Monday, November 17, 2025

IPL 2022

ಟೈಟಾನ್ಸ್‍ ಗೆಲುವಿನ ಓಟಕ್ಕೆ ಪಂಜಾಬ್ ಕಿಂಗ್ಸ್ ಲಗಾಮು ?

ಮುಂಬೈ:ಐಪಿಎಲ್‍ನ 16ನೇ ಪಂದ್ಯದಲ್ಲಿಂದು ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗುತ್ತಿವೆ. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಮಹಾ ಹೋರಾಟವನ್ನೆ ಮಾಡಲಿದೆ. ಮಯಾಂಕ್ ಅಗರ್‍ವಾಲ್ ನೇತೃತ್ವದ ಪಂಜಾಬ್ ತಂಡ ತನ್ನ ಮೊದಲ ಪಂದ್ಯದಲ್ಲಿ ಆರ್‍ಸಿಬಿ ವಿರುದ್ಧ ಗೆದ್ದು ಶುಭಾರಂಭ ಮಾಡಿತ್ತು. ನಂತರ ಎರಡನೆ ಪಂದ್ಯದಲ್ಲಿ ಕೋಲ್ಕತ್ತಾ ವಿರುದ್ಧ ಸೋತಿತ್ತು. ಮೂರನೆ...

ಡೆಲ್ಲಿ ವಿರುದ್ಧ ಲಕ್ನೊಗೆ ಭರ್ಜರಿ ಗೆಲುವು

ಮುಂಬೈ:ಕ್ವಿಂಟಾನ್ ಡಿ’ಕಾಕ್ ಆಕರ್ಷಕ ಬ್ಯಾಟಿಂಗ್ ನೆರೆವಿನಿಂದ ಲಕ್ನೊ ಸೂಪರ್ ಜೈಂಟ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೊ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಆರಂಭಿಕರಾಗಿ ಕಣಕ್ಕಿಳಿದ ಪೃಥ್ವಿ ಶಾ ಹಾಗೂ ಡೀವಿಡ್ ವಾರ್ನರ್ ಮೊದಲ ವಿಕೆಟ್‍ಗೆ 67 ರನ್‍ಗಳ ಭರ್ಜರಿ...

ಬುಮ್ರಾ, ನಿತೀಶ್ ರಾಣಾಗೆ ಐಪಿಎಲ್ ಬರೆ

ಪುಣೆ: ನಿನ್ನೆ ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಸಾಕಷ್ಟು ರೋಚಕತೆ ಸೃಷ್ಟಿಸಿತ್ತು. ಕಮಿನ್ಸ್ ಅವರ ಅಬ್ಬರದ ಬ್ಯಾಟಿಂಗ್‍ಗೆ ಮುಂಬೈ ತಂಡ ಥಂಡಾ ಹೊಡಿಯಿತು. ಐದು ಬಾರಿ ಚಾಂಪಿಯನ್ ಮುಂಬೈ ಭಾರೀ ಮುಖಭಂಗ ಅನುಭವಿಸಿತು. ಇದೀಗ ಗೆಲುವಿನ ಸಿಹಿ ಅನುಭವಿಸಿದ ಮುಂಬೈಗೆ ಹಾಗೂ ಸೋಲು ಅನುಭವಿಸಿದ ಕೆಕೆಆರ್‍ಗೆ ಆಘಾತ ಉಂಟಾಗಿದೆ. ಮುಂಬೈ ಇಂಡಿಯನ್ಸ್ ತಂಡದ ವೇಗಿ...

ಕಮಿನ್ಸ್ ಆರ್ಭಟಕ್ಕೆ ಮುಂಬೈ ಧೂಳಿಪಟ  

ಮುಂಬೈ: ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಗೆಲುವಿನ ಕೇಕೆ ಹಾಕಿ ಸಂಭ್ರಮಿಸಿದೆ. ಕೆಕೆಆರ್ ಗೆಲುವಿಗೆ ಕಾರಣವಾಗಿದ್ದು ಪ್ಯಾಟ್ ಕಮಿನ್ಸ್ ಅವರ ಸ್ಫೋಟಕ ಬ್ಯಾಟಿಂಗ್. 162 ರನ್‍ಗಳ ಗೆಲುವಿನ ಟಾರ್ಗೆಟ್ ಬೆನ್ನತ್ತಿದ ಕೋಲ್ಕತ್ತಾ ತಂಡಕ್ಕೆ ಗೆಲುವು ಅಷ್ಟು ಸುಲಭವಾಗಿರಲಿಲ್ಲ. ತಂಡದ ಓಪನರ್ ಅಜಿಂಕ್ಯ ರಹಾನೆ 7, ನಾಯಕ ಶ್ರೇಯಸ್ ಅಯ್ಯರ್ 10,...

