Wednesday, September 17, 2025

IPL 2022

ಇಂದಾದರೂ ಗೆಲ್ಲುತ್ತಾ ಮುಂಬೈ ಇಂಡಿಯನ್ಸ್

ಮುಂಬೈ: ಐಪಿಎಲ್‍ನ 26ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಬಲಿಷ್ಠ ಲಕ್ನೊ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ಕದನ ನಡೆಯಲಿದೆ. ಮುಂಬೈ ಇಂಡಿಯನ್ಸ್ ತಂಡ ಆಡಿದ ಎಲ್ಲಾ ಐದು ಪಂದ್ಯಗಳನ್ನು ಕೈಚೆಲ್ಲಿದೆ. ಇನ್ನು ಮುಂದಿನ ನಾಲ್ಕು ಪಂದ್ಯಗಳನ್ನು ಕೈಚೆಲ್ಲಿದರೆ ಪ್ಲೇ ಆಫ್ ಹಾದಿ ದುರ್ಗಮವಾಗಲಿದೆ. ಆದರೆ ಈ ಹಿಂದೆ ಇದೆ ಸ್ಥಾನದಿಂದ ಎದ್ದು...

ನೈಟ್ ರೈಡರ್ಸ್‍ಗೆ ಸನ್‍ರೈಸರ್ಸ್ ಸವಾಲ್

ಮುಂಬೈ:  ಇಂದು ಐಪಿಎಲ್‍ನ 25ನೇ ಪಂದ್ಯದಲ್ಲಿ  ಬಲಿಷ್ಠ ಕೋಲ್ಕತ್ತಾ ನೈಟ್ ರೈಡರ್ಸ್ ಸನ್‍ರೈಸರ್ಸ್ ತಂಡವನ್ನು ಎದುರಿಸಲಿದೆ. ಶುಕ್ರವಾರ ಇಲ್ಲಿನ ಬ್ರಾಬೊರ್ನ್ ಮೈದಾನದಲ್ಲಿ ಪಂದ್ಯ ನಡೆಯಲಿದೆ. ಆರಂಭದ ಎರಡು ಪಂದ್ಯಗಳನ್ನು ಸೋತು ನಂತರ ಪುಟಿದೆದ್ದು ಎರಡೂ ಪಂದ್ಯಗಳನ್ನೂ ಗೆದ್ದಿರುವ ಸನ್‍ರೈಸರ್ಸ್ ಹೈದ್ರಾಬಾದ್ ತಂಡ ಕೋಲ್ಕತ್ತಾ ತಂಡದಿಂದ ಕಠಿಣ ಸವಾಲನ್ನು ಎದುರಿಸಲಿದೆ. ಕೇನ್ ವಿಲಿಯಮ್ಸನ್ ನೇತೃತ್ವದ ಸನ್‍ರೈಸರ್ಸ್ ಅಡಿದ 4...

ರಾಯಲ್ಸ್ ಮೇಲೆ ಗುಜರಾತ್ ಭರ್ಜರಿ ಸವಾರಿ

ಮುಂಬೈ:ಹಾರ್ದಿಕ್ ಪಾಂಡ್ಯ ಅವರ ಆಲ್ರೌಂಡ್ ಆಟದ ನೆರೆವಿನಿಂದ ಗುಜರಾತ್ ಟೈಟಾನ್ಸ್ ಬಲಿಷ್ಠ ರಾಜಸ್ಥಾನ ರಾಯಲ್ಸ್ ವಿರುದ್ಧ 33 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಡಿ ವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ 193 ರನ್‍ಗಳ ಬೃಹತ್ ಮೊತ್ತ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ತಂಡ ಗುಜರಾತ್ ವೇಗಿಗಳ ದಾಳಿಗೆ ತತ್ತರಿಸಿ ಹೋಯ್ತು. ಆರಂಭಿಕಾಗಿ ಕಣಕ್ಕಿಳಿದ ಜೋಸ್ ಬಟ್ಲರ್...

