಮಾಡಿದ್ದಾರೆ. ಸರ್ಜರಿ ಬಳಿಕ ಮಾತನಾಡಿರುವ ಅವರು ಇದು ಮಾಡು ಇಲ್ಲವೇ ಮಡಿ ಎಂಬoಥ ಸರ್ಜರಿಯಾಗಿತ್ತು. ನನಗೆ...
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img