Tuesday, December 23, 2025

IPS Officer Turned Politician

ಬಿಜೆಪಿ ಗೆಲುವಿಗೆ IPS ಸ್ಪರ್ಶ: ರಾಜಕೀಯದಲ್ಲಿ ಹೊಸ ಅಧ್ಯಾಯ

ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ನೇತೃತ್ವದ NDA ತಿರುವನಂತಪುರಂ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪ್ರಬಲ ಪ್ರದರ್ಶನ ನೀಡಿದೆ. ಕೇರಳದಂತಹ ರಾಜ್ಯದಲ್ಲಿ ತಿರುವನಂತಪುರಂ ಭಾಗದಲ್ಲಿ ಬಿಜೆಪಿ ಗೆದ್ದಿರುವುದು ಪಕ್ಷಕ್ಕೆ ಸ್ಪೂರ್ತಿದಾಯಕವಾಗಿದೆ ಮತ್ತು ಇತರ ಪಕ್ಷಗಳಿಗೆ ಶಾಕ್ ನೀಡಿದೆ. 1987ರಲ್ಲಿ 26 ವರ್ಷ ವಯಸ್ಸಿನರಾಗಿದ್ದ ಮಲಯಾಳಿ ಮಹಿಳೆಯ ಹೆಸರು ಸುದ್ದಿಯಲ್ಲಿತ್ತು....
- Advertisement -spot_img

Latest News

ಬಾಂಗ್ಲಾದಲ್ಲಿ ದೀಪು ದಾಸ್ ಹತ್ಯೆ ಬೆನ್ನಲ್ಲೇ ದೆಹಲಿ ಧಗಧಗ!

ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್‌ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...
- Advertisement -spot_img