Monday, January 26, 2026

investigation

ಅಂಗೈಯಲ್ಲಿ ‘ಸಾಕ್ಷಿ’ ಬರೆದು ವೈದ್ಯೆ ಆತ್ಮಹತ್ಯೆ!

ಮಹಾರಾಷ್ಟ್ರ : ಸತಾರಾ ಜಿಲ್ಲೆಯಲ್ಲಿ ವೈದ್ಯೆಯೊಬ್ಬಳ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಆತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಗೋಪಾಲ್ ಬದನೆ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಬ್-ಇನ್ಸ್‌ಪೆಕ್ಟರ್ ಗೋಪಾಲ್ ಬದನೆ ಹಾಗೂ ಸಾಫ್ಟ್‌ವೇರ್ ಎಂಜಿನಿಯರ್ ಪ್ರಶಾಂತ್ ಬಂಕರ್ ಅವರ ವಿರುದ್ಧ...

5 ಮಕ್ಕಳಿಗೆ HIV ಪಾಸಿಟಿವ್, ಬ್ಲಡ್ ಬ್ಯಾಂಕ್‌ನಲ್ಲಿ ನಿರ್ಲಕ್ಷ್ಯ!

ಜಾರ್ಖಂಡ್‌ : ವೈದ್ಯಕೀಯ ನಿರ್ಲಕ್ಷ್ಯದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಚೈಬಾಸಾದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ವರ್ಗಾವಣೆಯಾಗಿದೆ. ಅದಾದ ನಂತರ ಕನಿಷ್ಠ ಐದು ಮಕ್ಕಳು ಎಚ್‌ಐವಿ (HIV) ಸೋಂಕಿಗೆ ತುತ್ತಾಗಿರುವುದು ದೃಢಪಟ್ಟಿದೆ. ಸೋಂಕಿತರಲ್ಲಿ ಏಳು ವರ್ಷದ ಥಲಸ್ಸೆಮಿಯಾ ಪೀಡಿತ ಬಾಲಕನೂ ಇದ್ದಾನೆ. ಈ ಘಟನೆ ರಾಜ್ಯದ ಆರೋಗ್ಯ ಇಲಾಖೆಯಾದ್ಯಂತ ಆತಂಕ...

ಧರ್ಮಸ್ಥಳದ ಅನಾಮಿಕ ದೂರುದಾರ ಈಗ ಎಲ್ಲಿದ್ದಾನೆ?

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಧರ್ಮಸ್ಥಳ ಪ್ರಕರಣದ ಅಧಿಕೃತ ತನಿಖೆ ಪ್ರಾರಂಭ ಆಗುತ್ತಿದೆ. SIT ಟೀಂ ಈಗಾಗಲೇ ಧರ್ಮಸ್ಥಳಕ್ಕೆ ಎಂಟ್ರಿ ಕೊಟ್ಟಿರೋ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಧರ್ಮಸ್ಥಳಗಳಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರ ಆಗಿದೆ ಎಂದು ಆರೋಪ ಮಾಡಿ ಪೊಲೀಸರ ಮುಂದೆ ಬಂದು ಹೇಳಿಕೆ ನೀಡಿದ್ದ. ಈ ಎಲ್ಲಾ ಬೆಳವಣಿಗೆಯಿಂದ ಆ ಅನಾಮಧೇಯ...

Basavaraj bommai: ಪಟಾಕಿ ಗೋದಾಮು ದುರಂತ ; ಬಿಜೆಪಿಯಿಂದ ತಲಾ ಒಂದು ಲಕ್ಷ ಪರಿಹಾರ:

ಬೆಂಗಳೂರು: ಹಾವೇರಿ ತಾಲೂಕಿನ ಆಲದಕಟ್ಟೆ ಗ್ರಾಮದ ಪಟಾಕಿ ಸಿಡಿಮದ್ದು ಗೋದಾಮಿನಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಅತ್ಯಂತ ದುಖದ ಸಂಗತಿಯಾಗಿದೆ. ರಾಜ್ಯ ಸರ್ಕಾರ ಈ ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು,...

ಡ್ರಗ್ಸ್ ಪಾರ್ಟಿಯಲ್ಲಿ ಖ್ಯಾತ ನಟಿ ಸಹೋದರ ಬಂಧನ..!

https://www.youtube.com/watch?v=KkMZPfLd5eo&t=70s ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದು, ಹಲಸೂರು ಪೋಲಿಸರು ದಾಳಿ ನಡೆಸಿದ್ದಾರೆ. ಈ ವೇಳೆ ಬಾಲಿವುಡ್ ಖ್ಯಾತ ನಟಿ ಶ್ರದ್ದಾ ಕಪೂರ್ ಸಹೋದರ ಸಿದ್ದಾಂತ್ ಕಪೂರ್ ಅವರನ್ನ ಪೊಲೀಸರು ಬಂದಿಸಿದ್ದಾರೆ. ಡ್ರಗ್ ಸೇವಿಸಿ ಮತ್ತಿನಲ್ಲಿದ್ದ ಸಿದ್ದಾಂತ್ ಕಪೂರ್ ಸೇರಿದಂತೆ ಒಟ್ಟು ಆರು ಜನರನ್ನ ಪೊಲೀಸರು ಬಂದಿಸಿದ್ದು, ಆರು ಜನರನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img