Monday, April 14, 2025

IPL 2022

ಟೈಟಾನ್ಸ್ ಓಟಕ್ಕೆ ಬ್ರೇಕ್ ಹಾಕುತ್ತಾ ಸನ್‍ರೈಸರ್ಸ್ ?

ಮುಂಬೈ:ಐಪಿಎಲ್‍ನ 21ನೇ ಪಂದ್ಯದಲ್ಲಿ ಇಂದು ಸನ್‍ರೈಸರ್ಸ್ ಹೈದ್ರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗುತ್ತಿದೆ. ಡಿವೈ ಪಾಟೀಲ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ನೇತೃತ್ವದ ಸನ್‍ರೈರ್ಸ್ ಹೈದ್ರಾಬಾದ್ ತಂಡ ತಂಡಕ್ಕೆ ಕಠಿಣ ಸವಾಲು ಎದುರಾಗಿದೆ. ಸನ್‍ರೈ¸ರ್ಸ್ ಹೈದ್ರಬಾದ್ ತಂಡ ಆಡಿದ ಮೂರು ಪಂದ್ಯಗಳಲ್ಲಿ 1ರಲ್ಲಿ ಮಾತ್ರ ಗೆದ್ದು 2 ಪಂದ್ಯಗಳನ್ನು ಕೈಚೆಲ್ಲಿದೆ. ಮೊನ್ನೆ ಚೆನ್ನೈ ವಿರುದ್ಧ ಗೆದ್ದು...

ಲಕ್ನೊಗೆ 3 ರನ್‍ಗಳ ವಿರೋಚಿತ ಸೋಲು

ಮುಂಬೈ: ಯಜ್ವಿಂದರ್ ಚಾಹಲ್ ಸ್ಪಿನ್ ಮ್ಯಾಜಿಕ್‍ಗೆ ಪತರಗುಟ್ಟಿದ ಲಕ್ನೊ ಸೂಪರ್ ಜೈಂಟ್ಸ್ ರಾಜಸ್ಥಾನ ಎದುರು 3 ರನ್‍ಗಳ ವಿರೋಚಿತ ಸೋಲು ಅನುಭವಿಸಿತು. ವಾಂಖೆಡೆ ಮೈದಾನದಲ್ಲಿ ನಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೊ ಫೀಲ್ಡಿಂಗ್ ಆಯ್ದುಕೊಂಡಿತು. ರಾಜಸ್ಥಾನ ಪರ ಆರಂಭಿಕರಾಗಿ ಕಣಕ್ಕಳಿದ ಜೋಸ್ ಬಟ್ಲರ್ (13) ಹಾಗೂ ದೇವದತ್ ಪಡೀಕಲ್ (29) ಮೊದಲ ವಿಕೆಟ್‍ಗೆ 42 ರನ್...

ಅನೂಜ್ ರಾವತ್ ಸ್ಫೋಟಕ ಬ್ಯಾಟಿಂಗ್‍ಗೆ ಮುಂಬೈ ಉಡೀಸ್

ಪುಣೆ:15ನೇ ಆವೃತ್ತಿಯ ಐಪಿಎಲ್‍ನಲ್ಲಿ ಆರ್‍ಸಿಬಿ ಅತಿ ದೊಡ್ಡ ಗೆಲುವನ್ನು ಕಂಡಿದೆ. ಆರ್‍ಸಿಬಿ ಹಾಗೂ ಮುಂಬೈ ನಡುವಿನ ಕದನ ಹೈವೋಲ್ಟೇಜ್‍ನಿಂದ ಕೂಡಿತ್ತು. ಪುಣೆ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಆರ್‍ಸಿಬಿ ಮುಂಬೈ ಮೇಲೆ ಭರ್ಜರಿಯಾಗಿಯೇ ಸವಾರಿ ಮಾಡಿ 7 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿತು. ಬೌಲರ್‍ಗಳ ಸಾಂಘಿಕ ಹೋರಾಟದ ಫಲ ಹಾಗೂ ಓಪನರ್ ಅನೂಜ್ ರಾವತ್ ಅವರ ಸ್ಫೋಟಕ ಬ್ಯಾಟಿಂಗ್...

