Business Tips: ಈ ವಿಷಯಕ್ಕೆ ಸಂಬಂಧಿಸಿದಂತೆ, ನಾವು ಕಳೆದ ಭಾಗದಲ್ಲ 5 ವಿಷಯಗಳ ಬಗ್ಗೆ ತಿಳುವಳಿಕೆ ನೀಡಿದ್ದೆವು. ಇದೀಗ ಮುಂದುವರಿದ ಭಾಗದಲ್ಲಿ, ಇನ್ನುಳಿದ 6 ವಿಷಯಗಳ ಬಗ್ಗೆ ತಿಳಿಯೋಣ..
ಅಸಫಲತೆಗೆ 6ನೇ ಕಾರಣವೆಂದರೆ, ನೀವು ಉತ್ತಮ ಪುಸ್ತಕಗಳನ್ನು ಓದುವುದಿಲ್ಲ ಅಥವಾ ಯಾರದ್ದಾದರೂ ಬಯೋಗ್ರಫಿ ಬಗ್ಗೆ ಕೇಳಿರುವುದಿಲ್ಲ. ಇವನ್ನೆಲ್ಲ ಯಾಕೆ ಕೇಳಬೇಕು ಎಂದರೆ, ಇದು ನೀವು ಯಶಸ್ಸು...
Business Tips: ಹುಟ್ಟಿದ ಪ್ರತೀ ಮನುಷ್ಯನಿಗೂ ಒಂದಲ್ಲ ಒಂದು ಗುರಿ ಇರುತ್ತದೆ. ಆ ಗುರಿಯನ್ನು ನಾನು ತಲುಪಲೇಬೇಕು. ಯಶಸ್ಸು ಸಾಧಿಸಲೇಬೇಕು ಎಂಬ ಛಲವಿರುತ್ತದೆ. ಕೆಲವರು ಯಶಸ್ವಿಯಾಗುತ್ತಾರೆ. ಮತ್ತೆ ಕೆಲವರು ಆಗುವುದಿಲ್ಲ. ಹಾಗಾದ್ರೆ ಮನುಷ್ಯ ಯಶಸ್ವಿಯಾಗದಿರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ..
ಮೊದಲನೇಯ ಕಾರಣ, ನೀವು ತುಂಬಾ ಸ್ಲೋವಾಗಿದ್ದೀರಿ. ಇಂದಿನ ಕಾಲದಲ್ಲಿ ಪ್ರಪಂಚ ಭಾರೀ ಸ್ಪೀಡಾಗಿದೆ. ಅದಕ್ಕೆ...
Business Tips: ವಿದೇಶದ ಹುಡುಗಿಯೊಬ್ಬಳು ತನ್ನ 29ನೇ ವಯಸ್ಸಿನಲ್ಲಿ 17 ಕೋಟಿ ರೂಪಾಯಿ ಗಳಿಸಿದ್ದಾಳೆ. ಅಲ್ಲದೇ ತನ್ನ 35ನೇ ವಯಸ್ಸಿಗೆ ರಿಟೈರ್ಮೆಂಟ್ ತೆಗೆದುಕೊಳ್ಳಬೇಕು ಎಂದು ಆಕೆ ನಿರ್ಧರಿಸಿದ್ದಾಳೆ. ಆಕೆಯ ಹೆಸರು ಕೇಟಿ. ಹಾಗಾದರೆ ಕೇಟಿ ಹೀಗೆ ಹಣ ಉಳಿತಾಯ ಮಾಡಲು ಹೇಗೆ ಸಾಧ್ಯವಾಯಿತು..? ಇದನ್ನು ಕೂಡ ಆಕೆ ವಿವರಿಸಿದ್ದಾಳೆ. ಆ ಬಗ್ಗೆ ಸಂಪೂರ್ಣ ಮಾಹಿತಿ...
Business Tips: ಕೆಲವರು ಜನ ಸಂದಣಿ ಇದಲ್ಲದ ಪ್ರದೇಶದಲ್ಲಿ ಅಂಗಡಿ ಇಟ್ಟರೂ, ಅವರ ಅಂಗಡಿಗೆ ದೂರ ದೂರದಿಂದಲೂ ಗ್ರಾಹಕರು ಬರುತ್ತಾರೆ. ಆದ್ರೆ ಇನ್ನು ಕೆಲವರು ಒಳ್ಳೆಯ ಜಾಗದಲ್ಲಿ ಅಂಗಡಿ ಇಟ್ಟರೂ, ಅಂಥ ಲಾಭವೇನು ಆಗೋದಿಲ್ಲಾ. ಹಾಗಾಗಿ ನಾವಿಂದು ಅಂಗಡಿಗೆ ಬರುವ ಗ್ರಾಹಕರ ಸಂಖ್ಯೆ ಹೆಚ್ಚಳವಾಗಬೇಕು ಅಂದ್ರೆ ಏನು ಮಾಡಬೇಕು ಅಂತಾ ಹೇಳಲಿದ್ದೇವೆ.
