Sunday, September 8, 2024

IPL 2022

ಇಂದು ಆರ್‍ಸಿಬಿ, ಲಕ್ನೊ ಎಲಿಮಿನೇಟರ್ ಫೈಟ್ 

ಕೋಲ್ಕತ್ತಾ: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಆರ್‍ಸಿಬಿ ಇಂದು ಎಲಿಮಿನೇಟರ್‍ನಲ್ಲಿ ಬಲಿಷ್ಠ ಲಕ್ನೊ ತಂಡವನ್ನು ಎದುರಿಸಲಿದೆ. ಇಂದು ಸೋಲುವ ತಂಡ ಟೂರ್ನಿಯಿಂದ ಹೊರ ಬೀಳಲಿದೆ. ಗೆದ್ದ ತಂಡ 2ನೇ ಕ್ವಾಲಿಫೈಯರ್‍ಗೆ ಹೋಗಲಿದೆ. ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯಲಿರುವ ಕದನ ಎರಡೂ ತಂಡಗಳಿಗೂ ಪ್ರತಿಷ್ಠೆಯ ಕದನವಾಗಿದೆ. ರನ್ ಮಷೀನ್ ವಿರಾಟ್ ಕೊಹ್ಲಿ  ಫಾರ್ಮ್‍ಗೆ ಮರಳಿದ್ದು ಆರ್‍ಸಿಬಿ...

ಮಿಲ್ಲರ್ ಅಬ್ಬರ: ಫೈನಲ್ ಗೆ ಗುಜರಾತ್ ಟೈಟಾನ್ಸ್

ಕೋಲ್ಕತ್ತಾ: ಡೇವಿಡ್ ಮಿಲ್ಲರ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಗುಜರಾತ್ ಟೈಟಾನ್ಸ್ ಎದುರಾಳಿ ರಾಜಸ್ಥಾನ ರಾಯಲ್ಸ್ ವಿರುದ್ಧ  7 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿ ಫೈನಲ್ ತಲುಪಿದೆ.ಚೊಚ್ಚಲ ಟೂರ್ನಿಯಲ್ಲೇ ಫೈನಲ್ ತಲುಪಿದ ಸಾಧನೆ ಮಾಡಿದೆ. ಇಲ್ಲಿನ ಈಡನ್ ಮೈದಾನದಲ್ಲಿ ರಾಜಸ್ಥಾನ ವಿರುದ್ಧ ನಡೆದ ಕ್ವಾಲಿಫೈರ್ 1ರಲ್ಲಿ ಗುಜರಾತ್ ಟೈಟಾನ್ಸ್ ರೋಚಕವಾಗಿ ಗೆದ್ದು ಫೈನಲ್ ತಲುಪಿತು....

ಪ್ಲೇ ಆಫ್ಗೆ  ಮಾರ್ಗಸೂಚಿ

ಕೋಲ್ಕತ್ತಾ: ಐಪಿಎಲ್ 15ರ ಆವೃತ್ತಿಯಲ್ಲಿ  ಮಳೆಯಿಂದ ಅಡ್ಡಿಯಾದರೆ ಮತ್ತು ನಿಗದಿತ ಸಮಯದಲ್ಲಿ  ಪಂದ್ಯ ಆಡಿಸಲು ಸಾಹಾಯವಾಗದಿದ್ದರೆ ಸೂಪರ್ ಓವರ್ ಚಾಂಪಿಯನ್ ಯಾರು ಎಂಬುದನ್ನು ನಿರ್ಧರಿಸಲಿದೆ. ಒಂದು ವೇಳೆ ಸೂಪರ್ ಓವರ್ ಕೂಡ ಆಡಿಸಲು ಸಾಹಾಯವಾಗದಿದ್ದರೆ  ಲೀಗ್ ಹಂತದ ಅಂಕಪಟ್ಟಿ  ಆರಂಭದ ಮೇಲೆ ಚಾಂಪಿಯನ್ ಯಾರೆಂಬುದನ್ನು ನಿರ್ಧಾರವಾಗಲಿದೆ ಎಂದು ಐಪಿಎಲ್ ಆಡಳಿತ ಮಂಡಳಿ ತಿಳಿಸಿದೆ. https://www.youtube.com/watch?v=wCjYFQh68hw ಈ ನಿಯಮಗಳು ಕ್ವಾಲಿಫೈಯರ್...

