Monday, August 24, 2026

ips officer ravi d channannavar

IPS ಅಧಿಕಾರಿ ರವಿ ಡಿ ಚನ್ನಣ್ಣನವರ್ ಪ್ರಕರಣದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತು..!

ಭ್ರಷ್ಟಾಚಾರ ಆರೋಪ (Allegations of corruption) ಹಾಗೂ ಅಕ್ರಮವಾಗಿ ಆಸ್ತಿ ಗಳಿಕೆ ಆರೋಪವನ್ನು ಎದುರಿಸುತ್ತಿರುವ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್(Ravi D Channannavar) ಪ್ರಕರಣದ ಬಗ್ಗೆ ಗೃಹ ಸಚಿವರು ಆರಗ ಜ್ಞಾನೇಂದ್ರ (Home Minister Araga Jnanendra) ಇಂದು ಮಾತನಾಡಿದ್ದಾರೆ. ಮೈಸೂರಿನ ನಗರದ ಪೊಲೀಸ್ ಅಕಾಡೆಮಿ ಕವಾಯತು ಮೈದಾನದಲ್ಲಿ 45ನೇ ತಂಡದ ಪ್ರಶಿಕ್ಷಣಾರ್ಥಿಗಳ...
- Advertisement -spot_img

Latest News

SIR ಕರಡು ಮತದಾರರ ಪಟ್ಟಿ ಪ್ರಕಟ 1.07 ಕೋಟಿ ಹೆಸರು ಡಿಲೀಟ್, ಸೆ.23ರವರೆಗೆ ಆಕ್ಷೇಪಣೆಗೆ ಅವಕಾಶ

ಕರ್ನಾಟಕದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯ ಚುನಾವಣಾ ಆಯೋಗ ಸೋಮವಾರ ಮೊದಲ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ...
- Advertisement -spot_img