Thursday, February 12, 2026

Iran

ಚಿತ್ರಹಿಂಸೆ ಕೊಟ್ಟು ಕೊಂದವಳ ಶಾಪಕ್ಕೆ ಇರಾನ್ ಬಲಿ!?

ಇವತ್ತು ಇರಾನ್ ಅಕ್ಷರಶಃ ವಿಲವಿಲ ಒದ್ದಾಡುತ್ತಿದೆ. ಇಸ್ರೇಲ್ ಹಾಗೂ ಇರಾನ್ ಮಧ್ಯೆ ಉಂಟಾದ ಸಂಘರ್ಷಕ್ಕೆ ಯುದ್ಧದ ಕಾರ್ಮೋಡವೇ ಆವರಿಸಿಕೊಂಡಿದೆ. ಜನ ಸಾಮಾನ್ಯರು ಕಣ್ಣೀರಿಡುತ್ತಿದ್ದಾರೆ. ಇಡೀ ವಿಶ್ವವೇ ಇರಾನ್ ಸ್ಥಿತಿ ಕಂಡು ಮರುಕಪಡುತ್ತಿದೆ. ಆದರೇ, 22 ವರ್ಷಗಳ ಹಿಂದೆ ಇರಾನ್​ ಬೀದಿಯಲ್ಲಿ ಅವಳೊಬ್ಬಳು ಬಿಕ್ಕಳಿಸಿ ಬಿಕ್ಕಳಿಸಿ ಅತ್ತಿದ್ಳು.. ಅಯ್ಯೋ ನೋವು ಅಂದ್ರೂ ಕೇಳದೇ ಸಾರ್ವಜನಿಕವಾಗಿ 100...

ಹಿಜ್ಬೊಲ್ಲಾ ಬಂಕರ್​​ನಲ್ಲಿ ನಿಧಿ – ಆಸ್ಪತ್ರೆ ಕೆಳಗೆ 4200 ಕೋಟಿ!

ಇಸ್ರೇಲ್ ಮೇಲೆ ದಾಳಿ ಮಾಡ್ತಿರೋ ಹೆಜ್ಬುಲ್ಲಾ ಉಗ್ರ ಸಂಘಟನೆಯ ಆದಾಯದ ಮೂಲ ರಿವೀಲ್ ಆಗಿದೆ.. ಉಗ್ರರು ಕೂಡ ಒಂದು ಅತಿ ದೊಡ್ಡ ಖಜಾನೆಯನ್ನೇ ತುಂಬಿಸಿದ್ದಾರೆ. ಉಗ್ರ ಕಮಾಂಡರ್ ಹಸನ್ ನಸ್ರಲ್ಲ ಇದ್ದ ಬಂಕರ್​​​​​ ಚಿನ್ನ, ಹಣದಿಂದ ತುಂಬಿ ತುಳುಕಿದೆ. ಇಂಥಾ ನಿಧಿಯಿರೋ ಬಂಕರ್ ಈಗ ಇಸ್ರೇಲ್ ಕಣ್ಣಿಗೆ ಬಿದ್ದಿದೆ.. ಇಷ್ಟಾದ್ರೂ ಇಸ್ರೇಲ್ ಮಾತ್ರ ಒಂದೇ...

ಇರಾನ್‌ನಲ್ಲಿ ಅವಳಿ ಬಾಂಬ್ ಸ್ಪೋಟ: 103 ಸಾವು, 141ಕ್ಕೂ ಹೆಚ್ಚು ಜನರಿಗೆ ಗಾಯ

International News: ಇರಾನ್‌ನಲ್ಲಿ ಅವಳಿ ಬಾಂಬ್ ಸ್ಪೋಟಗೊಂಡು, 103 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ, 141ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಇರಾನ್‌ನ ಕೆರ್ಮಾನ್‌ನಲ್ಲಿ ಕಮಾಂಡರ್ ಕಾಸ್ಸೇಮ್ ಸುಲೇಮಾನಿ ಅವರ ಸ್ಮರಣೆಯ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ದುಷ್ಕರ್ಮಿಗಳು ಬಾಂಬ್ ಸಿಡಿಸಿದ್ದು, 103 ಜನ ಸಾವನ್ನಪ್ಪಿದ್ದಾರೆ. 141ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು...

ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆ ಪ್ರಕರಣಕ್ಕೆ ತಡೆ- ಭಾರತಕ್ಕೆ ರಾಜತಾಂತ್ರಿಕ ಗೆಲುವು- ಪಾಕ್ ಗೆ ತೀವ್ರ ಮುಖಭಂಗ..!

ನೆದರ್ಲೆಂಡ್: ಭಾರತದ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆಗೆ ಅಂತಾರಾಷ್ಟ್ರೀಯ ನ್ಯಾಯಾಲಯ ತಡೆ ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ಪಾಕ್ ವಿರುದ್ಧ ಭಾರತ ರಾಜತಾಂತ್ರಿಕ ಗೆಲುವು ಸಾಧಿಸಿದೆ. ನೆದರ್ಲೆಂಡ್ ನಲ್ಲಿನ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಕುಲಭೂಷಣ್ ಜಾಧವ್ ಮರಣದಂಡನೆ ಕುರಿತು ಪಾಕಿಸ್ತಾನ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಿತು. ಅಂತಾರಾಷ್ಟ್ರೀಯ ನ್ಯಾಯಾಲಯದ ಒಟ್ಟು...
- Advertisement -spot_img

Latest News

ಬದುಕಿದ ಅಪ್ಪನಿಗೆ ಶ್ರಾದ್ಧ ಮಾಡಲು ಮುಂದಾಗಿದ್ದ ಮಗನ ಕಥೆ: ಮಕ್ಕಳಿಗೆ ಸಂಸ್ಕಾರ ಏಕೆ ಮುಖ್ಯ..?

Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...
- Advertisement -spot_img