Saturday, June 27, 2026

ipl

ಐಪಿಎಲ್ ಬೆಟ್ಟಿಂಗ್ ದಂಧೆಯಿಂದ ಸಾಲ ಮಾಡಿ ಕುಟುಂಬ ಬೀದಿಗೆ ತಂದ ಭೂಪ

ಮಂಡ್ಯ: ಐಪಿಎಲ್ ಬೆಟ್ಟಿಂಗ್ ನಿಂದ ಎಷ್ಟೋ ಕುಟುಂಬಗಳು ಬೀದಿಗೆ ಬರುತ್ತಿವೆ. ಮೈತುಂಬಾ ಸಾಲ ಮಾಡಿಕೊಂಡು ಕುಟುಂಬ ನಿಭಾಯಿಸಲಾಗದೇ ಊರು ಬಿಟ್ಟು ಪರಾರಿಯಾಗುತ್ತಿದ್ದಾರೆ. ಇಂತಹ ಘಟನೆ ಮಂಡ್ಯದಲ್ಲೂ ನಡೆದಿದ್ದು, ಐಪಿಎಲ್ ಬೆಟ್ಟಿಂಗ್ ನಲ್ಲಿ ಹಣ ಸೋತು ಕುಟುಂಬವನ್ನು ಬಿಟ್ಟು ವ್ಯಕ್ತಿ ಪರಾರಿಯಾಗಿದ್ದಾನೆ. ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ 17ನೇ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ ಕುಟುಂಬಕ್ಕೆ ಆಸರೆಯಾಗಿದ್ದ ವ್ಯಕ್ತಿ...

ಮಾರ್ಚ್ 2023ರಲ್ಲಿ ಮಹಿಳಾ ಐಪಿಎಲ್ ಲೀಗ್

https://www.youtube.com/watch?v=YjOUHmhwnss ಹೊಸದಿಲ್ಲಿ:  ಬಹುನಿರೀಕ್ಷಿತಾ ಮಹಿಳಾ ಐಪಿಎಲ್ ಮುಂದಿನ ವರ್ಷ ಮಾರ್ಚ್ ತಿಂಗಳಿನಿಂದ ಆರಂಭವಾಗಲಿದೆ ಎಂದು ಬಿಸಿಸಿಐ ಅಧಿಕೃತವಾಗಿ ಖಚಿತಪಡಿಸಿದೆ. ಬಹುಬೇಡಿಕೆಯಲ್ಲಿರುವ ಮಹಿಳಾ ಐಪಿಎಲ್ ಕುರಿತು ಬಿಸಿಸಿಐ ಆಡಳಿತ ಮಂಡಳಿ ಚರ್ಚೆ ನಡೆಸಿದ್ದು ದಕ್ಷಿಣ ಆಫ್ರಿಕಾದಲ್ಲಿನಡೆಯಲಿರುವ ಮಹಿಳಾ ಟಿ20 ವಿಶ್ವಕಪ್ ನಂತರ ಆಯೋಜಸಿಲು ತೀರ್ಮಾನಿಸಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಐದು ತಂಡಗಳನ್ನೊಳಗೊಂಡ ಟೂರ್ನಿಯೂ ಮಾರ್ಚ್ ಮೊದಲ ವಾರದಲ್ಲಿ ಆರಂಭವಾಗಲಿದೆ....

ವಿದೇಶಿ ಲೀಗ್‍ಗಳಲ್ಲಿ ಆಡಲು ಆಟಗಾರರಿಗೆ ಬಿಸಿಸಿಐ ಅನುಮತಿ ?

https://www.youtube.com/results?search_query=karnataka+tv ಹೊಸದಿಲ್ಲಿ: ಭವಿಷ್ಯದಲ್ಲಿ  ಭಾರತೀಯ ಆಟಗಾರರು  ವಿದೇಶಿ ಲೀಗ್‍ಗಳಲ್ಲಿ ಆಡಲು ಬಿಸಿಸಿಐ ಅನುಮತಿ ಕೊಡುವ ಸಾಧ್ಯತೆ ಹೆಚ್ಚಿದೆ. ವರಿದಿಗಳ ಪ್ರಕಾರ  ಹಲವಾರು ವರ್ಷಗಳ ನಿರ್ಬಂಧದ ನಂತರ ದೇಶದ ಅಗ್ರ ಕ್ರಿಕೆಟ್ ಸಂಸ್ಥೆ ತನ್ನ ಆಟಗಾರರನ್ನು  ಬೇರೆ ಲೀಗ್‍ಗಳಲ್ಲಿ ಆಡಲು ಅನುಮತಿ ನೀಡಲಿದೆ ಎಂದು ಹೇಳಲಾಗುತ್ತಿದೆ. ಐಪಿಎಲ್‍ನಿಂದಾಗಿ  ಟೀಮ್ ಇಂಡಿಯಾ ಆಟಗಾರರಿಗೆ  ವಿದೇಶಿ ಲೀಗ್‍ಗಳಲ್ಲಿ ಭಾರೀ ಬೇಡಿಕೆ ಇದೆ. ಇತ್ತಿಚೆಗೆ  ಕ್ರಿಕೆಟ್...

