political news :
ರಾಜ್ಯ ರಾಜಕಾರಣದಲ್ಲಿ ಸ್ಯಾಂಟ್ರೋ ರವಿ ಪ್ರಕರಣ ಬಿರುಗಾಳಿಯನ್ನೇ ಎಬ್ಬಿಸಿದೆ. ಚುನಾವಣಾ ಹೊತ್ತಲ್ಲಿ ಬಿಜೆಪಿ ಸರ್ಕಾರದ ಒಂದಲ್ಲ ಒಂದು ಸಮಸ್ಯೆಯ ಸುಳಿಯೊಳಗೆ ಸಿಲುಕಿಕೊಳುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್, ಡಿ ಕುಮಾರಸ್ವಾಮಿ ಸ್ಯಾಂಟ್ರೋ ರವಿ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳನ್ನ ಕಲೆ ಹಾಕಿ ಮಾಧ್ಯಮಗಳ ಮುಂದೆ ಸರ್ಕಾರದ ಮಾನ ಹಾರಾಜಕಿದ್ರು. ನಂತರ ಸೂಕ್ತ ತನಿಖೆಗೆ ಸರ್ಕಾರವೇ...
Political News: ಬೆಂಗಳೂರು ಸೇರಿ ಹಲವೆಡೆ ಫುಟ್ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್ಪಾತ್...