Tuesday, August 11, 2026

IPl champion

RCB ಮೇಲೆ ಕ್ರಿಮಿನಲ್ ಕೇಸ್ ಕಾಲ್ತುಳಿತಕ್ಕೆ ಕೊಹ್ಲಿ ಕಾರಣ? : ರಾಜ್ಯ ಸರ್ಕಾರದ ಗೌಪ್ಯ ಮಾಹಿತಿ ಬಹಿರಂಗ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆವರಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ದೇಶದೆಲ್ಲೆಡೆ ಭಾರೀ ಚರ್ಚೆಯಾಗಿತ್ತು. ಯಾರು ಕಾರಣ ಎಂಬುದರ ಬಗ್ಗೆ ತನಿಖೆಗಳು ಸಹ ನಡೆಯುತ್ತಿದೆ. ಇದೀಗ 11 ಜನರ ಸಾವಿಗೆ ಕಾರಣವಾದ ಅಂಶ ಬೆಳಕಿಗೆ ಬಂದಿದೆ. ದುರಂತಕ್ಕೆ RCB ಮತ್ತು ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಕಾರಣ ಎಂದು ರಾಜ್ಯ ಸರ್ಕಾರದ ವರದಿ ಹೇಳುತ್ತಿದೆ. ಬೆಂಗಳೂರು...

ಚೊಚ್ಚಲ ಪ್ರಯತ್ನದಲ್ಲೆ ಗುಜರಾತ್ ಟೈಟಾನ್ಸ್ ಚಾಂಪಿಯನ್

ಗುಜರಾತ್ ಟೈಟಾನ್ಸ್ 15ನೇ ಆವೃತ್ತಿಯ ಚಾಂಪಿಯನ್ನಾಗಿ ಹೊರಹೊಮ್ಮಿದೆ. ಮೊಟೇರಾ ಅಂಗಳದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿತು.ವಿಷೇವೆಂದರೆ ಚೊಚ್ಚಲ ಪ್ರಯತ್ನದಲ್ಲೇ ಗುಜರಾತ್ ಟೈಟಾನ್ಸ್ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ತಂಡ ನಾಯಕ ಹಾರ್ದಿಕ್ ಪಾಂಡ್ಯ, ಸಾಯಿಕಿಶೋರ್...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img