ಆರ್‍ಸಿಬಿಗೆ ಹ್ಯಾಟ್ರಿಕ್ ಗೆಲುವು: ಮುಂಬೈಗೆ ನಾಲ್ಕನೆ ಸೋಲು

ಅನೂಜ್ ರಾವತ್ ಅವರ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಆರ್‍ಸಿಬಿ ಬಲಿಷ್ಠ ಮುಂಬೈ ವಿರುದ್ಧ 7ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಮುಂಬೈ ಇಂಡಿಯನ್ಸ್ ತಂಡ ಸತತ ನಾಲ್ಕನೆ ಪಂದ್ಯವನ್ನು ಕೈಚೆಲ್ಲಿ ನಿರಾಸೆ ಅನುಭವಿಸಿದೆ. ಟಾಸ್ ಗೆದ್ದ ಆರ್‍ಸಿಬಿ ಫೀಲ್ಡಿಂಗ್ ಆಯ್ದುಕೊಂಡಿತು. ಮುಂಬೈ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಶರ್ಮಾ (26) ಹಾಗೂ ಇಶನ್ ಕಿಶನ್ (26)...

ರಾಹುಲ್ ತೆವಟಿಯಾ ರೌದ್ರವತಾರ: ಗುಜರಾತ್‍ಗೆ ರೋಚಕ ಜಯ

ಮುಂಬೈ:ಕೊನೆಯಲ್ಲಿ ರಾಹುಲ್ ತೆವಾಟಿಯಾ ಅವರ ಎರಡು ರೋಚಕ ಸಿಕ್ಸರ್‍ಗಳ ನೆರೆವಿನಿಂದ ಗುಜರಾತ್ ಟೈಟಾನ್ಸ್ ಪಂಜಾಬ್ ವಿರುದ್ಧ 6 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿ ಗೆಲುವಿನ ಓಟವನ್ನು ಮುಂದುವರೆಸಿದೆ. ಬ್ರಾಬೊರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು.ಪಂಜಾಬ್ ಪರ ಮಯಾಂಕ್ ಅಗರ್‍ವಾಲ್ (5 ರನ್) ಮತ್ತೆ ವೈಫಲ್ಯ ಅನುಭವಿಸಿದರು. ಜಾನಿ ಬೈರ್‍ಸ್ಟೊ (8)...

ಚೆನ್ನೈ,ಸನ್‍ರೈರ್ಸ್ ಕಾಳಗದಲ್ಲಿ ಮೊದಲ ಗೆಲುವು ಯಾರಿಗೆ ?

ಮುಂಬೈ:ಐಪಿಎಲ್‍ನ 17ನೇ ಪಂದ್ಯದಲ್ಲಿಂದು ಹಾಲಿ ಚಾಂಪಿಯನ್ ಚೆನೈ ಸೂಪರ್ ಕಿಂಗ್ಸ್ ಹಾಗೂ ಸನ್‍ರೈಸರ್ಸ್ ನಡುವೆ ಕದನ ನಡೆಯಲಿದೆ. ಉಭಯ ತಂಡಗಳ ನಡುವಿನ ಕದನ ಹೈವೋಲ್ಟೇಜ್ ಕದನ ಆಗಿದೆ. ಅಚ್ಚರಿ ಎಂಬಂತೆ ಐಪಿಎಲ್‍ನಲ್ಲಿ ಎರಡೂ ತಂಡಗಳು ಬಲಿಷ್ಠ ತಂಡಗಳಾಗಿ ಗುರುತಿಸಿಕೊಂಡಿವೆ.ಆದರೆ ಈ ಬಾರಿ ಎರಡೂ ತಂಡಗಳು ಗೆಲುವಿನ ಖಾತೆಯನ್ನು ತೆರೆದಿಲ್ಲ. ರವೀಂದ್ರ ಜಡೇಜಾ ನೇತೃತ್ವದ ಸಿಎಸ್‍ಕೆ ಈ...

ಹೇಗಿದೆ ಆರ್‍ಸಿಬಿ ಪ್ಲೇಯಿಂಗ್ ಇಲೆವೆನ್ ?

ಮುಂಬೈ: ಐಪಿಎಲ್‍ನಲ್ಲಿ ಇಂದು ಮದಗಜಗಗಳ ಕಾದಾಟ ನಡೆಯಲಿವೆ.ಐಪಿಎಲ್‍ನಲ್ಲಿ ಆರ್‍ಸಿಬಿ ಹಾಗೂ ಮುಂಬೈ ಎರಡು ಬಲಿಷ್ಠ ತಂಡಗಳಾಗಿ ಗುರುತಿಸಿಕೊಂಡಿವೆ. ಆರ್‍ಸಿಬಿ ಮುಂಬೈ ಕಾದಾಟ ಅಂದ್ರೆ ಅದು ಬದ್ಧ ವೈರಿಗಳ ಕಾದಾಟ ಎಂದೆ ಬಿಂಬಿತವಾಗಿದೆ. ಆರ್‍ಸಿಬಿ ತಂಡ ಎರಡು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಇತ್ತ ಮುಂಬೈ ಇಂಡಿಯನ್ಸ್ ತಂಡ ಹ್ಯಾಟ್ರಿಕ್ ಸೋಲುಂಡು ಗೆಲುವಿನ ಹುಡುಕಾಟದಲ್ಲಿದೆ. ಅಂಕಪಟ್ಟಿಯಲ್ಲಿ ಆರ್‍ಸಿಬಿ...

