Tuesday, September 16, 2025

IPL 2022

ಮುಂಬೈಗೆ ಪ್ರತಿಷ್ಠೆ, ಚೆನ್ನೈ ಉಳಿವಿಗಾಗಿ ಹೋರಾಟ 

ಮುಂಬೈ: ಐಪಿಎಲ್‍ನ ಪ್ಲೇ ಆಫ್ ನಿರೀಕ್ಷೆಯಲ್ಲಿರುವ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಸಾಂಪ್ರದಾಯಿಕ ಎದುರಾಳಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಕದನದಲ್ಲಿ  ಮುಂಬೈ ತಂಡ ಪ್ರತಿಷ್ಠೆಗಾಗಿ ಹೋರಾಡಿದರೆ ಚೆನ್ನೈ ತಂಡ ಉಳಿವಿಗಾಗಿ ಹೋರಾಡಲಿದೆ. ಧೋನಿ ಪಡೆ ಇಂದಿನ ಪಂದ್ಯದಲ್ಲಿ ಮುಂಬೈ ವಿರುದ್ಧ ಸೋತರೆ ಟೂರ್ನಿಯಿಂದ ಹೊರ ಬೀಳಲಿದೆ. ಮೊನ್ನೆ ಡೆಲ್ಲಿ  ಕ್ಯಾಪಿಟಲ್ಸ್...

ಮಾರ್ಷ್ ಆರ್ಭಟ : ರಾಜಸ್ಥಾನ ಕಂಗಾಲ್

ಮುಂಬೈ:ಮಿಚೆಲ್ ಮಾರ್ಷ್ (89) ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ರಾಜಸ್ಥಾನ ರಾಯಲ್ಸ್ ವಿರುದ್ಧ 8 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಇಲ್ಲಿನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ತಂಡ ಡೆಲ್ಲಿ ತಂಡಕ್ಕೆ 161 ರನ್ ಗುರಿ ನೀಡಿತ್ತು. ಆರಂಭಿಕರಾಗಿ ಕಣಕ್ಕಿಳಿದ ಶ್ರೀಕರ್ ಭರತ್...

ಇಂದು ರಾಜಸ್ಥಾನ, ಡೆಲ್ಲಿ ಬಿಗ್ ಫೈಟ್

ಮುಂಬೈ:ಐಪಿಎಲ್ ನ 58ನೇ ಪಂದ್ಯದಲ್ಲಿ ಇಂದು ರಾಜಸ್ಥಾನ ರಾಯಲ್ಸ್ ತಂಡವನ್ನ ಎದುರಿಸಲಿದೆ. ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಜಸ್ಥಾನಕ್ಕೆ ಈ ಪಂದ್ಯ ಗೆದ್ದರೆ ಪ್ಲೇ ಆಫ್ ಪ್ರವೇಶಿಸಲಿದೆ. ಇತ್ತ ಮೊನ್ನೆಯಷ್ಟೆ ಚೆನ್ನೈ ವಿರುದ್ಧ ಸೋತ ಡೆಲ್ಲಿ ತಂಡ ಪ್ಲೇ ಆಫ್ ಪ್ರವೇಶಿಸಬೇಕಿದ್ದಲ್ಲಿ ಆಡುವ ಮೂರು ಪಂದ್ಯಗಳನ್ನು ಗೆಲ್ಲಬೇಕಿದೆ. ಡೆಲ್ಲಿ ತಂಡ ಪುಟಿದೇಳುವ ವಿಶ್ವಾಸದಲ್ಲಿದೆ. ಡೆಲ್ಲಿ ತಂಡ...

ಲಕ್ನೊ ಬಗ್ಗು ಬಡಿದು ಪ್ಲೇ ಆಫ್ ಪ್ರವೇಶಿಸಿದ ಟೈಟಾನ್ಸ್

ಪುಣೆ: ರಶೀದ್ ಖಾನ್ ಅವರ ಅಮೋಘ ಸ್ಪಿನ್ ಮ್ಯಾಜಿಕ್ ಹಾಗೂ ಶುಭಮನ್ ಗಿಲ್ ಅವರ ಆಕರ್ಷಕ ಅರ್ಧ ಶತಕದ ನೆರೆವಿನಿಂದ ಗುಜರಾತ್ ಟೈಟಾನ್ಸ್ ಲಕ್ನೊ ವಿರುದ್ಧ 62 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಟೈಟಾನ್ಸ್ ಪ್ಲೇ ಆಫ್ ಹಂತಕ್ಕೆ ಪ್ರವೇಶ ಪಡೆದಿದೆ. ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್...

