Saturday, July 27, 2024

investication

ಸಿಐಡಿಗೆ ತನಿಖಾ ವರದಿ ಸಲ್ಲಿಸಿದ ಮೈಸೂರು ಕಮಿಷನರ್!

political news : ರಾಜ್ಯ ರಾಜಕಾರಣದಲ್ಲಿ ಸ್ಯಾಂಟ್ರೋ ರವಿ ಪ್ರಕರಣ ಬಿರುಗಾಳಿಯನ್ನೇ ಎಬ್ಬಿಸಿದೆ. ಚುನಾವಣಾ ಹೊತ್ತಲ್ಲಿ ಬಿಜೆಪಿ ಸರ್ಕಾರದ ಒಂದಲ್ಲ ಒಂದು ಸಮಸ್ಯೆಯ ಸುಳಿಯೊಳಗೆ ಸಿಲುಕಿಕೊಳುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್, ಡಿ ಕುಮಾರಸ್ವಾಮಿ ಸ್ಯಾಂಟ್ರೋ ರವಿ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳನ್ನ ಕಲೆ ಹಾಕಿ ಮಾಧ್ಯಮಗಳ ಮುಂದೆ ಸರ್ಕಾರದ ಮಾನ ಹಾರಾಜಕಿದ್ರು. ನಂತರ ಸೂಕ್ತ ತನಿಖೆಗೆ ಸರ್ಕಾರವೇ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img