ಫೈನಲ್ ಟಿಕೆಟ್ಗಾಗಿ ಟೈಟಾನ್ಸ್, ರಾಜಸ್ಥಾನ ಕಾದಾಟ

ಕೋಲ್ಕತ್ತಾ:  ಐಪಿಎಲ್‍ನ ಮೊದಲ ಕ್ವಾಲಿಫೈಯರ್‍ನಲ್ಲಿಂದು ಬಲಿಷ್ಠ  ಗುಜರಾತ್ ಟೈಟಾನ್ಸ್ ರಾಜಸ್ಥಾನ ರಾಯಲ್ಸ್  ತಂಡವನ್ನು ಎದುರಿಸಲಿದೆ. ಇಲ್ಲಿನ ಈಡನ್ ಮೈದಾನದಲ್ಲಿ  ನಡೆಯಲಿರುವ ಪಂದ್ಯ ಸಾಕಷ್ಟು ಕುತೂಹಲಕಾರಿಯಾಗಿದೆ. ರಾಜಸ್ಥಾನ ವಿರುದ್ಧ  ಗೆಲ್ಲುವ ನೆಚ್ಚಿನ ತಂಡವಾಗಿರುವ ಟೈಟಾನ್ಸ್ ಅದ್ಭುತ ಬೌಲಿಂಗ್ ದಾಳಿ ಹಾಗೂ ಒಳ್ಳೆಯ ಮ್ಯಾಚ್ ಫಿನಿಶರ್‍ಗಳಿದ್ದಾರೆ. ಇನ್ನು ರಾಜಸ್ಥಾನ  ತಂಡಕ್ಕೆ ಸ್ಪಿನ್ ಬ್ರಹ್ಮಸ್ತ್ರವಾಗಿದೆ. ಮೊದಲ ಬಾರಿ ನಾಯಕನಾಗಿ ಆಡುತ್ತಿರುವ ಹಾರ್ದಿಕ್...

ಕೊನೆಯ ಪಂದ್ಯ ಗೆದ್ದು ಕಿಂಗ್ ಆದ ಪಂಜಾಬ್

ಮುಂಬೈ: ಹರಪ್ರೀತ್ ಬ್ರಾರ್ ಮಾರಕ ದಾಳಿಯ ನೆರೆವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತನ್ನ ಕೊನೆಯ ಪಂದ್ಯದಲ್ಲಿ ಸನ್ ರೈಸರ್ಸ್ ವಿರುದ್ಧ 5 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿ ಟೂರ್ನಿಗೆ ವಿದಾಯ ಹೇಳಿದೆ. ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಮೊದಲು ಆಯ್ಕೆ ಮಾಡಿಕೊಂಡಿತು. ಸನರೈಸರ್ಸ್ ಪ್ರಿಯಂ ಗರ್ಗ್ 4, ಅಭಿಷೇಕ್ ಶರ್ಮಾ...

ಮುಂಬೈ ಗೆಲುವನ್ನು ಸಂಭ್ರಮಿಸಿದ ಆರ್ಸಿಬಿ ಆಟಗಾರರು, ಫ್ಯಾನ್ಸ್

ಮುಂಬೈ:ನಿರ್ಣಾಯಕ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಮುಂಬೈ ಗೆದ್ದು ಬೀಗಿದೆ. ಇದರ ಫಲವಾಗಿ ಆರ್ಸಿಬಿ ಪ್ಲೇ ಆಫ್ಗೆ ಏರಿದೆ. ಪಂದ್ಯಕ್ಕೂ ಮುನ್ನ ಮುಂಬೈ ಗೆಲ್ಲಲ್ಲಿ ಎಂದು ಆರ್ಸಿಬಿ ಆಟಗಾರರು, ಆರ್ಸಿಬಿ ಅಭಿಮಾನಿಗಳು ಪ್ರಾರ್ಥಿಸಿದ್ದರು. ಸ್ವತಃ ವಿರಾಟ್ ಕೊಹ್ಲಿ ಹಾಗೂ ನಾಯಕ ಫಾಪ್ ಡುಪ್ಲೆಸಿಸ್ ಮುಂಬೈ ಗೆಲ್ಲಲಿ ಎಂದು ಬಹಿರಂಗವಾಗಿ ಬೆಂಬಲಿಸಿದ್ದರು. https://www.youtube.com/watch?v=5Yb1-3beGt8 ಈ ಎಲ್ಲಾ ಕಾರಣಗಳಿಂದ ಡೆಲ್ಲಿ ಹಾಗೂ ಮುಂಬೈ ಪಂದ್ಯ...

