Monday, October 6, 2025

IPS

ರಾಜ್ಯ ಸರ್ಕಾರದಿಂದ ರೂಪಾ, ರೋಹಿಣಿಗೆ ಖಡಕ್ ವಾರ್ನಿಂಗ್..!

State news ಬೆಂಗಳೂರು(ಫೆ.21): ಇದೀಗ ಸದ್ಯ ಸುದ್ದಿಯಲ್ಲಿರುವ ರೂಪಾ ಹಾಗೂ ರೋಹಿಣಿ  ಸಿಂಧೂರಿ ಮಾತಿನ ಜಗಳ ಎಫ್ ಐ ಆರ್ ತನಕ ಮುಂದುವರೆಯುವ ಹಂತಕ್ಕೆ ತಲುಪಿದೆ. ಇಬ್ಬರ ಮಾತಿನ ಮಧ್ಯೆ ಹಲವಾರು ಸಚಿವರು ಮಧ್ಯೆ ಎಂಟ್ರಿ ಕೊಟ್ಟು ಕಿರಿಕಾಡಿದ್ದಾರೆ, ಆದರೂ ಇಬ್ಬರ ವಾರ್ ಮುಗಿಯುವ ರೀತಿ ಕಾಣುತ್ತಿಲ್ಲ. ರಾಜಕೀಯ ವಲಯದಲ್ಲಿ ಒಂದಿಷ್ಟು ಆರೋಪಗಳನ್ನು ಮಾಡುತ್ತಿರುವ ಇಬ್ಬರು ಟ್ವೀಟ್...

ರೂಪಾ, ರೋಹಿಣಿ ಜಗಳ ಮಧ್ಯೆ ಸಚಿವ ಮುನಿರತ್ನ ಎಂಟ್ರಿ !

state news ಬೆಂಗಳೂರು(ಫೆ.20): ಈಗಾಗಲೇ ರಾಜ್ಯ ರಾಜಕಾರಣದಲ್ಲಿ ಜಗಳ ಜಟಾಪಟಿಗಳು ತುಸು ಹೆಚ್ಚಾಗಿವೆ. ಸದ್ಯಕ್ಕೆ ಸುದ್ದಿಯಲ್ಲಿರೋ ಬಿಸಿ ಬಿಸಿ ಸುದ್ದಿ ಅಂದ್ರೆ ರೂಪಾ ಹಾಗೂ ರೋಹಿಣಿ ಸಿಂಧೂರಿ ಇಬ್ಬರ ಜಗಳ. ಸಾಮಾಜಿಕ ಜಾಲತಾಣದಲ್ಲಿ ಒಬ್ಬರನ್ನೊಬ್ಬರು ಟೀಕಿಸಿಕೊಳ್ಳುತ್ತಿರುವ ವಿಚಾರ ಇದೀಗ ಮಾಧ್ಯಮಗಳಲ್ಲಿ ವೈರಲ್ ಆಗುತ್ತಲೇ ಇದೆ. ರೂಪ ಹೇಳಿಕೆಗೆ ತಿರುಗೇಟು ನೀಡಿದ, ರೋಹಿಣಿ ಸಿಂಧೂರಿ ಪತಿ ಸುಧೀರ್ ರೆಡ್ಡಿ,...

IAS ಮಾಡುವ ಗುರಿ ಇದ್ದವರಿಗೆ ಕಠಿಣ ತರಬೇತಿ. ಆಸಕ್ತರಿಗೆ ಸುವರ್ಣ ಅವಕಾಶ

www.karnatakatv.net: ರಾಜ್ಯದ ಮೊಟ್ಟ ಮೊದಲ `ಹೊಸಬೆಳಕು ಸ್ಪರ್ಧಾತ್ಮಕ ಪದವಿ ಕಾಲೇಜು ಇದೀಗ PUC ನಂತರ ನೇರವಾಗಿ ಪದವಿ ಯೊಂದಿಗೆ IAS, IPS, KAS, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಲು ಇಲ್ಲೊಂದು ಸುವರ್ಣ ಅವಕಾಶ' ಅದುವೇ ಹೊಸಬೆಳಕು ಸ್ಪರ್ಧಾತ್ಮಕ ಪದವಿ ಕಾಲೇಜು. ಹೌದು ಓದುವ ವಯಸ್ಸಲ್ಲೇ ವಿದ್ಯಾರ್ಥಿಗಳನ್ನು ಸ್ಪರ್ಧಾರ್ಥಿಗಳನ್ನಾಗಿ ರೂಪಿಸಿ ಅವರ ಭವಿಷ್ಯಕ್ಕೆ ಭದ್ರವಾದ ಬುನಾದಿ ಹಾಕಿ...

ಅಯ್ಯಪ್ಪನ ದರ್ಶನ ಪಡೆದ ‘ಕರ್ನಾಟಕದ ಸಿಂಗಂ’…!

ಕೇರಳ: ಕರ್ನಾಟಕದ ಸಿಂಗಂ ಅಂತ ಖ್ಯಾತಿ ಪಡೆದಿದ್ದ ಐಪಿಎಸ್ ಅಧಿಕಾರಿ ಅಣ್ಣಾಮಲೈ ದಿಢೀರ್ ರಾಜೀನಾಮೆ ನೀಡಿ ಸುದ್ದಿಯಾಗಿದ್ರು. ಇದೀಗ ಖಾಕಿ ಕಳಚಿದ ಮೇಲೂ ಅಣ್ಣಾಮಲೈ ಸುದ್ದಿಯಾಗಿದ್ದಾರೆ. ಸದಾ ಖಾಕಿ ತೊಟ್ಟು ಸ್ಟ್ರಿಕ್ಟ್ ಆಗಿ ಇರುತ್ತಿದ್ದ ಅಣ್ಣಾಮಲೈ ಶಬರಿಮಲೆ ಅಯ್ಯಪ್ಪನ ದರ್ಶನ ಮಾಡಿದ್ದಾರೆ. ಖಾಕಿ ಯೂನಿಫಾರ್ಮ್ ಕಳಚಿ ಕಪ್ಪು ಲುಂಗಿ , ಹೆಗಲಿಗೊಂದು ಕಪ್ಪು ಶಾಲು...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img