Thursday, June 25, 2026

ipl

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 240 ಸಿಸಿಟಿವಿ ಕ್ಯಾಮೆರಾಗಳು ಆಫ್!

ಬೆಂಗಳೂರಿನಲ್ಲಿ ನಡೆದ ರಾಯಲ್ ಚಾಲೆಂಜೆರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ಪಂದ್ಯದ​ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ ಬೆಳಕಿಗೆ ಬಂದಿದೆ. ಪಂದ್ಯ ನಡೆದ ದಿನವೇ ಸುಮಾರು 240 ಸಿಸಿಟಿವಿ ಕ್ಯಾಮೆರಾಗಳು ಏಕಾಏಕಿ ನಿಷ್ಕ್ರಿಯಗೊಂಡಿದ್ದವು. ಪ್ರಾಥಮಿಕ ತನಿಖೆಯ ಪ್ರಕಾರ, IVS Digital Solutions ಸಂಸ್ಥೆಯ ಇಬ್ಬರು ಸಿಬ್ಬಂದಿ ಮಂಜುನಾಥ್ ಮತ್ತು ಅಬ್ದುಲ್ ಕಲಾಂ ಅನಧಿಕೃತವಾಗಿ...

ಕೊನೆಗೂ IPL ಪಂದ್ಯಗಳಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್

ಕೊನೆಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್​ ಪಂದ್ಯವಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆ ಮೂಲಕ ಕ್ರಿಕೆಟ್ ಪ್ರಿಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಹೇಶ್ವರ್ ರಾವ್ ನೇತೃತ್ವದ ತಜ್ಱರ ಸಮಿತಿ ಶಿಫಾರಸು, ಸಲಹೆ ಸೂಚನೆಗಳ ಅನ್ವಯ ಕ್ರಿಕೆಟ್ ಪಂದ್ಯಗಳಿಗೆ ಷರತ್ತು ಬದ್ಧ ಅನುಮತಿ ನೀಡಲಾಗಿದೆ. ಹಾಗಾದ್ರೆ, ಭವಿಷ್ಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸುಗಮವಾಗಿ ಕ್ರಿಕೆಟ್ ಪಂದ್ಯ...

ಬಾಂಗ್ಲಾದೇಶಕ್ಕೆ ಐಸಿಸಿ ಕೊನೆ ಅವಕಾಶ!

ಬಾಂಗ್ಲಾದೇಶ ವೇಗಿ ಮುಸ್ತಾಫಿಜರ್‌ ರಹ್ಮಾನ್‌ರನ್ನು ಐಪಿಎಲ್‌ನಿಂದ ಹೊರಗಿಟ್ಟ ಬಳಿಕ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಆಡಲ್ಲ ಎಂದು ಪಟ್ಟು ಹಿಡಿದಿರುವ ಬಾಂಗ್ಲಾಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ ಈಗ ಖಡಕ್‌ ಸೂಚನೆ ಜೊತೆಗೆ ಎಚ್ಚರಿಕೆಯನ್ನೂ ಕೊಟ್ಟಿದೆ. ವಿಶ್ವಕಪ್‌ ಪಂದ್ಯಗಳನ್ನು ಭಾರತದಲ್ಲೇ ಆಡಬೇಕೆಂದು ಬಾಂಗ್ಲಾಗೆ ತಾಕೀತು ಮಾಡಿರುವ ಐಸಿಸಿ, ಇದರ ಬಗ್ಗೆ ಜನವರಿ 21ಕ್ಕೂ ಮುನ್ನ ತಿಳಿಸುವಂತೆ ಸೂಚಿಸಿದೆ....

IPL 2026ಗೆ ಸಜ್ಜಾದ ಫ್ರಾಂಚೈಸಿಗಳು : ಸೀಸನ್-19ರ ಹರಾಜಿಗೆ ಡೇಟ್‌ ಫಿಕ್ಸ್

ಐಪಿಎಲ್ 2026 ಸೀಸನ್‌ಗಾಗಿ ಎಲ್ಲಾ ಫ್ರಾಂಚೈಸಿಗಳು ಈಗ ರಿಟೆನ್ಶನ್ ಮತ್ತು ರಿಲೀಸ್ ಪಟ್ಟಿಯನ್ನು ತಯಾರಿಸುವಲ್ಲಿ ತೊಡಗಿವೆ. ನವೆಂಬರ್ 15ರೊಳಗೆ ತಂಡಗಳು ತಮ್ಮ retained ಪ್ಲೇಯರ್‌ಗಳ ಪಟ್ಟಿಯನ್ನು ಸಲ್ಲಿಸಬೇಕು. ಈ ಬಳಿಕ ಐಪಿಎಲ್ ಹರಾಜು ಡಿಸೆಂಬರ್ 15ರಂದು ನಡೆಯುವ ಸಾಧ್ಯತೆ ಇದೆ. ಈ ಬಾರಿ ಹರಾಜು ವಿದೇಶದಲ್ಲಿ ಅಲ್ಲ, ಭಾರತದಲ್ಲೇ ನಡೆಯುವ ಸಾಧ್ಯತೆ ಹೆಚ್ಚು. ಕಳೆದ ಎರಡು...

