Thursday, September 17, 2026

invited

ಅಂತರಾಷ್ಟ್ರೀಯ ವೀಕ್ಷಕರಾಗಿ ಆಹ್ವಾನಿತರಾದ ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್

ನೇಪಾಳದ ಚುನಾವಣಾ ಆಯೋಗವು ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಅಂತರಾಷ್ಟ್ರೀಯ ವೀಕ್ಷಕರನ್ನಾಗಿ ಆಹ್ವಾನ ನೀಡಿದೆ. ಮುಂಬರುವ ಚುನಾವಣೆಗಳಿಗೆ ರಾಜೀವ್ ಕುಮಾರ್ ಅವರನ್ನು ಆಹ್ವಾನಿಸಲಾಗಿದೆ. ನವೆಂಬರ್ 18 ರಿಂದ 22ರವೆರೆಗೆ ರಾಜೀವ್ ಕುಮಾರ್ ಅವರನ್ನು ನೇಪಾಳದಲ್ಲಿ ಅತಿಥಿಗಳಾಗಿ ಭಾರತದ ಚುನಾವಣಾ ಆಯೋಗದ ಅಧಿಕಾರಿಗಳ ನಿಯೋಗವನ್ನು ಮುನ್ನಡೆಸಲಿದ್ದಾರೆ ಎಂದು ಚುನಾವಣಾ ಸಮಿತಿ ಗುರುವಾರ...

ಶಿವಮೊಗ್ಗ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಖಾಲಿ ಇರುವ, ಗ್ರಂಥಾಲಯ ಮೇಲ್ವಿಚಾರಕರ ಭರ್ತಿಗೆ ಅರ್ಜಿ ಆಹ್ವಾನ

https://www.youtube.com/watch?v=XKQkZ0PFbNE ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲೂಕುಗಳ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿನ ಗ್ರಂಥಾಲಯಗಳ ಮೇಲ್ವಿಚಾರಕರ ಹುದ್ದೆಗಳಿಗೆ ಗೌರವ ಸಂಭಾವನೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಸ್ಥಳೀಯ ಎಸ್.ಎಸ್.ಎಲ್.ಸಿ. ಪಾಸಾಗಿರುವ ನಿವಾಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿಕಾರಿಪುರ ತಾಲೂಕು ಚಿಕ್ಕಜಂಬೂರು ಮತ್ತು ಹೊಸೂರು, ಶಿವಮೊಗ್ಗ ತಾಲೂಕು ಅಬ್ಬಲಗೆರೆ, ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ನೇಮಿಸಿಕೊಳ್ಳುತ್ತಿದ್ದು, ನಿಗಧಿತ ನಮೂನೆ...

ಶಿವಮೊಗ್ಗ: ಸೊರಬಾ ತಾಲೂಕಿನಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

https://www.youtube.com/watch?v=KkMZPfLd5eo&t=70s ಶಿವಮೊಗ್ಗ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮ ಯೋಜನೆಗೆ ಸೊರಬ ತಾಲೂಕು ಪಂಚಾಯಿತಿಯಲ್ಲಿ ಎಂ.ಆರ್.ಡಬ್ಲ್ಯೂ ಹಾಗೂ ಜಡೆ ಮತ್ತು ದ್ಯಾವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು (ವಿ.ಆರ್.ಡಬ್ಲ್ಯೂ) ಗೌರವಧನ ಆಧಾರದ ಮೇರೆಗೆ ತಾತ್ಕಾಲಿಕವಾಗಿ ಆಯ್ಕೆ ಮಾಡಲು 45 ವರ್ಷ ವಯೋಮಿತಿಯೊಳಗಿನ 10ನೇ ತರಗತಿ...
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img