Sunday, March 8, 2026

investment

ಹೂಡಿಕೆದಾರರಿಗೆ ‘ಸಿಹಿ ಸುದ್ದಿ’ ಮತ್ತೆ ಶುರುವಾದ ಚಿನ್ನ-ಬೆಳ್ಳಿ ಜೋಡಿ ಅಬ್ಬರ!

ಇತ್ತೀಚಿನ ದಿನಗಳಲ್ಲಿ ಚಿನ್ನದ ಮಾರುಕಟ್ಟೆ ಸಂಪೂರ್ಣ ಚುರುಕುಗೊಂಡಿದೆ. ಒಂದು ದಿನ ಶಾಂತವಾಗಿರುವಂತೆ ಕಾಣುವ ಚಿನ್ನದ ಬೆಲೆ, ಮರುದಿನವೇ ಅಬ್ಬರದ ಏರಿಕೆ ಕಂಡು ಎಲ್ಲರನ್ನೂ ಅಚ್ಚರಿ ಪಡಿಸುತ್ತಿದೆ. ಕೆಲವೊಮ್ಮೆ ಸ್ವಲ್ಪ ಇಳಿಕೆಯ ಲಕ್ಷಣ ತೋರಿಸಿದರೂ, ಅದೇ ಬೆಲೆ ಮುಂದಿನ ದಿನಗಳಲ್ಲಿ ಮತ್ತೆ ಏರಿಕೆಯಾಗುತ್ತಿರುವುದು ಹೂಡಿಕೆದಾರರ ನಿದ್ದೆ ಕೆಡಿಸಿದೆ. ಚಿನ್ನದ ರೇಟ್ ಏರಿದರೆ, ಅದರ ಜೊತೆಗೇ ಬೆಳ್ಳಿ ರೇಟ್...

ಶರವೇಗದ ಚಿನ್ನ ನೋಡಕಷ್ಟೇ ಚೆನ್ನ!

ಚಿನ್ನ ಪ್ರಿಯರಿಗೆ ಬಿಗ್‌ ಶಾಕಿಂಗ್‌ ನ್ಯೂಸ್‌ ಸಿಕ್ಕಿದೆ. ಹಳದಿ ಲೋಹದ ಬೆಲೆ ಗಗನಮುಖಿಯಾಗಿದ್ದು, ಸಾವಿರ ರೂ.ಗಳ ಲೆಕ್ಕದಲ್ಲಿ ಏರಿಕೆಯಾಗುತ್ತಿದೆ. ಸೆಪ್ಟೆಂಬರ್‌ 29ರಂದು 24 ಕ್ಯಾರೆಟ್‌ನ 1 ಗ್ರಾಂನ ಚಿನ್ನದ ಬೆಲೆ 11,689 ರೂ. ಇತ್ತು. ಒಂದೇ ದಿನಕ್ಕೆ 142 ರೂಪಾಯಿಗಳಷ್ಟು ಏರಿಕೆ ಕಂಡಿದ್ದು, 11,831 ರೂ. ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ...

ರಿಸ್ಕ್ ಲೆಸ್ ಹೂಡಿಕೆಗೆ ಪೋಸ್ಟ್ ಆಫೀಸ್ ಬೆಸ್ಟ್!

ನೀವು ರಿಸ್ಕ್ ಲೆಸ್ ಆಗಿ ಹೂಡಿಕೆ ಮಾಡಬೇಕಾ..? ಹೆಚ್ಚು ಆದಾಯ ಬರದಿದ್ರೂ ಪರವಾಗಿಲ್ಲ. ನಾವು ಹಾಕಿರೋ ಬಂಡವಾಳ ಸುರಕ್ಷಿತವಾಗಿರಬೇಕು ಅನ್ನೋ ಮೈಂಡ್ ಸೆಟ್ ಇರೋರಿಗೆ, ಪೋಸ್ಟ್ ಆಫೀಸ್ ಉತ್ತಮ ಆಯ್ಕೆ. ಪೋಸ್ಟ್ ಆಫೀಸ್ ನಲ್ಲಿ ಹೂಡಿಕೆ ಮಾಡಿದ್ರೆ, ಬಂಡವಾಳವೂ ಸುರಕ್ಷಿತ ಮತ್ತು ನಿಗದಿತ ಆದಾಯ ಸರಿಯಾದ ಸಮಯಕ್ಕೆ ನಿಮ್ಮ ಕೈಸೇರುತ್ತದೆ.  ಇದಕ್ಕೆ ಕೇಂದ್ರ ಸರ್ಕಾರವೇ ಗ್ಯಾರಂಟಿ. 1)...

Investment: 1 ಕೋಟಿ ಗಳಿಸಬೇಕಾದರೆ ಯಾವ ವಯಸ್ಸಿನಲ್ಲಿ ಎಷ್ಟು ಹೂಡಿಕೆ ಮಾಡಬೇಕು..?