ಆಫರ್, ಡಿಸ್ಕೌಂಟ್ ಇಲ್ಲದೇ...
Chanakya Neeti: ಚಾಣಕ್ಯರು ಮನುಷ್ಯ ಬದುಕಬೇಕಾದ ರೀತಿಯ ಬಗ್ಗೆ ಹೇಳಿದ್ದಾರೆ. ಅವನು ಗೌರವದಿಂದ ಇರಬೇಕು ಅಂದ್ರೆ ಏನು ಮಾಡಬೇಕು ಅಂತಾ ಹೇಳಿದ್ದಾರೆ. ಅಲ್ಲದೇ ಹೆಣ್ಣನ್ನ ಅಥವಾ ಗಂಡನಾಗುವವನನ್ನ ಸೆಲೆಕ್ಟ್ ಮಾಡುವಾಗ, ಅವನಲ್ಲಿ ಅಥವಾ ಅವಳಲ್ಲಿ ಎಂಥೆಂಥ ಗುಣಗಳನ್ನ ನೋಡಬೇಕು ಅನ್ನೋ ಬಗ್ಗೆ ಹೇಳಿದ್ದಾರೆ. ಅದೇ ರೀತಿ ಮನುಷ್ಯ ಶ್ರೀಮಂತನಾಗಬೇಕು ಅಂದ್ರೆ ಏನು ಮಾಡಬೇಕು ಅಂತಲೂ...
Business Tips: ವ್ಯಾಪಾರದಲ್ಲಿ ಅಭಿವೃದ್ಧಿಯಾಗಬೇಕು. ಉತ್ತಮ ಲಾಭ ಗಳಿಸಬೇಕು ಅಂದ್ರೆ ಬರೀ ಬಂಡವಾಳ ಹಾಕಿದರಷ್ಟೇ ಸಾಲದು. ಬದಲಾಗಿ ಬುದ್ಧಿವಂತಿಕೆಯಿಂದ ವ್ಯಾಪಾರ ನಡೆಸುವುದನ್ನು ಕಲಿಯಬೇಕು. ಯಾರು ಬುದ್ಧಿವಂತಿಕೆಯಿಂದ ಪ್ಲಾನ್ ಮಾಡಿ, ಬ್ಯುಸಿನೆಸ್ ಮಾಡುತ್ತಾರೋ, ಅಂಥವರು ಲಾಭ ಗಳಿಸುತ್ತಾರೆ. ಅದರಲ್ಲೂ ವ್ಯಾಪಾರ ಅಭಿವೃದ್ಧಿಗೆ ಸಂಬಂಧಿಸಿದ 4 ರೂಲ್ಸ್ ಯಾರು ಫಾಲೋ ಮಾಡ್ತಾರೋ, ಅಂಥವರು ಬೇಗ ಯಶಸ್ಸು ಕಾಣ್ತಾರೆ....
Business Tips: ಪಾನೀಪುರಿ ಅಂದ್ರೆ ಯಾರಿಗೆ ತಾನೇ ಇಷ್ಚವಾಗುವುದಿಲ್ಲ ಹೇಳಿ..? ವಯಸ್ಸಾದವರಿಂದ ಹಿಡಿದು, ಮಕ್ಕಳವರೆಗೂ ಎಲ್ಲರೂ ಪಾನೀಪುರಿ ಪ್ರಿಯರೇ. ಡಯಟ್ ಮಾಡುವವರು, ಜಂಕ್ ಫುಡ್ ಇಷ್ಟಪಡದ ಕೆಲವೇ ಕೆಲವರು ಮಾತ್ರ, ಪಾನೀಪುರಿ ಇಷ್ಟಪಡುವುದಿಲ್ಲ. ಆದರೂ ಭಾರತದಲ್ಲಿ ಚೆನ್ನಾಗಿ ಓಡುತ್ತಿರುವ ಉದ್ಯಮ ಅಂದ್ರೆ, ಪಾನೀಪುರಿ ವ್ಯಾಪಾರ. ಇತ್ತೀಚೆಗಂತೂ, ಡಬಲ್ ಗ್ಯಾಜುವೇಟ್ಗಳು ಕೂಡ, ಪಾನೀಪುರಿ ಅಂಗಡಿ ಇಟ್ಟುಕೊಂಡು...
