Saturday, July 27, 2024

IPL 2022

ಏಷ್ಯಾಕಪ್: ಇಂದು ಭಾರತ ಎದುರಾಳಿ ಕೊರಿಯಾ

ಜಕಾರ್ತಾ : ಏಷ್ಯಾಕಪ್‍ನಲ್ಲಿ ಅದ್ಬುತ ಪ್ರದರ್ಶನ ನೀಡುತ್ತಿರುವ  ಹಾಲಿ ಚಾಂಪಿಯನ್  ಭಾರತ ಹಾಕಿ ತಂಡ  ಸೂಪರ್ 4ನ ಕೊನೆಯ ಪಂದ್ಯದಲ್ಲಿಂದು  ದ.ಕೊರಿಯಾ ವಿರುದ್ಧ ಆಡುತ್ತಿದ್ದು  ಫೈನಲ್ ಕನಸು ಕಾಣುತ್ತಿದೆ. ಮೊನ್ನೆ ಮಲೇಷ್ಯಾ ವಿರುದ್ಧ  ಗೆಲ್ಲುವ ಪಂದ್ಯವನ್ನು ಭಾರತ ಕೊನೆಯ ಹಂತದಲ್ಲಿ  ಬಿಟ್ಟುಕೊಟ್ಟು ಡ್ರಾ ಮಾಡಿಕೊಂಡಿತು. ಇದಕ್ಕೂ ಮುನ್ನ ಬಲಿಷ್ಠ  ಜಪಾನ್ ವಿರುದ್ಧ 2-1 ಅಂತರದಿಂದ ಗೆದ್ದಿತ್ತು. ಸೂಪರ್...

ಗುಜರಾತ್ ಟೈಟಾನ್ಸ್ ಗೆಲುವಿನ ಸೀಕ್ರೇಟ್ ಏನು ?  

ಅಹಮದಾಬಾದ್:ಚೊಚ್ಚಲ ಪ್ರಯತ್ನದಲ್ಲೆ ಗುಜರಾತ್ ಟೈಟಾನ್ಸ್ 15ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಕಪ್ ಎತ್ತಿ ಹಿಡಿದಿದೆ. ಯಾರೂ ಕೂಡ ನಿರೀಕ್ಷಿಸಿದ ರೀತಿಯಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಟೈಟಾನ್ಸ್ ಪ್ರಶಸ್ತಿ ಎತ್ತಿಹಿಡಿದಿದೆ. 15ನೇ ಆವೃತ್ತಿಗೆ ಸಿದ್ಧಗೊಂಡಾಗ ಯಾರೂ ಕೂಡ ಚಾಂಪಿಯನ್ ಆಗಲಿದೆ ಎಂದು ನಿರೀಕ್ಷಿಸಿರಲಿಲ್ಲ. ಟೂರ್ನಿ ಆರಂಭಕ್ಕೂ ಮುನ್ನ ತಂಡದ ಸ್ಪರ್ಧೆ ಖಚಿತವಾಗಿರಲಿಲ್ಲ. ಬೆಟ್ಟಿಂಗ್ ಕಂಪೆನಿಗಳ ಜೊತೆ ತಂಡದ ಮಾಲೀಕರು...

ಐಪಿಎಲ್ ಫೈನಲ್ ಫಿಕ್ಸ್ ಆಗಿತ್ತಾ ? ನೆಟ್ಟಿಗರ ಪ್ರಶ್ನೆ

ಅಹಮದಾಬಾದ್:ಗುಜರಾತ್ ಟೈಟಾನ್ಸ್ ಟೂರ್ನಿಯಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡು ಮೊದಲ ಪ್ರಯತ್ನದಲ್ಲೆ 15ನೇ ಆವೃತ್ತಿಯ ಐಪಿಎಲ್ ಪ್ರಶಸ್ತಿಯನ್ನು ಎತ್ತಿ ಹಿಡಿದಿದೆ. ಆದರೆ ಫೈನಲ್ ಪಂದ್ಯ ಮುಗಿದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಗುಜರಾತ್ ಗೆಲುವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಹೌದು ಐಪಿಎಲ್ ನ ಫೈನಲ್ ಪಂದ್ಯ ಫಿಕ್ಸಿಂಗ್ ಎಂದು ಕೆಲವರು ಟ್ವೀಟ್ ಮಾಡಿದ್ದಾರೆ.  ಹಾರ್ದಿಕ್ ಪಾಂಡ್ಯ ನೇತೃತ್ವದ...