ಬೆಳಕಿಗೆ ಬಂತು ಮತ್ತೊಂದು ನಕಲಿ ಐಪಿಎಲ್ ಟೂರ್ನಿ: ಉ.ಪ್ರದೇಶದ ಮೀರತ್‍ನಲ್ಲಿ  ಭಾರೀ ಬೆಟ್ಟಿಂಗ್ ದಂಧೆ

https://www.youtube.com/watch?v=yzqsTnMgh2s ಮೀರತ್: ಗುಜರಾತ್‍ನಲ್ಲಿ ನಕಲಿ ಐಪಿಎಲ್ ಕ್ರಿಕೆಟ್ ಟೂರ್ನಿ ನಡೆದ ಬೆನ್ನಲ್ಲೆ ಉತ್ತರಪ್ರದೇಶದಲ್ಲೂ ನಕಲಿ ಐಪಿಎಲ್ ಕ್ರಿಕೆಟ್ ಪತ್ತೆಯಾಗಿದೆ. ಉತ್ತರ ಪ್ರದೇಶದ ಹಾಪುರದಲ್ಲಿ  ಐಪಿಎಲ್ ಮಾದರಿಯ ಬಿಗ್ ಬ್ಯಾಶ್ ಪಂಜಾಬ್ ಟಿ20 ಲೀಗ್ ನಡೆಯುತ್ತಿತ್ತು ಎಂದು ಪೊಲೀಸರು ಪತ್ತೆ ಮಾಡಿದ್ದಾರೆ. ಟೂರ್ನಿ ಆಯೋಜಕರು ಯೂಟ್ಯೂಬ್ ಚಾನಲ್ ಮೂಲಕ ಸ್ಥಳಿಯ ಯುವಕರನ್ನು ರಣಜಿ ಆಟಗಾರರೆಂದು ಪರಿಚಯಿಸಿ ಅವರಿಂದ ಪ್ರತಿ...

ಗೇಲ್ ನನ್ನ ಬೆಸ್ಟ್ ಫ್ರೆಂಡ್: ವಿಜಯ್ ಮಲ್ಯ

https://www.youtube.com/watch?v=yrB9UKSoX7w ಹೊಸದಿಲ್ಲಿ:ಆರ್ಸಿಬಿ ಸೇರಿಕೊಂಡಾಗಿನಿಂದ ಗೇಲ್ ನನ್ನ ಬೆಸ್ಟ್ ಫ್ರೆಂಡ್ ಎಂದು ವಿವಾದಿತ ಉದ್ಯಮಿ ವಿಜಯ್ ಮಲ್ಯ ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಗೇಲ್ ಕುರಿತು ಹಾಡಿ ಹೊಗಳಿರುವ ಮಲ್ಯ ನನ್ನ ಉತ್ತಮ ಸ್ನೇಹಿತ ಕ್ರಿಸ್ಟೋಪರ್ ಹೆನ್ರಿ ಗೇಲ್, ಯುನಿವರ್ಸ್ ಬಾಸ್ ಅವರನ್ನು ಭೇಟಿಯಾಗಲು ಸಂತೋಷವಾಗುತ್ತದೆ. ನಾನು ಆರ್ಸಿಬಿ ತಂಡಕ್ಕೆ ಸೇರಿಕೊಂಡಾಗಿನಿಂದ ಗೇಲ್ ಮತ್ತು ನನ್ನ ನಡುವೆ ಉತ್ತಮ...

IPL 2022 ಮೆಗಾ ಹರಾಜುಗೆ ಆಟಗಾರರ ಹೆಸರು ಬಿಡುಗಡೆ.

IPL 2022 : ಐಪಿಎಲ್ 2022 ಮೆಗಾ ಹರಾಜಿಗೆ ಲಭ್ಯವಿರುವ ಆಟಗಾರರ ಹೆಸರು ಪ್ರಕಟವಾಗಿದೆ. ಈ ಐಪಿಎಲ್ ಮೆಗಾ ಆಕ್ಷನ್​ಗೆ ಬರೋಬ್ಬರಿ 1214 ಆಟಗಾರರ ನೋಂದಣಿ ಮಾಡಿದ್ದಾರಂತೆ. ಇದರಲ್ಲಿ 896 ಭಾರತೀಯ ಆಟಗಾರರು ಮತ್ತು 318 ವಿದೇಶಿ ಪ್ಲೇಯರ್ಸ್ ಇದ್ದಾರೆ.   ಇಂಡಿಯನ್ ಪ್ರೀಮಿಯರ್ ಲೀಗ್ 2022 ರ (IPL 2022) ಫೀವರ್ ಶುರುವಾಗಿದೆ. ಮುಂದಿನ...