ಪ್ಲೇ ಆಫ್ ಪ್ರವೇಶಿಸಲು ಇಂದು ಲಕ್ನೊ, ಟೈಟಾನ್ಸ್ ಫೈಟ್ 

ಪುಣೆ: ಸತತ ಸೋಲುಗಳಿಂದ ಕಂಗೆಟ್ಟಿರುವ ಗುಜರಾತ್ ಟೈಟಾನ್ಸ್  ಇಂದು ಬಲಿಷ್ಠ ತಂಡ ಲಕ್ನೊ ತಂಡವನ್ನು ಎದುರಿಸಲಿದ್ದು  ಪ್ಲೇ ಆಫ್ಗೆ ಹೋಗುವ ಕನಸು ಕಾಣುತ್ತಿದೆ. ಮಂಗಳವಾರ ಇಲ್ಲಿನ  ಎಂಸಿಎ ಮೈದಾನದಲ್ಲಿ ನಡೆಯಲಿರುವ ಪಂದ್ಯ ಕೂತೂಹಲ ಕೆರೆಳಿಸಿದೆ. ಟೂರ್ನಿಯಲ್ಲಿ ಒಳ್ಳೆಯ ಪ್ರದರ್ಶನ ನೀಡಿರುವ ಉಭಯ ತಂಡಗಳು ಮೊದಲ ಆವೃತ್ತಿಯಲ್ಲೆ ಪ್ಲೇ ಆಫ್ ಕನಸು ಕಾಣುತ್ತಿವೆ. ಟೂರ್ನಿವುದ್ದಕ್ಕೂ ಅಂಕಪಟ್ಟಿಯಲ್ಲಿ ಗುಜರಾತ್ ಅಗ್ರಸ್ಥಾನದಲ್ಲಿತ್ತು....

ಮುಂಬೈ ಇಂಡಿಯನ್ಸ್ ಗೆ 9ನೇ ಸೋಲು

ಮುಂಬೈ:ವೇಗಿ ಜಸ್ಪ್ರೀತ್ ಬುಮ್ರಾ ಅವರ ಅತ್ಯದ್ಭುತ ಬೌಲಿಂಗ್ ಹೊರತಾಗಿಯೂ ಮುಂಬೈ ಇಂಡಿಯನ್ಸ್ ಕೋಲ್ಕತ್ತಾ ವಿರುದ್ಧ 52 ರನ್ ಗಳ ಅಂತರದಿಂದ ಸೋಲು ಕಂಡಿದೆ. ಇದರೊಂದಿಗೆ ರೋಹಿತ್ ಪಡೆ ಟೂರ್ನಿಯಲ್ಲಿ 9ನೇ ಸೋಲು ಕಂಡಿದೆ. ಇಲ್ಲಿನ ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಕೋಲ್ಕತ್ತಾ ಪರ ವೆಂಕಟೇಶ್ ಅಯ್ಯರ್...

ಇಂದು ಮುಂಬೈಗೆ ಕೋಲ್ಕತ್ತಾ ಸವಾಲು 

ಮುಂಬೈ: ಐಪಿಎಲ್‍ನ 56ನೇ ಪಂದ್ಯದಲ್ಲಿ ಕೋಲ್ಕತ್ತಾ ತಂಡ ಮುಂಬೈ ತಂಡವನ್ನು ಇಂದು ಎದುರಿಸಲಿದೆ. ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಕೋಲ್ಕತ್ತಾ ಮುಳುಗುತ್ತಿರುವ ಹಡಗು. ಅಗ್ರ ಕ್ರಮಾಂಕದಲ್ಲಿ ಬ್ಯಾಟಿಂಗ್ ವಿಭಾಗದಲ್ಲಿ ಸಾಕಷ್ಟು ಬದಲಾವಣೆ, ರಣತಂತ್ರದಲ್ಲಿ  ಬದಲಾವಣೆ ಈ ಬಾರಿಯ ಐಪಿಎಲ್‍ನಲ್ಲಿ ಕಳಪೆ ಪ್ರದರ್ಶನ ನೀಡಲು ಕಾರಣವಾಗಿದೆ. ಇನ್ನು ಮುಂಬೈ ತಂಡ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದೆ. 10 ಪಂದ್ಯಗಳಿಂದ...

