Wednesday, April 16, 2025

IPL2021

Hit List ​ನಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ : ಅಯ್ಯರ್

27 ಆಟಗಾರರನ್ನು ಉಳಿಸಿಕೊಂಡ ಹಳೆಯ ಫ್ರಾಂಚೈಸಿಗಳು. ಇನ್ನು ಜನವರಿ 22 ರೊಳಗಾಗಿ ಹೊಸ 2 ಫ್ರಾಂಚೈಸಿಗಳಾದ ಲಕ್ನೋ ಮತ್ತು ಅಹಮದಾಬಾದ್ ತಂಡಗಳು ತಮ್ಮ 2ಆಟಗಾಗರನ್ನು ಘೋಷಿಸಲಿವೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಜಿ ನಾಯಕ ಶ್ರೇಯಸ್ ಅಯ್ಯರ್ ಅವರು ಹೊಸ ಫ್ರಾಂಚೈಸಿ ಸೇರಿಸಿಕೊಳ್ಳದೆ. ಮೆಗಾ ಹರಾಜಿನಲ್ಲಿ ಆಯ್ಕೆಯಾಗಲು ಬಯಸಿದ್ದಾರೆ. ಈಗ ಹೊಸ ಫ್ರಾಂಚೈಸಿಗಳು ನಾಯಕನ ಹುಡುಕಾಟದಲ್ಲಿ ಶ್ರೇಯಸ್...

ಕೆಕೆಆರ್ ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ ಗೆ ದಂಡ

www.karnatakatv.net . 2021 ರ ಐಪಿಎಲ್ ನಲ್ಲಿ ಕೊಲ್ಕತ್ತಾ ಮಾಜಿ ನಾಯಕ ದಿನೇಶ್ ಕಾರ್ತಿಕ್‌ಗೆ ದಂಡದ ಸವಾಲು ಎದುರಾಗಿದೆ , ವಿಷಯ ಎನೆಂದರೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೊಲ್ಕತ್ತಾ ನಡುವಿನ ಕ್ವಾಲಿಫೈಯರ್ ಪಂದ್ಯದಲ್ಲಿ ನಿಯಮ ಮೀರಿ ವರ್ತಿಸಿದ್ದಕ್ಕಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಡಂಡವನ್ನು ವಿಧಿಸಿದೆ .ಶಾರ್ಜಾ ಸ್ಟೇಡಿಯಮ್‌ನನಲ್ಲಿ ನಡೆದಂತಹ ಈ ಪಂದ್ಯಗಳಲ್ಲಿ ಕೊಲ್ಕತ್ತಾ...

ಡೆಲ್ಲಿ ಮಣಿಸಿ ಚೆನ್ನೈ ಸೂಪರ್ ಕಿಂಗ್ಸ್ ಫೈನಲ್ಸ್ ಗೆ ಎಂಟ್ರಿ

www.karnatakatv.net : ದುಬೈ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ ( ಅಕ್ಟೋಬರ್ 10 ) ipl ಕ್ವಾಲಿಫೈಯರ್ 1ಮ್ಯಾಚ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯಗಳು ಮುಖಾಮುಖಿಯಾಗಿದ್ದವು .ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಚೆನ್ನೈ ಸೂಪರ್ ಕಿಂಗ್ಸ್ ಮಣಿಸಿ 4 ವಿಕೇಟ್‌ಗಳ ಜಯವನ್ನು ಗಳಿಸಿದೆ. ಸಿ ಎಸ್ ಕೆ ಯ ಇದು 9...

ಪಾಯಿಂಟ್ಸ್ ಕದನ- ಏಕಕಾಲದಲ್ಲಿ ನಡೆಯಲಿವೆ 2 IPL ಪಂದ್ಯ…!

ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್ ೧೪ನೇ ಆವೃತ್ತಿಯ ಪಂದ್ಯಗಳು ಅಂತಿಮ ಹಂತದತ್ತ ಸಾಗಿದೆ.ಈ ಸಂಧರ್ಭದಲ್ಲಿ ಐಪಿಎಲ್ ಆಡಳಿತ ಮಂಡಳಿ ಮಹತ್ವದ ನಿರ್ಧಾರಕ್ಕೆ ಬಂದಿದೆ. ಐಪಿಎಲ್ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಏಕಕಾಲದಲ್ಲಿ ೨ ಪಂದ್ಯಗಳನ್ನು ನೆಡೆಸುವ ತಿರ್ಮಾನಕ್ಕೆ ಬರಲಾಗಿದೆ. ಲೀಗ್ ಹಂತದ ಕೊನೆಯ ಪಂದ್ಯಗಳು ಅ.8ರಂದು ನೆಡೆಯಲಿದ್ದು ಮಧ್ಯಾಹ್ನ ಮುಂಬೈ ಮತ್ತು ಹೈದರಾಬಾದ್ ಪಂದ್ಯ ಹಾಗೆಯೇ...

ಪೊಲಾರ್ಡ್ ವಿಶ್ವ ದಾಖಲೆ…!

ಟಿ-20 ಕ್ರಿಕೆಟ್‌ನ ಅತ್ಯಂತ ಜನಪ್ರಿಯ ಆಟಗಾರ ವೆಸ್ಟ್ ಇಂಡೀಸ್‌ನ ಪ್ರಮುಖ ಆಲ್ ರೌಂಡರ್ ಕೆರೆನ್ ಪೊಲಾರ್ಡ್ ಟಿ-20 ಮಾದರಿಯಲ್ಲಿ ಹೊಸ ವಿಶ್ವ ದಾಖಲೆ ಬರೆದ್ದಿದ್ದಾರೆ . 10.000 ರನ್ ಜೊತೆಗೆ 300 ವಿಕೆಟ್ ಪಡೆದ ವಿಶ್ವದ ಮೊದಲ ಆಟಗಾರ ಅನ್ನೋ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಮಂಗಳವಾರ ನೆಡೆದ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ನಡುವಿನ ಪಂದ್ಯದಲ್ಲಿ ಕೆ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img