Investment News: ಶೇರು ಮಾರುಕಟ್ಟೆ ತರಬೇತುದಾರರಾದ ಡಾ. ಭರತ್ ಚಂದ್ರ ಅವರು ಈಗಾಗಲೇ ಹಣ ಹೂಡಿಕೆ ಮಾಡುವ ಬಗ್ಗೆ ಹಲವಾರು ಮಾಹಿತಿ ನೀಡಿದ್ದಾರೆ. ಅದೇ ರೀತಿ ಇಂದು ನಮಗೆ 1 ಕೋಟಿ ರೂಪಾಯಿ ಗಳಿಸಬೇಕು ಎಂದರೆ, ನಾವು ಯಾವ ವಯಸ್ಸಿನಿಂದ, ಎಷ್ಟು ಹಣವನ್ನು ಎಲ್ಲಿ ಹೂಡಿಕೆ ಮಾಡಬೇಕು ಅನ್ನೋ ಬಗ್ಗೆ ವಿವರಿಸಿದ್ದಾರೆ. ಇಂದಿನ ಕಾಲದಲ್ಲಿ ಹಣ...

ಸದ್ಯ ಗಾಜಾ ಪರಿಸ್ಥಿತಿ ನೀವು ಊಹಿಸಲಾರದಷ್ಟು ಚಿಂತಾಜನಕ

National News: ಅಕ್ಟೋಬರ್ 7ರಂದು ಗಾಜಾ ಮೇಲೆ ಹಮಾಸ್ ಉಗ್ರರು ದಾಳಿ ಮಾಡಿದ್ದು, ಇಸ್ರೇಲ್ ಮತ್ತು ಪ್ಯಾಲೇಸ್ತೇನಿಗರ ಯುದ್ಧ ಕಾದಾಟ ಈಗಲೂ ಮುಂದುವರಿದಿದೆ. ಗಾಜಾದಲ್ಲಿ 50 ಸಾವಿರ ನಿರಾಶ್ರಿತರಿದ್ದು, ಅವರ ಸ್ಥಿತಿ ನಾವು ಯಾರೂ ಊಹಿಸಲಾರದಷ್ಟು ಚಿಂತಾಜನಕವಾಗಿದೆ. ಆ 50 ಸಾವಿರ ಮಂದಿ ಬರೀ 4 ಟಾಯ್ಲೇಟ್ ಬಳಸಬೇಕು. ಮತ್ತು ಅವರಿಗೆ ಬರೀ 4...

ಇಸ್ರೇಲ್- ಹಮಾಸ್ ಯುದ್ಧ: ಹಿಂಸೆ ನಿಲ್ಲಿಸಿ, ಶಾಂತಿ ಮಾತುಕತೆ ಪ್ರಾರಂಭಿಸಿ ಎಂದು ಸಲಹೆ ನೀಡಿದ ಭಾರತ

International News: ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ದಾಳಿ ಮಾಡುವ ಮೂಲಕ ಶುರುವಾಗಿದ್ದ, ಹಮಾಸ್- ಇಸ್ರೇಲಿಗರ ಯುದ್ಧ ಇನ್ನೂ ಮುಗಿದಿಲ್ಲ. ಇವರಿಬ್ಬರ ಯುದ್ಧದ ನಡುವೆ ಅದೆಷ್ಟೋ ಅಮಾಯಕರು, ಮುಗ್ದ ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಹಾಗಾಗಿ ಪ್ಯಾಲೇಸ್ತಿನ್ ಸಮಸ್ಯೆಗೆ ಪರಿಹಾರ ಹುಡುಕಲು, ಇಸ್ರೇಲ್ ಮತ್ತು ಹಮಾಸ್ ಯುದ್ಧ ನಿಲ್ಲಿಸಿ, ಶಾಂತಿ ಮಾತುಕತೆ ನಡೆಸಬೇಕು ಎಂದು ಭಾರತ...

ಗಾಜಾವನ್ನು ಆಳಲು ಪ್ರಯತ್ನಿಸಬೇಡಿ ಎಂದು ಎಚ್ಚರಿಕೆ ನೀಡಿದ ಇಸ್ರೇಲ್ ಪ್ರಧಾನಿ

International News: ಅಕ್ಟೋಬರ್ 7 ರಂದು ಶುರುವಾಗಿದ್ದ ಇಸ್ರೇಲ್- ಹಮಾಸ್ ಯುದ್ಧ ಇದುವರೆಗೂ ನಡೆಯುತ್ತಿದೆ. ಗಾಜಾಗಾಗಿ ಈ ಯುದ್ಧ ಶುರುವಾಗಿದ್ದು, ಗಾಜಾವನ್ನು ಆಳಲು ಪ್ರಯತ್ನಿಸಬೇಡಿ ಎಂದು ಇಸ್ರೇಲ್ ಪ್ರಧಾನಿ, ಬೆಂಜಮಿನ್ ನೇತನ್ಯಾಹು ಪ್ಯಾಲೇಸ್ತೇನಿಯರಿಗೆ ಎಚ್ಚರಿಕೆ ನೀಡಿದ್ದಾರೆ. ಹಮಾಸ್‌ನೊಂದಿಗೆ ಕದನ ವಿರಾಮ ಎಂದರೆ, ಶರಣಾಗತಿ ಎಂಬಂತೆ. ಅದು ಎಂದಿಗೂ ಸಾಧ್ಯವಿಲ್ಲ. ಹಾಗಾಗಿ ಇಸ್ರೇಲ್- ಹಮಾಸ್ ಯುದ್ಧದ ನಡುವೆ...