ಆರ್ಸಿಬಿ ಆಟಗಾರ ಟಾಮ್ ಕರನ್‌ಗೆ ಗಂಭೀರ ಗಾಯ: ಈ ಬಾರಿ ಐಪಿಲ್ ಆಡುವುದು ಡೌಟ್

Sports News: ಇನ್ನು ಕೆಲವೇ ತಿಂಗಳಲ್ಲಿ ಐಪಿಎಲ್ ಮ್ಯಾಚ್ ಶುರುವಾಗಲಿದೆ. ಎಂದಿನಂತೆ, ಈ ಬಾರಿ ಕಪ್ ನಮ್ದೆ ಎಂದು ಆರ್ಸಿಬಿ ಫ್ಯಾನ್ಸ್, ಆಟ ನೋಡಲು ಕಾದು ಕುಳಿತಿದ್ದಾರೆ. ಆದರೆ ಆರ್‌ಸಿಬಿ ತಂಡದ ಓರ್ವ ಆಟಗಾರ ಮಾತ್ರ ಈ ಬಾರಿ ಆಡುವ ಸಂಶಯವಿದೆ. ಟಾಮ್ ಕರನ್‌ಗೆ ಗಂಭೀರ ಗಾಯವಾಗಿದ್ದು, ಅವರು ಈ ಬಾರಿ ಆರ್ಸಿಬಿ ಪರ...

ಐಪಿಎಲ್‌ಗೆ ಅದ್ಧೂರಿ ಚಾಲನೆ ನೀಡಲು ರೆಡಿಯಾದ ರಶ್ಮಿಕಾ, ತಮನ್ನಾ..

ಇನ್ನು ಕೆಲವೇ ಗಂಟೆಗಳಲ್ಲಿ ಐಪಿಎಲ್ ಮ್ಯಾಚ್‌ ಶುರುವಾಗಲಿದೆ. ಈ ಕಾರ್ಯಕ್ರಮಕ್ಕೆ ಮೆರಗು ನೀಡಲು, ಈ ಬಾರಿ ರಶ್ಮಿಕಾ ಮಂದಣ್ಣ ಮತ್ತು ತಮನ್ನಾ ಭಾಟಿಯಾ ರೆಡಿಯಾಗಿದ್ದು, ಇಬ್ಬರೂ ಡಾನ್ಸ್ ಪ್ರಾಕ್ಟೀಸ್ ಮಾಡಿದ್ದಾರೆ. ಈ ಬಗ್ಗೆ ಐಪಿಎಲ್ ಟ್ವೀಟ್ ಮಾಡಿದ್ದು, ಪ್ರಾಕ್ಟೀಸ್ ವೀಡಿಯೋ ಮತ್ತು ನಟಿಯರು ಮಾತನಾಡಿರುವ ವೀಡಿಯೋ ಶೇರ್ ಮಾಡಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು...

ಕೊಹ್ಲಿ ತಮ್ಮ 10th ಮಾರ್ಕ್ಸ್ ಕಾರ್ಡ್ ಶೇರ್ ಮಾಡಿ ಹೇಗೆ ಕ್ಯಾಪ್ಶನ್ ಕೊಟ್ಟಿದ್ದಾರೆ ನೋಡಿ..

ವಿರಾಟ್ ಕೊಹ್ಲಿ ತಮ್ಮ 10ನೇ ಕ್ಲಾಸಿನ ಮಾರ್ಕ್ಸ್ ಕಾರ್ಡ್ ಶೇರ್ ಮಾಡಿದ್ದಾರೆ. ಇಂಗ್ಲೀಷ್, ಹಿಂದಿ, ಗಣಿತ, ವಿಜ್ಞಾನ ಎಲ್ಲದರಲ್ಲೂ ಉತ್ತೀರ್ಣರಾಗಿದ್ದು, ಸ್ಪೋರ್ಟ್ಸ್ ಮುಂದೆ ಮಾತ್ರ ಪ್ರಶ್ನಾರ್ಥಕ ಚಿಹ್ನೆ ಹಾಕಲಾಗಿದೆ.. ಹಾಗಾಗಿ ಇದಕ್ಕೆ ವಿರಾಟ್, ನಿಮ್ಮ ಮಾರ್ಕ್‌ಶೀಟ್‌ನಲ್ಲಿರುವ ಕಡಿಮೆಯಾಗಿರುವ ಅಂಶ ಹೇಗೆ ನಿಮ್ಮ ಜೀವನದಲ್ಲಿ ಹೆಚ್ಚು ಮಹತ್ವದ್ದಾಗಿರುತ್ತದೆ ಅನ್ನೋದೇ ತಮಾಷೆ ಎಂದು ಬರೆದುಕೊಂಡಿದ್ದಾರೆ. ಸದ್ಯ ಬೆಂಗಳೂರಿನ ಚಿನ್ನಸ್ವಾಮಿ...

