ಮುಂಬೈ: ಥಾಣೆ ಜಿಲ್ಲೆಯ ಬದ್ಲಾಪುರದ ಶಾಲೆಯೊಂದರಲ್ಲಿ 4 ವರ್ಷದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಇಡೀ ಮನುಕುಲವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ 2ನೇ ಸಂತ್ರಸ್ತೆಯ ಹೇಳಿಕೆಯನ್ನು ಯಾಕೆ ದಾಖಲಿಸಿಲ್ಲ ಎಂದು ಬಾಂಬೆ ಹೈಕೋರ್ಟ್ ಮಹಾರಾಷ್ಟ್ರ ಪೊಲೀಸರನ್ನು ಪ್ರಶ್ನಿಸಿದೆ. ನ್ಯಾಯಮೂರ್ತಿ ರೇವತಿ ಮೋಹಿತೆ ದೇರೆ ಮತ್ತು...
Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...