Monday, August 17, 2026

Investment Proposals

ಬಂಡೆ ಸ್ಟೈಲ್ ರಾಜತಂತ್ರ: ₹13,070 ಕೋಟಿ ಡೀಲ್!

ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಕರ್ನಾಟಕ ಮತ್ತೊಮ್ಮೆ ಜಾಗತಿಕ ಗಮನ ಸೆಳೆದಿದೆ. DCM DK ಶಿವಕುಮಾರ್ ಹಾಗೂ ಕೈಗಾರಿಕಾ ಸಚಿವ M.B ಪಾಟೀಲ್ ನೇತೃತ್ವದ ರಾಜ್ಯದ ಉನ್ನತ ಮಟ್ಟದ ನಿಯೋಗ ಹೂಡಿಕೆ ಆಕರ್ಷಿಸುವಲ್ಲಿ ಭರ್ಜರಿ ಯಶಸ್ಸು ಕಂಡಿದೆ. ಈ ಬಾರಿಯ ದಾವೋಸ್ ಸಮಾವೇಶದಲ್ಲಿ ಕರ್ನಾಟಕಕ್ಕೆ ಸುಮಾರು ₹13,070 ಕೋಟಿ ಮೊತ್ತದ ಹೂಡಿಕೆ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img