ಮಾರ್ಚ್ 31 ರಿಂದ 6ನೇ ಆವೃತ್ತಿಯ ಐಪಿಎಲ್ 2023 ಆರಂಭ

Sports News: 6ನೇ ಆವೃತ್ತಿಯ ಐಪಿಎಲ್ 2023 ರ ವೇಳಾಪಟ್ಟಿಯನ್ನು  ಐಪಿಎಲ್ ಮಂಡಳಿ ಬಿಡುಗಡೆ ಮಾಡಿದ್ದು, ವೇಳಾಪಟ್ಟಿಯ ಪ್ರಕಾರ ಪಂದ್ಯಾವಳಿಯು ಮಾರ್ಚ್ 31 ರಿಂದ ಪ್ರಾರಂಭವಾಗಲಿದೆ. ಹಾಗೆಯೇ ಫೈನಲ್ ಪಂದ್ಯವು ಮೇ 28 ರಂದು ನಡೆಯಲಿದ್ದು, ಮೊದಲ ಪಂದ್ಯವು ಹಾಲಿ ಚಾಂಪಿಯನ್ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಮತ್ತು ಪಂದ್ಯಾವಳಿಯ ಎರಡನೇ ಅತ್ಯಂತ ಯಶಸ್ವಿ...

ಆರ್ ಸಿಬಿ ಮೆಂಟರ್ ಆಗಿ ಆಯ್ಕೆಯಾದ್ರು..ಮೂಗುತಿ ಸುಂದರಿ..!

sports news ಬೆಂಗಳೂರು(ಫೆ.15): ಕಳೆದ ಕೆಲವು ದಿನಗಳ ಹಿಂದೆ ಸ್ಮೃತಿ ಮಂಧಾನ ಅವರನ್ನು ಆರ್ ಸಿ ಬಿ ತಂಡ  ತನ್ನ ಕಡೆ ಸೆಳೆದುಕೊಂಡಿತು. ಇದೀಗ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಮೆಂಟರ್ ಆಗಿ ಮೂಗುತಿ ಸುಂದರಿ ಸಾನಿಯಾ ಮಿರ್ಜಾ ಅವರನ್ನು ನೇಮಿಸಲಾಗಿದೆ. ಟೆನಿಸ್ ಗೆ ಈಗಾಗಲೇ ವಿದಾಯ ಹೇಳರುವ ಸಾನಿಯಾ ಮಿರ್ಜಾ ಅವರು ಇದೀಗ ಹೊಸ...

30 ಲಕ್ಷಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ 23ರ ಹರೆಯದ ಮಿನ್ನು ಮನಿ…!

sports news ಬೆಂಗಳೂರು(ಫೆ.14): ಕನ್ನಡತಿ ಸ್ಮೃತಿ ಮಂಧಾನ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾದರೆ, ಇನ್ನು 23 ವರ್ಷ ಪ್ರಾಯದ ಕೇರಳದ ಕ್ರಿಕೆಟ್ ಆಟಗಾರ್ತಿ, ಆಲ್ರೌಂಡರ್ ಮಿನ್ನು ಮನಿ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 30 ಲಕ್ಷ ರೂಪಾಯಿ ನೀಡಿ ಖರೀದಿ ಮಾಡಿತು. ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್​ನಲ್ಲಿ ನಡೆದ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಹರಾಜು...
- Advertisement -spot_img

Latest News

Chhattisgarh News: ನಿಲ್ಲಲೂ ಆಗದಂತೆ ಕುಡಿದು ಬಂದ ವರ: ಮದುವೆ ಕ್ಯಾನ್ಸಲ್ ಮಾಡಿದ ವಧು

Chhattisgarh News: ಛತ್ತೀಸ್‌ಘಡದಲ್ಲಿ 1 ಘಟನೆ ನಡೆದಿದ್ದು, ಮದುವೆ ದಿನ ಮಧುಮಗ ಕುಡಿದು ಬಂದಿದ್ದು, ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾಳೆ. ಮತ್ತು ಆಕೆಯ ಈ ನಿರ್ಧಾರಕ್ಕೆ...
- Advertisement -spot_img