Wednesday, September 17, 2025

invites

ರಾಮನಾಥ್ ಕೋವಿಂದ್ ಅವರನ್ನು ‘ಅಸ್ಪೃಶ್ಯ’ ಎಂಬ ಕಾರಣಕ್ಕೆ ಆಹ್ವಾನಿಸಲಾಗಿಲ್ಲ.ಖರ್ಗೆ

ದೇಶ ಸುದ್ದಿ: ಗಣೇಶ ಹಬ್ಬದ ದಿನದಂದು ಹೊಸ ಸಂಸತ್ ಭವನ ಪ್ರವೇಶಿಸಿ ಮೋದಿಜಿಯವರ ಸಂಸತ್ ಉದ್ಘಾಟನೆಗೆ ಸಿನಿಮಾ ನಟರು ಸೇರಿದಂತೆ ಸಾಕಷ್ಟು ಗಣ್ಯ ವ್ಯಕ್ತಿಗಳನ್ನು ಆಹ್ವಾನಿಸಲಾಗಿತ್ತು ಆದರೆಹೊಸ ಸಂಸತ್ ಭವನದ ಶಂಕುಸ್ಥಾಪನೆಗೆ ಅಂದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು 'ಅಸ್ಪೃಶ್ಯ' ಎಂಬ ಕಾರಣಕ್ಕೆ ಆಹ್ವಾನಿಸಲಾಗಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಆರೋಪಿಸಿದ್ದಾರೆ. ಚುನಾವಣೆಯ...

ಜೆಡಿಎಸ್ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ 

ಜನವರಿ ರಂದು ಹಮ್ಮಿಕೊಂಡಿರುವ ಜಮ್ಮು ಮತ್ತು ಕಾಶ್ಮೀರದ ಶ್ರೀ ನಗರದಲ್ಲಿ ಭಾರತ ಐಕ್ಯತೆ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಪಾಲ್ಗೋಳ್ಳುವಂತೆ ಮಾಜಿ ಪ್ರಧಾನಿಗಳಾದ ಹೆಚ್ ಡಿ ದೇವೇಗೌಡ ಅವರ ನೇತೃತ್ವದ ಜೆಡಿಎಸ್ ಗೆ ಆಹ್ವಾನ ನೀಡಿದೆ . ಆದರೆ ಕೆ ಚಂದ್ರಶೇಖರ್ ರಾವ್ ನೇತೃತ್ವದ ಬಿ ಆರ್ ಎಸ್ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ...

ಫ್ರಾನ್ಸ್ ಅಧ್ಯಕ್ಷರನ್ನು ಭಾರತಕ್ಕೆ ಬರಲು ಆಹ್ವಾನಿಸಿದ ಮೋದಿ..!

www.karnatakatv.net: ಪ್ರಧಾನಿ ನರೇಂದ್ರ ಮೋದಿ ಇಟಲಿಗೆ ಜಿ20 ಶೃಂಗಸಭೆಗೆ ತೆರಳಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಅವರನ್ನು ಭಾರತಕ್ಕೆ ಬರಲು ಆಹ್ವಾನಿಸಿದರು. ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಿ ಅವರನ್ನು ಭಾರತಕ್ಕೆ ಆಹ್ವಾನಿಸಿದ್ದರು. ಹಾಗೇ ಈ ಕಾರ್ಯಕ್ರಮದಲ್ಲಿ ಜಾಗತಿಕ ಇಂಧನ ಬಿಕ್ಕಟ್ಟು ಹೆಚ್ಚಾದ ವಿಚಾರದ ಕುರಿತು ಚರ್ಚೆ ನಡೆಸಿದ್ದು, ಜಿ-20...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img