ಗೆಲುವಿನ ಹುಡುಕಾಟದಲ್ಲಿ ರೋಹಿತ್ ಪಡೆ ಹ್ಯಾಟ್ರಿಕ್ ಗೆಲುವಿನ ಕನಸಲ್ಲಿ ಆರ್‍ಸಿಬಿ

ಪುಣೆ: ಇಂದು ವಾರಾಂತ್ಯ ಆಗಿರುವುದರಿಂದ ಐಪಿಎಲ್‍ನಲ್ಲಿಂದು ಎರಡು ಪಂದ್ಯಗಳು ನಡೆಯಲಿವೆ. ಆರ್‍ಸಿಬಿ ತಂಡ ಇಂದು ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಿದರೆ ಇದಕ್ಕೂ ಮುನ್ನ ನಡೆಯುವ ಮತ್ತೊಂದು ಪಂದ್ಯದಲ್ಲಿ ಚೆನ್ನೈ ತಂಡ ಸನ್‍ರೈಸರ್ಸ್ ಹೈದ್ರಾಬಾದ್ ತಂಡವನ್ನು ಎದುರಿಸಲಿದೆ. ಶನಿವಾರ ಪುಣೆಯ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಡುಪ್ಲೆಸಿಸ್ ನೇತೃಥ್ವದ ಆರ್‍ಸಿಬಿ ತಂಡ ಬಲಿಷ್ಠ ಮುಂಬೈ ತಂಡವನ್ನು ಎದುರಿಸಲಿದೆ....

ಡೆಲ್ಲಿಗೆ ಸತತ ಎರಡು ಸೋಲು: ಚಾಣಾಕ್ಷತನ ತೋರದ ನಾಯಕ ಪಂತ್

ಮುಂಬೈ:ಈ ಬಾರಿಯ ಐಪಿಎಲ್ ಆರಂಭದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬಲಿಷ್ಠ ಮುಂಬೈ ತಂಡವನ್ನು ಸೋಲಿಸಿದಾಗ ಡೆಲ್ಲಿ ತಂಡ ಬಲಿಷ್ಠವಾಗಿದೆ ಎಂದೆ ಎಲ್ಲರೂ ಭಾವಿಸಿದ್ದರು. ಅದರೆ ಇದೀಗ ಸತತ ಎರಡು ಪಂದ್ಯಗಳನ್ನು ಕೈಚೆಲ್ಲಿದೆ. ಅಂಕಪಟ್ಟಿಯಲ್ಲಿ ಎಂಟನೆ ಸ್ಥಾನಕ್ಕೆ ಕುಸಿದು ನೇಟ್ ರನ್ ರೇಟ್ 0.116 ಆಗಿದೆ. ಗುಜರಾತ್ ವಿರುದ್ಧ ಸೋತಿದ್ದ ಡೆಲ್ಲಿ ತಂಡಕ್ಕೆ ಡ್ಯಾಶಿಂಗ್ ಓಪನರ್ ಡೇವಿಡ್...

ಚಾಹಲ್ ಹೇಳಿದ ಆ ಭಯಾನಕ ಕತೆ..!

ಮುಂಬೈ:ಲೆಗ್ ಸ್ಪಿನ್ನರ್ ಯಜ್ವಿಂದರ್ ಚಾಹಲ್ ಐಪಿಎಲ್‍ನ ಈ ಬಾರಿಯ ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುತ್ತಿದ್ದಾರೆ. ಆರ್‍ಆರ್ ತಂಡದ ಸಂರ್ಶನದಲ್ಲಿ ಆಘಾತಕಾರಿ ವಿಚಾರವೊಂದನ್ನ ಹೇಳಿಕೊಂಡಿದ್ದಾರೆ. ಚಾಹಲ್ ಇದುವರೆಗೂ ಯಾರ ಬಳಿಯೂ ಹೇಳಿಕೊಳ್ಳದ ವಿಚಾರವನ್ನು ಇದೀಗ ಬಹಿರಂಗಪಡಿಸಿದ್ದಾರೆ. ಈ ಸಂದರ್ಶನದಲ್ಲಿ ಅಶ್ವಿನ್ ಹಾಗೂ ಕನ್ನಡಿಗ ಕರುಣ್ ನಾಯರ್ ಇದ್ದರು. ತಮ್ಮ ಅನುಭವವನ್ನು ಚಾಹಲ್ ಹೇಳಿದ್ದು ಹೀಗೆ, ಇದು 2013ರಲ್ಲಿ...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img