ಒಂದೇ ಓವರ್‍ನಲ್ಲಿ 29 ರನ್ ಚಚ್ಚಿದ ಜೂನಿಯರ್ ಎಬಿಡಿ

ಈ ಬಾರಿಯ ಐಪಿಎಲ್ ಮುಂಬೈ ಇಂಡಿಯನ್ಸ್ ಪಾಲಿಗೆ ಕಹಿಯಾಗಿದೆ. ರೋಹಿತ್ ಶರ್ಮಾ ನೇತೃತ್ವzಲ್ಲಿ ಆಡಿದ ಐದನೆ ಪಂದ್ಯದಲ್ಲೂ ಮುಂಬೈ ಸೋಲು ಕಂಡಿದೆ. ಆದರೆ ಮುಂಬೈ ತಂಡದ ಕೆಲವು ವೈಯಕ್ತಿಕ ಪ್ರದಶ್ನಗಳು ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿವೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಮದ್ಯದಲ್ಲಿ ಜೂನಿಯರ್ ಎಬಿಡಿ ಖ್ಯಾತಿಯ ಡೆವಾಲ್ಡ್ ಬ್ರೆವಿಸ್ ಪಂಜಾಬ್ ವಿರುದ್ಧ ಸ್ಫೋಟ ಬ್ಯಾಟಿಂಗ್ ಮಾಡಿದರು. ಮೂರನೆ ಕ್ರಮಾಂಕದಲ್ಲಿ...

ಇಂದು ರಾಯಲ್ಸ್, ಟೈಟಾನ್ ಬಿಗ್ ಫೈಟ್

ಮುಂಬೈ:ರಾಜಸ್ಥಾನ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ಐಪಿಎಲ್‍ನ 24ನೇ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದ್ದು ನಂ1 ಪಟ್ಟಕ್ಕಾಗಿ ಹೋರಾಡಲಿವೆ. ಡಿವೈ ಪಾಟೀಲ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಜಿದ್ದಾಜಿದ್ದಿನ ಕದನ ನಡೆಸಲಿವೆ. ರಾಜಸ್ಥಾನ ತಂಡ 4 ಪಂದ್ಯಗಳಲ್ಲಿ 3ರಲ್ಲಿ ಗೆದ್ದು 6 ಅಂಕಗಳೊಂದಿಗೆ ಮೊದಲ ಸ್ಥಾನನದಲ್ಲಿದ್ದರೆ ಗುಜರಾತ್ ತಂಡ 4 ಪಂದ್ಯಗಳಲ್ಲಿ 3ರಲ್ಲಿ ಜಯಿಸಿ 6 ಅಂಕ ಗಳಿಸಿದೆ. ಎರಡು...

ಮುಂಬೈಗೆ ಸತತ ಐದನೆ ಸೋಲು

ಮುಂಬೈ:ನಾಯಕ ಮಯಾಂಕ್ ಅಗರ್‍ವಾಲ್ ಹಾಗೂ ಶಿಖರ್ ಧವನ್ ಅವರ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಕಿಂಗ್ಸ್ ಲೆವೆನ್ ಪಂಜಾಬ್ ತಂಡ ಬಲಿಷ್ಠ ಮುಂಬೈ ವಿರುದ್ಧ 12 ರನ್‍ಗಳ ರೋಚಕ ಗೆಲುವು ಪಡೆಯಿತು.ಮುಂಬೈ ತಂಡ ಸತತ ಐದನೆ ಸೋಲು ಕಂಡಿತು. ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಫಿಲ್ಡಿಂಗ್ ಆಯ್ದುಕೊಂಡಿತು.ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಮಯಾಂಕ್...

ಕೇನ್ ವಿಲಿಯಮ್ಸನ್ ಅಬ್ಬರಕ್ಕೆ ಮುಳುಗಿದ ಟೈಟಾನ್ಸ್

ಮುಂಬೈ: ನಾಯಕ ಕೇನ್ ವಿಲಿಯಮ್ಸನ್ ಅವರ ಅಮೋಘ ಬ್ಯಾಟಿಂಗ್ ನೆರೆವಿನಿಂದ ಸನ್‍ರೈಸರ್ಸ್ ಹೈದ್ರಾಬಾದ್ ತಂಡ ಬಲಿಷ್ಠ ಗುಜರಾತ್ ಟೈಟಾನ್ಸ್ ವಿರುದ್ಧ 8 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್‍ರೈಸರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ದೊಡ್ಡ ಮೊತ್ತ ಕಲೆ ಹಾಕಬೇಕೆಂದು ಕಣಕ್ಕಿಳಿದ ಗುಜರಾತ್ ಬ್ಯಾಟರ್‍ಗಳಿಗೆ ಸನ್‍ರೈಸರ್ಸ್ ವೇಗಿಗಳು...

