ಈ ವಿಷಯಕ್ಕೆ ಸಂಬಂಧಿಸಿದಂತೆ, ನಾವು ಮೊದಲ ಭಾಗದಲ್ಲಿ 2 ವಿಷಯದ ಬಗ್ಗೆ ಹೇಳಿದ್ದೆವು. ಈಗ ಮುಂದುವರಿದ ಭಾಗವಾಗಿ, ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ..
ಮೂರನೇಯ ಕಾರಣ, ಸರಿಯಾದ ಅಡುಗೆಯವರನ್ನ ಇಡದಿರುವುದು. ನೀವು ಸಣ್ಣ ಕ್ಯಾಂಟೀನ್ ಇಟ್ಟರೂ, ದೊಡ್ಡ ಹೊಟೇಲ್ ಇಟ್ಟರೂ, ಜನ ನೀವು ಮಾಡುವ ಅಡುಗೆ ರುಚಿ ನೋಡಿಯೇ, ನಿಮ್ಮ ಹೊಟೇಲಿಗೆ ಬರುತ್ತಾರೆ. ಹಾಗಾಗಿ ಹಲವು...
ಹೊಟೇಲ್ ಉದ್ಯಮ ಮಾಡಬೇಕು ಅನ್ನೋದು ಹಲವರ ಕನಸು. ಹಲವಾರು ಜನ ಹೊಟೇಲ್ ಶುರು ಮಾಡಬೇಕು ಅಂತಾ ಬಯಸುತ್ತಾರೆ. ಆದ್ರೆ ಅದಕ್ಕಾಗಿ ಸರಿಯಾಗಿ ಪ್ಲಾನ್ ಮಾಡಿರುವುದಿಲ್ಲ. ಹಾಗಾಗಿ ಹೊಟೇಲ್ ಶುರುವಾದ ಕೆಲ ತಿಂಗಳಲ್ಲೇ ಕ್ಲೋಸ್ ಆಗೋದು. ಹಾಗಾಗಿ ಇಂದು ನಾವು ಹೊಟೇಲ್ ಉದ್ಯಮದಲ್ಲಿ ನಷ್ಟವಾಗಲು ಕಾರಣವೇನು ಅಂತಾ ಹೇಳಲಿದ್ದೇವೆ.
ಮೊದಲ ಕಾರಣ, ಬಂಡವಾಳದ ಬಗ್ಗೆ ಯೋಚಿಸದೇ, ಹೊಟೇಲ್...
ಎಲ್ಲರಿಗೂ ಕಾಸ್ಟ್ಲಿ ವಸ್ತುಗಳನ್ನ ತೆಗೆದುಕೊಳ್ಳಬೇಕು ಮತ್ತು ಬಳಸಬೇಕು ಅನ್ನೋ ಆಸೆ ಇರತ್ತೆ. ಆದ್ರೆ ಅದಕ್ಕೆ ಆರ್ಥಿಕ ಪರಿಸ್ಥಿತಿ ಅಡ ಬರತ್ತೆ. ಕೆಲವರು ಅದರ ಅವಶ್ಯಕತೆ ನಮಗಿಲ್ಲ ಎಂದು ಸುಮ್ಮನಾಗುತ್ತಾರೆ. ಇನ್ನು ಕೆಲವರು ಅದಕ್ಕಾಗಿ ಹಣ ಪೋಲು ಮಾಡಿ, ಅದನ್ನ ಖರೀದಿಸುತ್ತಾರೆ. ಹಾಗಾದ್ರೆ ದುಡ್ಡು ಉಳಿಸೋದು ಹೇಗೆ..? ಅವಶ್ಯಕತೆ ಇಲ್ಲದ ಖರ್ಚುಗಳನ್ನು ಕಡಿಮೆ ಮಾಡುವುದು ಹೇಗೆ...
