Tuesday, April 28, 2026

IPL2022

ಮ್ಯಾಚ್ ಫಿನೀಶರ್ ದಿನೇಶ್ ಕಾರ್ತಿಕ್

ಮುಂಬೈ: ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಟಿ20 ಆವೃತ್ತಿಯಲ್ಲಿ ಮತ್ತೊಮ್ಮೆ ಮಿಂಚು ಹರಿಸಿದ್ದಾರೆ. ನಿನ್ನೆ ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿ ಫಿನೀಶರ್‍ರಾಗಿ ಹೊರಹೊಮ್ಮಿದ್ದಾರೆ. ಈ ತಮಿಳುನಾಡು ಬ್ಯಾಟ್ಸ್‍ಮನ್ 23 ಎಸೆತ ಎದುರಿಸಿ 7 ಬೌಂಡರಿ 1 ಸಿಕ್ಸರ್ ಸಹಿತ ಅಜೇಯ 44 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.ರಾಜಸ್ಥಾನ ವಿರುದ್ಧ ಆರ್‍ಸಿಬಿ 4...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img