ಇಂಡಿಯಾ ಅಂಡರ್-19 ತಂಡದ ನಾಯಕ ಅವಿ ಬರೋಟ್ ಇನ್ನಿಲ್ಲ

www.karnatakatv.com : ಸಾವು ಎನ್ನುವುದು ಮನುಷ್ಯನ ಬೆನ್ನ ಹಿಂದೆಯೇ ಇರುತ್ತದೆ , ಆದರೆ ಯಾವಾಗ ಬರುತ್ತದೋ ಗೊತ್ತಿರುವುದಿಲ್ಲ ಇಂತಹದ್ದೇ ಒಂದು ಘಟನೆ ಸಂಭವಿಸಿದ್ದು, ಇಂಡಿಯ ಅಂಡರ್ 19 ತಂಡದ ಮಾಜಿ ನಾಯಕ ಅವಿ ಬರೋಟ್ ರವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ .ಭಾರತದ ಕಿರಿಯರ ತಂಡದ ಮಾಜಿ ಕ್ಯಾಪ್ಟನ್ ಹಾಗು ಸೌರಾಷ್ಟ್ರ ತಂಡದ ಕ್ರಿಕಟಿಗ ಕ್ಯಾಪ್ಟನ್...

2021 ರ ಟಿ20 ವಿಶ್ವಕಪ್ ಗೆ 4 ದೇಶಗಳ ಜೆರ್ಸಿ ಬಿಡುಗಡೆ

www.karnatakatv.net. ವಿಶ್ವದೆಲ್ಲಡೆ ಈಗ ಐಪಿಎಲ್ ಹಬ್ಬ ರಂಗೇರುತ್ತಿದೆ , ನಂತರ ಟಿ20 ವಿಶ್ವಕಪ್ ಶುರುವಾಗಲಿದ್ದು . ಇದಕ್ಕಿನ್ನೇನು ಕ್ಷಣಗಣನೆ ಬಾಕಿ ಇದೆ , ಐಪಿಲ್ ಟೂರ್ನಿ ಅಕ್ಟೋಬರ್ 15 ರಂದು ಕೊನೆಗೊಂಡರೆ ನಂತರ ಅಕ್ಟೋಬರ್ 17 ರಿಂದ ನವೆಂಬರ್ 14 ರ ವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಓಮನ್‌ನಲ್ಲಿ ಟಿ20 ಕಪ್ ನಡೆಯಲಿದೆ. ಈಗಾಗಿ...

ಪಾಯಿಂಟ್ಸ್ ಕದನ- ಏಕಕಾಲದಲ್ಲಿ ನಡೆಯಲಿವೆ 2 IPL ಪಂದ್ಯ…!

ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್ ೧೪ನೇ ಆವೃತ್ತಿಯ ಪಂದ್ಯಗಳು ಅಂತಿಮ ಹಂತದತ್ತ ಸಾಗಿದೆ.ಈ ಸಂಧರ್ಭದಲ್ಲಿ ಐಪಿಎಲ್ ಆಡಳಿತ ಮಂಡಳಿ ಮಹತ್ವದ ನಿರ್ಧಾರಕ್ಕೆ ಬಂದಿದೆ. ಐಪಿಎಲ್ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಏಕಕಾಲದಲ್ಲಿ ೨ ಪಂದ್ಯಗಳನ್ನು ನೆಡೆಸುವ ತಿರ್ಮಾನಕ್ಕೆ ಬರಲಾಗಿದೆ. ಲೀಗ್ ಹಂತದ ಕೊನೆಯ ಪಂದ್ಯಗಳು ಅ.8ರಂದು ನೆಡೆಯಲಿದ್ದು ಮಧ್ಯಾಹ್ನ ಮುಂಬೈ ಮತ್ತು ಹೈದರಾಬಾದ್ ಪಂದ್ಯ ಹಾಗೆಯೇ...

ಗೆಲುವಿನಿಂದ ಆತ್ಮಸ್ಥೈರ್ಯ ಹೆಚ್ಚಾಗಿದೆ ಎಂದ ಕೆಕೆಆರ್..!

www.karnatakatv.net: ಮುಂಬೈ ಇಂಡಿಯನ್ಸ್ ವಿರುದ್ಧದ ಗೆಲುವು ನಮ್ಮ ಆತ್ಮಸ್ಥೈರ್ಯ ಹೆಚ್ಚಿಸಿದೆ ಅಂತ ಕೋಲ್ಕತ್ತಾ ನೈಟ್ ರೈಡರ್ಸ್ ಕ್ಯಾಪ್ಟನ್ ಇಯಾನ್ ಮಾರ್ಗನ್ ಹೇಳಿದ್ದಾರೆ. ಹಲವು ದಿನಗಳ ಬಳಿಕ ತಂಡ ಈ ರೀತಿ ಪ್ರದರ್ಶನ ನೀಡಿದ್ದು ಅತ್ಯಂತ ಸಂತೋಷ ತಂದಿದೆ. ಎರಡು ಆವೃತ್ತಿಗಳಲ್ಲಿ ಸತತವಾಗಿ ಪರಿಶ್ರಮ ವಹಿಸಿದ್ದ ನಮಗೆ ಈ ಬಾರಿ ವಿಜಯ ಒಲಿದಿದೆ ಎಂದಿದ್ದಾರೆ. ಪ್ರತಿಭಾನ್ವಿತ ಆಟಗಾರನ್ನೊಳಗೊಂಡಿರೋ ನಮ್ಮ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img