ಮುಂಬೈಗೆ ಗೆಲುವು:  ಪ್ಲೇ ಆಫ್ಗೆ ಆರ್ಸಿಬಿ

ಮುಂಬೈ:ಆರ್ಸಿಬಿ ಅಭಿಮಾನಿಗಳು, ಆಟಗಾರರ ಪ್ರಾರ್ಥನೆ ಫಲ ಸಿಕ್ಕಿದ್ದು ಅರ್ಸಿಬಿ ಪ್ಲೇ ಆಫ್ ಗೆ ಎಂಟ್ರಿಕೊಟ್ಟಿದೆ. ನಿರ್ಣಾಯಕ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್ 5 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರ ಫಲ ಆರ್ಸಿಬಿ 15ನೇ ಆವೃತ್ತಿಯಲ್ಲಿ ಪ್ಲೇ ಆಫ್ಗೇರಿತು. ಡೆಲ್ಲಿ ತಂಡ ಗೆಲ್ಲಬೇಕಾದ ಪಂದ್ಯವನ್ನು ಕೈಚೆಲ್ಲಿ ಟೂರ್ನಿಯಿಂದ ಹೊರ ಬಿತ್ತು. ಮೊದಲು ಬ್ಯಾಟ್...

ತಾಹೀರ್ ದಾಖಲೆ ಸರಿಗಟ್ಟಿದ ಚಹಲ್

ಮುಂಬೈ:ಟೂರ್ನಿಯಲ್ಲಿ ಅತ್ಯದ್ಭುತ ಬೌಲಿಂಗ್ ಮಾಡಿರುವ ಲೆಗ್ ಸ್ಪಿನ್ನರ್ ಯಜ್ವಿಂದರ್ ಚಹಲ್ ಐಪಿಎಲ್ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ನಿನ್ನೆ ಚೆನ್ನೈ ವಿರುದ್ಧ 26 ರನ್ ಕೊಟ್ಟು 2 ವಿಕೆಟ್ ಪಡೆದರು.  ಈ ಮೂಲಕ ಚಹಲ್ 14 ಪಂದ್ಯಗಳಿಂದ ಟೂರ್ನಿಯಲ್ಲಿ ಒಟ್ಟು 26 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಜೊತೆಗೆ ಐಪಿಎಲ್ ಆವೃತ್ತಿಯೊಂದರಲ್ಲಿ  ಅತಿ ಹೆಚ್ಚು ವಿಕೆಟ್ ಪಡೆದ ಸ್ಪಿನ್ನರ್...

ಆರ್ಸಿಬಿಗೆ ಸಹಾಯ ಮಾಡುತ್ತಾ ಮುಂಬೈ ?

ಮುಂಬೈ: ಎಲ್ಲರೂ ಕಾತರದಿಂದ ಕಾಯುತ್ತಿರುವ ಡೆಲ್ಲಿ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ರೋಚಕ ಪಂದ್ಯ ಇಂದು ನಡೆಯಲಿದೆ. ಈ ಪಂದ್ಯದ ಮೂಲಕ ಆರ್ಸಿಬಿ ತಂಡದ ಪ್ಲೇ ಆಫ್ ಭವಿಷ್ಯ ಇಂದು ನಿರ್ಧಾರವಾಗಲಿದೆ. ಈ ಕೂತೂಹಲದ ಪಂದ್ಯಕ್ಕೆ ವಾಂಖೆಡೆ ಮೈದಾನ ಸಾಕ್ಷಿಯಾಗಲಿದೆ. ಡೆಲ್ಲಿ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು ಗೆಲ್ಲಲ್ಲೇಬೇಕಾದ ಒತ್ತಡವನ್ನು ಎದುರಿಸುತ್ತಿದೆ. ಇತ್ತ ಆರ್ಸಿಬಿ...

ಕ್ವಾಲಿಫೈಯರ್ 1ಕ್ಕೆ ರಾಜಸ್ಥಾನ ಪ್ರವೇಶ

ಮುಂಬೈ:ಆರ್.ಅಶ್ವಿನ್ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರೋಚಕವಾಗಿ 5 ವಿಕೆಟ್ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ರಾಜಸ್ಥಾನ ಪ್ಲೇ ಆಫ್ ಪ್ರವೇಶಿಸಿದೆ. ಜೊತೆಗೆ ಮೊದಲ ಪ್ಲೇ ಆಫ್ ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸಣಸಲಿದೆ. ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img