ಸನ್ ವಿರುದ್ಧ ಸೇಡು ತೀರಿಸಿಕೊಂಡ ಆರ್‍ಸಿಬಿ 

ಮುಂಬೈ: ನಾಯಕ ಫಾಫ್ ಡುಪ್ಲೆಸಿಸ್ ಅವರ  ಸೊಗಸಾದ ಬ್ಯಾಟಿಂಗ್ ಹಾಗೂ ವನಿಂದು ಹಸರಂಗ ಅವರ ಸ್ಪಿನ್ ಮ್ಯಾಜಿಕ್ ನೆರೆವಿನಿಂದ ಆರ್‍ಸಿಬಿ ತಂಡ ಸನ್‍ರೈಸರ್ಸ್ ವಿರುದ್ಧ 67 ರನ್‍ಗಳ ಗೆಲುವು ದಾಖಲಿಸಿಕೊಂಡಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ  ನಾಲ್ಕನೆ ಸ್ಥಾನಕ್ಕೇರಿದೆ. ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಆರ್‍ಸಿಬಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರ್‍ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ...

ಚೆನ್ನೈ ಎಕ್ಸ್ ಪ್ರೆಸ್ ಮುಂದೆ ಮಂಕಾದ ಡೆಲ್ಲಿ

ಮುಂಬೈ:ಡೇವೊನ್ ಕಾನ್ವೆ ಅವರ ಸೊಗಸಾದ ಬ್ಯಾಟಿಂಗ್ ಹಾಗೂ ಮೊಯಿನ್ ಅಲಿ ಅವರ ಸ್ಪಿನ್ ಮ್ಯಾಜಿಕ್ ನೆರೆವಿನಿಂದ ಚೆನ್ನೈ ತಂಡ ಡೆಲ್ಲಿ ವಿರುದ್ಧ 91 ರನ್ ಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಫೀಲ್ಡಿಂಗ್ ಆಯ್ದುಕೊಂಡಿತು. ಚೆನ್ನೈ ಪರ ಆರಂಭಿಕರಾಗಿ ಕಣಕ್ಕಿಳಿದ ಡೆವೊನ್ ಕಾನ್ವೆ...

ಇಂದು ಡೆಲ್ಲಿ, ಚೆನ್ನೈ ಪಂದ್ಯದ ಮೇಲೆ ಕೊರೋನಾ ಕರಿನೆರೆಳು

ಮುಂಬೈ: ಡೆಲ್ಲಿ ತಂಡದಲ್ಲಿ ಮತ್ತೆ ಕೊರೋನಾ ಸ್ಫೋಟಗೊಂಡಿದೆ. ಹೀಗಾಗಿ ಚೆನ್ನೈ ಹಾಗೂ ಡೆಲ್ಲಿ ನಡುವಿನ ಇಂದಿನ ಪಂದ್ಯ ನಡೆಯೋದು ಅನುಮಾನದಿಂದ ಕೂಡಿದೆ. ಡೆಲ್ಲಿ ತಂಡದ ಆಟಗಾರರೊಬ್ಬರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವುದು ಪತ್ತೆಯಾಗಿದೆ. ಭಾನುವಾರ ಬೆಳಗ್ಗೆ ಡೆಲ್ಲಿ ತಂಡವನ್ನು ಆರ್ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿದೆ. ಮುಂದಿನ ನಿರ್ಧಾರ ತಿಳಿಸುವವರೆಗೂ ಡೆಲ್ಲಿ ತಂಡದ ಆಟಗಾರರಿಗೆ ಹೋಟೇಲ್ ರೂಂಗಳಲ್ಲೆ ಇರುವಂತೆ ಸೂಚಿಸಲಾಗಿದೆ. https://www.youtube.com/watch?v=9IjAEYdg3Gg ಮಾಹಿತಿ ಪ್ರಕಾರ...
- Advertisement -spot_img

Latest News

Political News: ಹಿಂದಿನ ಬಿಜೆಪಿ ಸರ್ಕಾರದಲ್ಲಿ ಯೋಜನೆಗೆ ಚಾಲನೆಯೂ ದೊರೆಯದೇ ನೆನೆಗುದಿಗೆ ಬಿದ್ದಿತ್ತು: ಸಿಎಂ

Political News: ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ 3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿಎಂ...
- Advertisement -spot_img