ಈ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಭಾಗದಲ್ಲಿ ನಾವು ಮಾರ್ವಾಡಿಗರು ಶ್ರೀಮಂತರಾಗಲು ಬಳಸುವ 7 ರೂಲ್ಸ್ನಲ್ಲಿ 4 ರೂಲ್ಸ್ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗದಲ್ಲಿ, ಉಳಿದ 3 ರೂಲ್ಸ್ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಐದನೇಯ ರೂಲ್ಸ್, ಶೇರ್ ಮಾರ್ಕೆಟ್ನಲ್ಲಿ ದುಡ್ಡು ಇನ್ವೆಸ್ಟ್ ಮಾಡೋದು. ಹಲವರಿಗೆ ಶೇರ್ ಮಾರ್ಕೆಟ್ ಬಗ್ಗೆ ಗೊತ್ತಿರುವುದಿಲ್ಲ. ಆಗ ನೀವು ಆ...
ಮಾರ್ವಾಡಿಗರಲ್ಲಿ ಬಡವರು ಸಿಗೋದು ತೀರಾ ಕಡಿಮೆ. ಯಾಕಂದ್ರೆ ಅವರು ಯಾವಾಗಲೂ ಉದ್ಯಮದ ಬಗ್ಗೆಯೇ ಯೋಚನೆ ಮಾಡುತ್ತಾರೆ. ಕೈಯಲ್ಲಿ 10 ರೂಪಾಯಿ ಇದ್ದರೆ, ಅದನ್ನ ನಾನು ಎಲ್ಲಿ ಇನ್ವೆಸ್ಟ್ ಮಾಡಬಹುದು ಅನ್ನೋ ಯೋಚನೆಯೇ ಅವರ ತಲೆಯಲ್ಲಿರುತ್ತದೆ. ಹಾಗಾಗಿ ಅವರು ಜಾಣ್ಮೆಯಿಂದಲೇ ದುಡ್ಡು ಸಂಪಾದನೆ ಮಾಡುತ್ತಾರೆ. ಹಾಗಾದ್ರೆ ಶ್ರೀಮಂತರಾಗಲು ಮಾರ್ವಾಡಿಗರು ಅನುಸರಿಸುವ 7 ರೂಲ್ಸ್ ಯಾವುದು ತಿಳಿಯೋಣ...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಇಂದು ಮಲೇಷ್ಯಾ ಮೂಲದ ಪೆಟ್ರೋನಾಸ್ ಹೈಡ್ರೋಜನ್ ಮತ್ತು ಕಾಂಟಿನೆಂಟಲ್ ಇಂಡಿಯಾ ಸಂಸ್ಥೆಗಳು 32,200 ಕೋಟಿ ರೂ. ಹೂಡಿಕೆ ಮಾಡುವ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಮಹತ್ವದ ಒಪ್ಪಂದ ಮಾಡಿಕೊಂಡಿವೆ.
ರಾಜ್ಯ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ ಹಾಗೂ...
https://youtu.be/RxNIOm-WXZg
ಕೆಲವೊಂದು ಜಾಹೀರಾತು ಸಮಾಜದ ಸ್ವಾಸ್ಥ್ಯ ಕಾಪಾಡಿದರೆ, ಇನ್ನು ಕೆಲವು ಜಾಹೀರಾತು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತದೆ. ಅಂಥದ್ದೇ ಒಂದು ಜಾಹೀರಾತು ಬಂದಿದ್ದು, ಇಂಥ ಜಾಹೀರಾತು ಬ್ಯಾನ್ ಮಾಡಬೇಕು ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. Layer Shot ಅನ್ನೋ ಪರ್ಫ್ಯೂಮ್ ಜಾಹೀರಾತಿನಲ್ಲಿ, ಹೆಣ್ಣಿಗೆ ಅವಮಾನ ಮಾಡಿದ ರೀತಿಯಲ್ಲಿ ಸೀನ್ ತೋರಿಸಲಾಗಿದ್ದು, ಈ ರೀತಿ ಸೀನ್ ಇರುವ,...
