ಬೆಂಗಳೂರು: ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್ ವರ್ಗಾವಣೆ ಮಾಡಲಾಗಿದೆ. ಬುಧವಾರ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸೀಮಾ ಲಾಟ್ಕರ್ರನ್ನು ಮೈಸೂರಿನ ನೂತನ ಎಸ್ಪಿಯಾಗಿ ನೇಮಕ ಮಾಡಲಾಗಿದೆ. ಕಳೆದ ಎರಡು ವಾರಗಳಿಂದ ಕರ್ನಾಟಕ ಸರ್ಕಾರ ಪೊಲೀಸ್...