Business Tips: ಆಲೂಗಡ್ಡೆ ಚಿಪ್ಸ್ ಅಂದ್ರೆ ಎಲ್ಲರೂ ಇಷ್ಟಪಟ್ಟು ತಿನ್ನುವ ಕುರುಕಲು ತಿಂಡಿ. ಚಿಪ್ಸ್ ಟೇಸ್ಟಿಯಾಗಿದ್ದರೆ, ಮಸಾಲೆ ಕರೆಕ್ಟ್ ಆಗಿ ಇದ್ದರೆ, ಹೊಟ್ಟೆತುಂಬುವಷ್ಟು ತಿನ್ನುವವರಿದ್ದಾರೆ. ಇತ್ತೀಚೆಗೆ ಸಿಗುತ್ತಿರುವ ಹಾಟ್ ಚಿಪ್ಸಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಹಾಗಾಗಿ ನಾವಿಂದು ಚಿಪ್ಸ್ ಬ್ಯುಸಿನೆಸ್ ಹೇಗೆ ಮಾಡೋದು..? ಇದಕ್ಕೆ ಬಂಡವಾಳವೆಷ್ಟು ಬೇಕು..? ಹೀಗೆ ಹಲವು ವಿಷಯಗಳನ್ನು ತಿಳಿಸಲಿದ್ದೇವೆ.
ಸಾಮಾನ್ಯವಾಗಿ ಒಂದಿಷ್ಟು ಆಲೂಗಡ್ಡೆ...
ನವದೆಹಲಿ: 2 ವರ್ಷಗಳಿಂದಲೂ 2 ಸಾವಿರದ ನೋಟುಗಳು ಬ್ಯಾನ್ ಆಗುತ್ತದೆ ಅನ್ನೋ ಮಾತು ಕೇಳಿಬಂದಿತ್ತು. ಇದೀಗ ಎಲ್ಲ 2ಸಾವಿರದ ನೋಟುಗಳನ್ನ ಆರ್ಬಿಐ ಹಿಂಪಡೆಯಲು ನಿರ್ಧರಿಸಿದೆ. ನಿಮ್ಮ ಬಳಿ ಇನ್ನೂ 2 ಸಾವಿರದ ನೋಟ್ ಇದ್ದಲ್ಲಿ, ಅದನ್ನು ಸೆಪ್ಟೆಂಬರ್ 30ರೊಳಗಡೆ ಬ್ಯಾಂಕ್ಗೆ ಹಿಂದಿರುಗಿಸಿ.
ಮೇ 23ರಿಂದ ಬ್ಯಾಂಕ್ನಲ್ಲಿ ನೋಟ್ ವಿನಿಮಯಕ್ಕೆ ಅವಕಾಶವಿದೆ. ಇಲ್ಲಿಂದ ಸೆಪ್ಟೆಂಬರ್ 30ರವರೆಗೆ ನೋಟ್...
ಇತ್ತೀಚಿನ ದಿನಗಳಲ್ಲಿ ಕನ್ನಡದ ಖ್ಯಾತನಾಮರನ್ನ ಬಾಲಿವುಡ್ ಜನ ಕೂಡ ಗುರುತಿಸುತ್ತಿದ್ದಾರೆ. ಅದರಲ್ಲೂ ಕಪಿಲ್ ಶರ್ಮಾ ಶೋನಲ್ಲಿ ಹಲವು ಕನ್ನಡಿಗರು ಬಂದು ಹೋಗಿದ್ದಾರೆ. ಕಿಚ್ಚ ಸುದೀಪ್, ಗೋಲ್ಡನ್ ಸ್ಟಾರ್ ಗಣೇಶ್ ಸೇರಿ, ಹಲವು ಸೆಲೆಬ್ರಿಟಿಗಳು ಈ ರಿಯಾಲಿಟಿ ಶೋನಲ್ಲಿ ಬಂದಿದ್ದಾರೆ. ಇದೀಗ ಸಮಾಜ ಸೇವಕಿ ಸುಧಾ ಮೂರ್ತಿಯನವರನ್ನ ಕೂಡ, ಕಪಿಲ್ ಶರ್ಮಾ ಶೋಗೆ ಬರಮಾಡಿಕೊಂಡಿದ್ದಾರೆ.
ಈ ಕಾರ್ಯಕ್ರಮದ...