ಚಾಯ್ ವಾಲಾ ಅಂದತಕ್ಷಣ ಭಾರತೀಯರಿಗೆ ನೆನಪು ಬರೋದು ನಮ್ಮ ಪ್ರಧಾನಿ ಮೋದಿಜಿ. ಚಾ ಮಾರುತ್ತ, ತನ್ನ ಜೀವನದ ದಿಕ್ಕನ್ನೇ ಬದಲಾಯಿಸಿಕೊಂಡು, ರಾಜಕಾರಣಕ್ಕೆ ಬಂದು, ಸದ್ಯ ಪ್ರಧಾನಿಯಾಗಿರುವ ಮೋದಿಜಿಯ ತವರೂರಾದ ಗುಜರಾತ್ನಲ್ಲೇ, ಇನ್ನೋರ್ವ ಫೇಮಸ್ ಚಾಯ್ವಾಲಾ ಇದ್ದಾನೆ. ಅವನೇ ಎಂಬಿಎ ಚಾಯ್ವಾಲಾ. ಯಾರು ಈ ಚಾಯ್ ವಾಲಾ, ಎಂಬಿಎ ಫುಲ್ ಫಾರ್ಮ್ ಏನು..? ಇವ್ನೇನಾದ್ರೂ ಎಂಬಿಎ...
ಮೊದಲ ಭಾಗದಲ್ಲಿ ನಾವು ಟ್ಯಾಕ್ಸ್ ಕಟ್ಟದೇ, ಜುಮ್ ಎಂದು ಮೆರೆಯುತ್ತಿದ್ದ ಬಡ ಕೋಟ್ಯಾಧಿಪತಿಗಳ ಬಗ್ಗೆ ಮಾಹಿತಿ ನೀಡಿದ್ದೆವು. ಈಗ ಮುಂದುವರಿದ ಭಾಗದಲ್ಲಿ ಸಣ್ಣ ಕೆಲಸ ಶುರುಮಾಡಿ, ಕೋಟ್ಯಾಧಿಪತಿಗಳಾಗಿರುವ, ಟ್ಯಾಕ್ಸ್ ಕಟ್ಟುತ್ತಿರುವ ಫೇಮಸ್ ವ್ಯಕ್ತಿಗಳ ಬಗ್ಗೆ ತಿಳಿಯೋಣ.
ಇದು ರಮೇಶ್ ಎಂಬ ಕ್ಷೌರಿಕ, ಕೋಟ್ಯಾಧಿಪತಿಯಾಗಿ, ರೋಲ್ಸ್ ರಾಯಲ್ಸ್ ಗಾಡಿ ಖರೀದಿಸಿದ ಕಥೆ. ಬೆಂಗಳೂರು ನಿವಾಸಿ ರಮೇಶ್ ತಮ್ಮ...
ನಾವೆಲ್ಲ ಜೀವನ ಮಾಡೋಕ್ಕೆ, ಹಣ ಮಾಡೋಕ್ಕೆ, ಉದ್ಯಮದ ಬಗ್ಗೆ ಐಡಿಯಾಗಳನ್ನ ಹುಡುಕ್ತಿರ್ತೀವಿ. ಕೆಲಸ ಸಿಕ್ರೆ, ಹಗಲು ರಾತ್ರಿ ಕಷ್ಟಪಟ್ಟು ದುಡಿದು, ಆದಷ್ಟು ಹಣ ಗಳಿಸಿ, ಅದನ್ನ ಉಳಿತಾಯ ಮಾಡಿ, ಶ್ರೀಮಂತರಾಗುವ ಕನಸು ಕಾಣ್ತೀವಿ. ಆದ್ರೆ ನಮ್ಮ ದೇಶದಲ್ಲಿ ಕೆಲವರು ಸಣ್ಣ ಸಣ್ಣ ಕೆಲಸ ಮಾಡಿ, ಶ್ರೀಮಂತರಾದವರಿದ್ದಾರೆ. ಕೆಲವರ ಮನೆ ಮೇಲೆ ಐಟಿ ರೇಡ್ ಕೂಡಾ...