ಲಕ್ನೊ ಗೆಲುವಿನ ಓಟಕ್ಕೆ ಬ್ರೇಕ್ ಹಾಕುತ್ತಾ ಡೆಲ್ಲಿ ?

ಮುಂಬೈ:ಐಪಿಎಲ್‍ನ 15ನೇ ಪಂದ್ಯದಲ್ಲಿಂದು ಲಕ್ನೋ ಸೂಪರ್ ಜೈಂಟ್ಸ್‍ಗೆ ಡೆಲ್ಲಿ ಕ್ಯಾಪಿಟಲ್ಸ್ ಸವಾಲು ಹಾಕಿದೆ. ಡಿ ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಎರಡೂ ತಂಡಗಳು ಗೆಲುವಿಗಾಗಿ ಹೋರಾಡಲಿವೆ. ಡೆಲ್ಲಿ ಕ್ಯಾಪಿಟಲ್ಸ್ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ವಿರುದ್ಧ ಭರ್ಜರಿ ಗೆಲುವು ಸಾಧಿಸಿತ್ತು. ಎರಡನೆ ಪಂದ್ಯದಲ್ಲಿ ಗುಜರಾತ್ ವಿರುದ್ಧ ಸೋಲು ಕಂಡಿತು. ಇನ್ನು ಕೆ,ಎಲ್.ರಾಹುಲ್ ನೇತೃತ್ವದ ಲಕ್ನೋ ತಂಡ...

ಕಮಿನ್ಸ್ ಆಬ್ಬರಕ್ಕೆ ಮುಂಬೈ ಪಂಕ್ಚರ್

ವೇಗಿ ಪ್ಯಾಟ್ ಕಮಿನ್ಸ್ ಅವರ ಆಲ್ರೌಂಡ್ ಆಟದ ನೆರೆವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ಬಲಿಷ್ಠ ಮುಂಬೈ ವಿರುದ್ಧ 5 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ಫೀಲ್ಡಿಂಗ್ ಆಯ್ದುಕೊಂಡಿತು.ಮುಂಬೈ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಶರ್ಮಾ 3 ಹಾಗೂ ಇಶನ್ ಕಿಶನ್ 14 ಉತ್ತಮ ಆರಂಭ ಕೊಡುವಲ್ಲಿ...

ದಾಖಲೆ ಬರೆಯಲು ಸಜ್ಜಾದ ವಿರಾಟ್ ಕೊಹ್ಲಿ

ಮುಂಬೈ: ರನ್ ಮಷೀನ್ ವಿರಾಟ್ ಕೊಹ್ಲಿ ಇಂದು ನಡೆಯುವ ಆರ್‍ಸಿಬಿ ಹಾಗೂ ರಾಜಸ್ಥಾನ ನಡುವಿನ ಕದನದಲ್ಲಿ ವಿಶೇಷ ದಾಖಲೆಯೊಂದನ್ನ ಬರೆಯಲಿದ್ದಾರೆ. ಮಾಜಿ ನಾಯಕ ವಿರಾಟ್ ಕೊಹ್ಲಿ ಆರ್‍ಸಿಬಿಗೆ ಕಪ್ ಗೆಲ್ಲಿಸಿ ಕೊಡದೇ ಇರಬಹುದು ಆದರೆ ಐಪಿಎಲ್‍ನಲ್ಲಿ ರನ್ ಶಿಖರ್ ಕಟ್ಟಿದ್ದಾರೆ. ಕೊಹ್ಲಿ ವಿಶೇಷ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಇನ್ನೊಂದು ಬೌಂಡರಿ ಹೊಡೆದರೆ ಸಾಕು ವಿರಾಟ್ ಕಲ್ಲರ್‍ಫುಲ್...