ಚೊಚ್ಚಲ ಪ್ರಯತ್ನದಲ್ಲೆ ಗುಜರಾತ್ ಟೈಟಾನ್ಸ್ ಚಾಂಪಿಯನ್

ಗುಜರಾತ್ ಟೈಟಾನ್ಸ್ 15ನೇ ಆವೃತ್ತಿಯ ಚಾಂಪಿಯನ್ನಾಗಿ ಹೊರಹೊಮ್ಮಿದೆ. ಮೊಟೇರಾ ಅಂಗಳದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿತು.ವಿಷೇವೆಂದರೆ ಚೊಚ್ಚಲ ಪ್ರಯತ್ನದಲ್ಲೇ ಗುಜರಾತ್ ಟೈಟಾನ್ಸ್ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ತಂಡ ನಾಯಕ ಹಾರ್ದಿಕ್ ಪಾಂಡ್ಯ, ಸಾಯಿಕಿಶೋರ್...

ಟೈಟಾನ್ಸ್ , ರಾಜಸ್ಥಾನ ಫೈನಲ್ ಫೈಟ್

ಅಹಮದಾಬಾದ್: 15ನೇ ಆವೃತ್ತಿಯ ಐಪಿಎಲ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಅಂತಿಮ ಕದನದಲ್ಲಿ ಬಲಿಷ್ಠ ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಪ್ರಶಸ್ತಿಗಾಗಿ ಕೊನೆಯ ಹೋರಾಟ ನಡೆಸಲಿವೆ. ಟೈಟಾನ್ಸ್ ಚೊಚ್ಚಲ ಪ್ರಯತ್ನದಲ್ಲೆ  ಫೈನಲ್ ತಲುಪಿದ್ದು ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಲು ಸಜ್ಜಾಗಿದೆ. ಇನ್ನು ರಾಜಸ್ಥಾನ ತಂಡ 2008ರಲ್ಲಿ ಕೊನೆಯ ಬಾರಿಗೆ ಪ್ರಶಸ್ತಿ ಗೆದ್ದಿತ್ತು. ಇದೀಗ ಮತ್ತೆ...

ಆರ್ಸಿಬಿ ಬೌಲರ್ಗಳ ಮೈಚಳಿ ಬಿಡಿಸಿದ ಜೋಸ್ ಬಟ್ಲರ್

ಅಹಮದಾಬಾದ್:ಸ್ಟಾರ್ ಅಟಗಾರ ಜೋಸ್ ಬಟ್ಲರ್ ಅವರ ಅತ್ಯದ್ಭುತ ಶತಕದ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ಆರ್ಸಿಬಿ ತಂಡವನ್ನು ಮಣಿಸಿ ಐಪಿಎಲ್ 15ರ ಫೈನಲ್ಗೆ ಲಗ್ಗೆ ಹಾಕಿದೆ. ಶುಕ್ರವಾರ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿ ರಾಜಸ್ಥಾನ ತಂಡಕ್ಕೆ 158 ರನ್ ಗುರಿ ನೀಡಿತು. ರಾಜಸ್ಥಾನ ಪರ  ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್...

ಈ ಸಲವೂ ಕಪ್ ನಮ್ದಲ್ಲ

ಅಹಮದಾಬಾದ್: ಆರ್ಸಿಬಿ ತಂಡದ ಕಪ್ ಗೆಲ್ಲುವ ಕನಸು ಈ ಬಾರಿಯೂ ಭಗ್ನಗೊಂಡಿದೆ. ಕ್ವಾಲಿಫೈಯರ್ 2ರಲ್ಲಿ ರಾಜಸ್ಥಾನ ವಿರುದ್ಧ 7 ವಿಕೆಟ್ ಗಳ ಅಂತರದಿಂದ ಸೋತು ಟೂರ್ನಿಯಿಂದಲೇ ಹೊರಬಿದ್ದಿದೆ. 2008ರ ನಂತರ ಇದೇ ಮೊದಲ ಬಾರಿಗೆ ಫೈನಲ್ಗೇರಿದ ರಾಜಸ್ಥಾನ ಭಾನುವಾರ ಗುಜರಾತ್ ಟೈಟಾನ್ಸ್ ವಿರುದ್ಧ ಅಂತಿಮ ಹೋರಾಟ ನಡೆಸಲಿದೆ. ಇಲ್ಲಿನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್...