ಇಂದು ಆರ್‍ಸಿಬಿಗೆ ಚೆನ್ನೆ ಕಿಂಗ್ಸ್ ಸವಾಲು

ಮುಂಬೈ: ಐಪಿಎಲ್‍ನ ಎರಡು ಬಲಿಷ್ಠ ತಂಡಗಳಾದ ಆರ್‍ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಇಂದು ಮುಖಾಮುಖಿಯಗುತ್ತಿವೆ. ಮಂಗಳವಾರ ಇಲ್ಲಿನ ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಕದನ ಹೈವೋಲ್ಟೇಜ್‍ನಿಂದ ಕೂಡಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್‍ಸಿಬಿ ಅಡಿದ ನಾಲ್ಕು ಪಂದ್ಯಗಳಲ್ಲಿ 3 ಪಂದ್ಯಗಳನ್ನು ಗೆದ್ದು 1 ರಲ್ಲಿ ಸೋತು 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೆ ಸ್ಥಾನದಲ್ಲಿದೆ. ಇನ್ನು ರವೀಂದ್ರ ಜಡೇಜಾ...

ಕುಲದೀಪ್,ವಾರ್ನರ್ ಆಟಕ್ಕೆ ಥಂಡಾ ಹೊಡೆದ ಕೋಲ್ಕತ್ತಾ

ಮುಂಬೈ: ಚೈನಾಮನ್ ಸ್ಪಿನ್ನರ್ ಕುಲದೀಪ್ ಯಾದವ್ ಅವರ ಸ್ಪಿನ್ ಮ್ಯಾಜಿಕ್ ನೆರೆವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ಬಲಿಷ್ಠ ಕೋಲ್ಕತ್ತಾ ವಿರುದ್ಧ 44 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ಬ್ರಾಬೊರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಡೆಲ್ಲಿ ಪರ ಆರಂಭಿಕರಾಗಿ ಕಣಕ್ಕಿಳಿದ ಪೃಥ್ವಿ ಶಾ ಹಾಗೂ ಡೇವಿಡ್ ವಾರ್ನರ್ ಮೊದಲ...

ಅಶ್ವಿನ್ ರಿಟೈರ್ ಔಟ್: ಐಪಿಎಲ್‍ನಲ್ಲಿ ಇದೇ ಮೊದಲು

ರಾಜಸ್ಥಾನ ರಾಯಲ್ಸ್ ತಂಡದ ಆಲ್ರೌಂಡರ್ ಆರ್.ಅಶ್ವಿನ್ ನಿನ್ನೆ ಲಕ್ನೊ ವಿರುದ್ಧದ ಪಂದ್ಯದಲ್ಲಿ ರಿಟೈರ್ ಔಟ್ ಆಗಿ ಹೊರ ನಡೆದರು. ಇದರೊಂದಿಗೆ ಐಪಿಎಲ್‍ನಲ್ಲಿ ಬ್ಯಾಟರ್ ಒಬ್ಬರು ಈ ರೀತಿ ಸ್ವಯಂ ಪ್ರೇರಣೆಯಿಂದ ಹೊರ ನಡೆದಿದ್ದು ಇದೇ ಮೊದಲ ಬಾರಿಯಾಗಿದೆ. 6ನೇ ಕ್ರಮಾಂಕದಲ್ಲಿ ಕಣಕಿಳಿದಿದ್ದ ಅಶ್ವಿನ್ 23 ಎಸೆತದಲ್ಲಿ 28 ರನ್ ಗಳಿಸಿದ್ದರು. 19ನೇ ಓವರ್‍ನ ಎರಡನೆ ಎಸೆತದಲ್ಲಿ ಹೊರ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img