Wednesday, September 17, 2025

IPl contrversy

ಕಿಸ್ ಕೊಟ್ಟು ವಿವಾದ ಸೃಷ್ಟಿಸಿದ ಕೃಣಾಲ್…!

ಮುಂಬೈ:ಐದು ಬಾರಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಿಂದೆಂದೂ ನೀಡಿರದ ಕೆಟ್ಟ ಪ್ರದರ್ಶನವನ್ನು ನೀಡಿದೆ. ಬ್ಯಾಟಿಂಗ್, ಬೌಲಿಂಗ್ ಎರಡರಲ್ಲೂ ವೈಫಲ್ಯ ಅನುಭವಿಸಿರುವ ಮುಂಬೈ ಮೊದಲ ಗೆಲುವಿಲ್ಲದೇ ನಿರಾಸೆ ಅನುಭವಿಸಿದೆ.  ಸತತ 8ನೇ ಸೋಲಿನೊಂದಿಗೆ ಐಪಿಎಲನಲ್ಲಿ ಮುಂಬೈ ಅನಗತ್ಯ ದಾಖಲೆಯನ್ನ ಬರೆದಿದೆ. ವಾಂಖಡೆ ಅಂಗಳ ಮುಂಬೈ ತಂಡದ ತವರು. ತವರಿನಂಗಳದಲ್ಲಿಯೇ ರೋಹಿತ್ ಪಡೆ ಕಳಪೆ ಪ್ರದರ್ಶನ ನೀಡಿದೆ. ಮುಂಬೈ ತಂಡ...

ರಿಷಭ್ ಗೆ ದಂಡ, ಪ್ರವೀಣ್ ಆಮ್ರೆಗೆ ಒಂದು ಪಂದ್ಯ ನಿಷೇಧ

ಮುಂಬೈ:ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಹಾಗೂ ಡೆಲ್ಲಿ ಕೋಚ್ ಪ್ರವೀಣ್ ಆಮ್ರೆ ಐಪಿಎಲ್  ನೀತಿ ನಿಯಮ ಉಲ್ಲಂಘಿಸಿದಕ್ಕಾಗಿ ಪಂದ್ಯದ ಶೇ.100ರಷ್ಟು ದಂಡ ವಿಧಿಸಲಾಗಿದೆ. ಮೈದಾನಕ್ಕೆ ನುಗ್ಗಿದ ಹಿನ್ನೆಲೆಯಲ್ಲಿ ಕೋಚ್ ಪ್ರವೀಣ್ ಆಮ್ರೆಗೆ ಒಂದು ಪಂದ್ಯದಿಂದ ನಿಷೇಧ ಏರಲಾಗಿದೆ. ನಿನ್ನೆ ರಾಜಸ್ಥಾನ ಹಾಗೂ ಡೆಲ್ಲಿ ನಡುವಿನ ಪಂದ್ಯದ ಕೊನೆಯ ಓವರ್ನಲ್ಲಿ ಹೈಡ್ರಾಮ ನಡೆಯಿತು. ವೇಗಿ ಒಬೆಡ್ ಮೆಕ್...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img