ಇಂದು ಆರ್ಸಿಬಿ, ರಾಜಸ್ಥಾನ ಕ್ವಾಲಿಫೈಯರ್ ಫೈಟ್

ಅಹಮದಾಬಾದ್: ಕಳೆದ ವಾರ ರಾಜಸ್ಥಾನ ರಾಯಲ್ಸ್ ಈ ಬಾರಿಯ ಐಪಿಎಲ್ ಟೂರ್ನಿಯಿಂದಲೇ ಹೊರ ಬೀಳುವ ಭೀತಿಯಲ್ಲಿತ್ತು. ಡೆಲ್ಲಿ ವಿರುದ್ಧ ಗೆದ್ದ ಮುಂಬೈ, ಆರ್ಸಿಬಿಗೆ  ಪ್ಲೇ ಆಫ್ ಪ್ರವೇಸಿಸುವಂತೆ ಅವಕಾಶ ಮಾಡಿಕೊಟ್ಟಿತ್ತು. ಮೊನ್ನೆ ಎಲಿಮಿನೇಟರ್ನಲ್ಲಿ ಬಲಿಷ್ಠ ಲಕ್ನೊ ವಿರುದ್ಧ ಗೆದ್ದು ಕ್ವಾಲಿಫೈಯರ್ 2ರಲ್ಲಿ 14 ರನ್ ಗಳಿಂದ ಗೆದ್ದುಕೊಂಡಿತು. ಇಂದು ನಡೆಯುವ 2ನೇ ಕ್ವಾಲಿಫೈಯರ್ ಪಂದ್ಯವನ್ನು ಗೆದ್ದು...

ಹಾಕಿ ಏಷ್ಯಾ ಕಪ್: ಇಂಡೋನೇಷ್ಯಾ ಎದುರು ಭಾರತಕ್ಕೆ  ಅಗ್ನಿ ಪರೀಕ್ಷೆ 

ಜಕಾರ್ತಾ(ಇಂಡೋನೇಷ್ಯಾ) :  ಹಾಲಿ ಚಾಂಪಿಯನ್ ಭಾರತ ತಂಡ ನಾಕೌಟ್ ಹಂತಕ್ಕೆ ಹೋಗಬೇಕಿದ್ದಲ್ಲಿ  ಇಂದು ಆತಿಥೇಯ ಇಂಡೋನೇಷ್ಯಾ ವಿರುದ್ಧ ದೊಡ್ಡ  ಮಟದಲ್ಲಿ  ಗೆಲುವು ಸಾಸಬೇಕಿದೆ.  ಜೊತೆಗೆ  ಜಪಾನ್ ತಂಡ ಪಾಕಿಸ್ಥಾನ ತಂಡವನ್ನು ಸೋಲಿಸಬೇಕಿದೆ. ಆತಿಥೇಯ ಇಂಡೋನೇಷ್ಯಾ ವಿರುದ್ಧ ದೊಡ್ಡ ಮಟ್ಟದಲ್ಲಿ  ಗೆಲುವು ದಾಖಲಿಸಿದರೂ ನಾಕೌಟ್ ಹಂತಕ್ಕೆ ಹೋಗುವ ಖಾತರಿ ಇಲ್ಲ. ಭಾರತದ ಆಸೆ ಜೀವಂತವಾಗಿರಬೇಕಿದ್ದಲ್ಲಿ ಜಪಾನ್ ಪಾಕ್...

ಎರಡನೆ ಕ್ವಾಲಿಫಯರ್ ಗೆ ಆರ್ಸಿಬಿ ಲಗ್ಗೆ

ಕೋಲ್ಕತ್ತಾ : 15ನೇ ಆವೃತ್ತಿಯ ಐಪಿಎಲ್ನಲ್ಲಿ  ಆರ್ಸಿಬಿ ಕ್ವಾಲಿಫೈಯರ್ 2ಕ್ಕೆ ಪ್ರವೇಶ ಮಾಡಿದೆ. ಬುಧವಾರ ಲಕ್ನೊ ವಿರುದ್ಧ ನಡೆದ ಎಲಿಮಿನೇಟರ್ ಪಂದ್ಯದಲ್ಲಿ 14 ರನ್ ಗಳ ಗೆಲುವು ದಾಖಲಿಸಿದೆ. ಟಾಸ್ ಗೆದ್ದ ಲಕ್ನೊ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಆರ್ಸಿಬಿ ನಾಯಕ ಫಾಫ್ ಡುಪ್ಲೆಸಿಸ್ (0) ಅವರನ್ನು ಕಳೆದುಕೊಂಡಿತು. ವಿರಾಟ್ ಕೊಹ್ಲಿ ಜೊತೆಗೂಡಿದ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img