ಆವೇಶ್ ಆವೇಶಕ್ಕೆ ಮುಳುಗಿದ ಸನ್‍ರೈಸರ್ಸ್

ಮುಂಬೈ:ವೇಗಿ ಆವೇಶ್ ಖಾನ್ ಅವರ ಆವೇಶಭರಿತ ಬೌಲಿಂಗ್ ದಾಳಿಯ ನೆರೆವಿನಿಂದ ಲಕ್ನೊ ಸೂಪರ್ ಜೈಂಟ್ಸ್ ಸನ್‍ರೈಸರ್ಸ್ ಹೈದ್ರಾಬಾದ್ ವಿರುದ್ಧ 12 ರನ್‍ಗಳ ರೋಚಕ ಗೆಲುವು ದಾಖಲಿಸಿದೆ. ಡಿ ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್‍ರೈಸರ್ಸ್ ಹೈದ್ರಾಬಾದ್ ಫಿಲ್ಡಿಂಗ್ ಆಯ್ದುಕೊಂಡಿತು. ಲಕ್ನೋ ಪರ ನಾಯಕ ಕೆ.ಎಲ್.ರಾಹುಲ್ 68, ಕ್ವಿಂಟಾನ್ ಡಿ ಕಾಕ್ 1,...

ರಾಜಸ್ಥಾನ ಗೆಲುವಿನ ಓಟಕ್ಕೆ ಬೀಳುತ್ತಾ ಬ್ರೇಕ್ ?

ಮುಂಬೈ: ಐಪಿಎಲ್‍ನ 13ನೇ ಪಂದ್ಯದಲ್ಲಿಂದು ಆರ್‍ಸಿಬಿ ತಂಡ ಬಲಿಷ್ಠ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಈ ಹಿಂದಿನ ಎರಡು ಪಂದ್ಯಗಳನ್ನು ಗೆದ್ದಿರುವ ಎರಡೂ ತಂಡಗಳು ಗೆಲುವಿನ ಓಟ ಮುಂದುವರೆಸಲು ನಿರ್ಧರಿಸಿವೆ. ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಕದನ ಕುತೂಹಲ ಕೆರೆಳಿಸಿದೆ.ಫಾಫ್ ಡುಪ್ಲೆಸಿಸ್ ನೇತೃತ್ವದ ಅರ್‍ಸಿಬಿ ಎರಡು ಪಂದ್ಯಗಳ ಪೈಕಿ ಒಂದನ್ನು ಸೋತು ಮತ್ತೊಂದು ಪಂದ್ಯವನ್ನು ಗೆದ್ದಿದೆ. ಇನ್ನು ರಾಜಸ್ಥಾನ...

ರಜತ್ ಪಟಿದಾರ್‍ಗೆ ಅವಕಾಶ ಕೊಟ್ಟ ಆರ್‍ಸಿಬಿ

ಬೆಂಗಳೂರು: ವಿಕೆಟ್ ಕೀಪರ್ ಲುವಿನಿತ್ ಸಿಸೋಡಿಯಾ ಗಾಯಗೊಂಡು ಟೂರ್ನಿಯಿಂದ ಹೊರ ನಡೆದಿದ್ದರಿಂದ ಆರ್‍ಸಿಬಿ ಫ್ರಾಂಚೈಸಿ ದೇಸಿ ಆಟಗಾರ ರಜತ್ ಪಟಿದಾರ್‍ಗೆ ಮಣೆ ಹಾಕಿದೆ. ಮಧ್ಯಪ್ರದೇಶದ ರಜತ್ ಪಟಿದಾರ್ 31 ಟಿ20 ಪಂದ್ಯ ಆಡಿದ್ದು 7 ಅ`ರ್À ಶತಕ ಸಿಡಿಸಿದ್ದು 861 ರನ್ ಕಲೆ ಹಾಕಿದ್ದಾರೆ. ಈಗಾಗಲೇ ರಜತ್ ಈ ಹಿಂದೆ ನಾಲ್ಕು ಬಾರಿ ಆರ್‍ಸಿಬಿ ಪರ...
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img