ಕ್ರಿಕೇಟ್ ಲೋಕ ತ್ಯಜಿಸಿದರೂ ಧೋನಿ ಕೋಟಿ ಕೋಟಿ ಸಂಪಾದನೆ ಮಾಡುತ್ತಾರೆ.. ಹೇಗೆ ಗೊತ್ತಾ..?

Business Tips: ಕ್ರಿಕೇಟಿಕ ಮಹೇಂದ್ರ ಸಿಂಗ್ ಧೋನಿ, ಕ್ರಿಕೇಟ್‌ನಿಂದ ಅದೆಷ್ಟು ಸಂಪಾದನೆ ಮಾಡಿದ್ದಾರೆ ಎಂಬುದನ್ನು, ಅವರ ಲೈಫ್‌ಸ್ಟೈಲ್, ಅವರ ಗಾಡಿ ಕಲೆಕ್ಷನ್ ನೋಡಿ ತಿಳಿಯಬಹುದು. ಅವರ ಗಾಡಿ ಕಲೆಕ್ಷನ್ ಹೇಗಿದೆ ಅಂದ್ರೆ, ಒಂದು ಬೈಕ್ ಶೋರೂಮ್ ಇಡಬಹುದು. ಹಾಗಿದೆ. ಧೋನಿ ಪೂರ್ತಿಯಾಗಿ, ಕ್ರಿಕೇಟ್ ಆಡುವುದನ್ನು ನಿಲ್ಲಿಸಿದರೂ ಕೂಡ, ಅವರು ಕೋಟಿ ಕೋಟಿ ಆದಾಯ ಗಳಿಸಬಹುದು....

ತಳ್ಳೋಗಾಡಿಯಲ್ಲೂ ಸಖತ್ ಟೇಸ್ಟಿಯಾಗಿರುವ ಇಡ್ಲಿ-ಚಟ್ನಿ ಕೊಡ್ತಿದ್ದಾರೆ ಇಡ್ಲಿ ಬ್ರೋ..

Bengaluru Food Adda: ಇಡ್ಲಿ. ಎಲ್ಲರಿಗೂ ಇಷ್ಟವಾಗುವ, ಡಯಟ್ ಪ್ರಿಯರ ಫೇವರಿಟ್ ತಿಂಡಿ ಅಂದ್ರೆ ಇಡ್ಲಿ. ಇಡ್ಲಿಯೊಂದಿಗೆ ಚಟ್ನಿ, ಸಾಂಬಾರ್, ವಡೆ ಇದ್ರೆ ಇನ್ನೂ ರುಚಿ. ಬೆಂಗಳೂರಲ್ಲಿ ಇಡ್ಲಿ ಮಾರುವ ಸಾವಿರಾರು ಹೊಟೇಲ್‌ಗಳು ನಿಮಗೆ ಸಿಗತ್ತೆ. ಆದರೆ ಇಲ್ಲೋರ್ವ ಬಾಗಲಕೋಟೆಯಿಂದ, ಬೆಂಗಳೂರಿಗೆ ಕೆಲಸ ಅರಸಿ ಬಂದ ಹುಡುಗ, ಈಗ ತನ್ನದೇ ಇಡ್ಲಿ ಸ್ಟಾಲ್ ಇಟ್ಟಿದ್ದಾನೆ....

ಬಿಲ್ ಗೇಟ್ಸ್ ಶ್ರೀಮಂತನಾಗಲು ಕಾರಣವೇನು..? ಸಫಲತೆಯ ಹಿಂದಿನ ದಾರಿ..

Business Tips: ಬಿಲ್ ಗೇಟ್ಸ್. ಒಂದು ಕಾಲದಲ್ಲಿ ಪ್ರಪಂಚದಲ್ಲೇ ಅತ್ಯಂತ ಶ್ರೀಮಂತ ಉದ್ಯಮಿ ಎನ್ನಿಸಿಕೊಂಡವರು. ಬಿಲ್ ಗೇಟ್ಸ್, ಸಾಫ್ಟವೇರ್ ನಲ್ಲಿ ಹೆಚ್ಚಿ ಆಸಕ್ತಿ ಹೊಂದಿದ್ದು, ಮೈಕ್ರೋಸಾಫ್ಟ್ ಎಂಬ ಕಂಪನಿ ಶುರು ಮಾಡಿ, ಗೆದ್ದವರು. ಇಂದು ನಾವು ಬಿಲ್ ಗೇಟ್ಸ್ ಜೀವನದ ಬಗ್ಗೆ ವಿವರಿಸಲಿದ್ದೇವೆ. ಬಡವನಾಗಿ ಹುಟ್ಟುವುದು ತಪ್ಪಲ್ಲ. ಆದರೆ ಬಡವನಾಗಿ ಸಾಯುವುದು ತಪ್ಪು. ಹಾಗಾಗಿ ನಿಮ್ಮ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img