Monday, September 14, 2026

irctc

Hubli railway station: ರೈಲ್ವೆ ನಿಲ್ದಾಣದಲ್ಲಿ ಕಡಿಮೆ ದರದಲ್ಲಿ ಜನತಾ ಖಾನಾ: ಎಸ್.ಡಬ್ಲ್ಯೂ. ಆರ್ ವಿನೂತನ ಕಾರ್ಯ

ಹುಬ್ಬಳ್ಳಿ: ಸಾರ್ವಜನಿಕರಿಗೆ ಗುಣಮಟ್ಟದ ಸಾರಿಗೆ ಸೇವೆ ಜೊತೆಗೆ ಸುರಕ್ಷಿತ ಪ್ರಯಾಣದ ಸೇವೆಯನ್ನು ಒದಗಿಸುತ್ತಿರುವ ನೈಋತ್ಯ ರೈಲ್ವೆ ಇಲಾಖೆ ಈಗ ಮತ್ತೊಂದು ಕಾರ್ಯಕ್ಕೆ ಮುಂದಾಗಿದೆ. ಪ್ರಯಾಣಿಕರ ಆರ್ಥಿಕ ಹೊರೆಯನ್ನು ತಗ್ಗಿಸುವ ಮೂಲಕ ಕಡಿಮೆ ದರದಲ್ಲಿಯೇ ಗುಣಮಟ್ಟದ ಆಹಾರ ನೀಡಲು ಮುಂದಾಗಿದೆ. ಹಾಗಿದ್ದರೇ ಹೇಗಿದೆ ಕಡಿಮೆ ದರದ ರೈಲ್ವೆ ಊಟ ಹಾಗೂ ಉಪಹಾರ ಅಂತೀರಾ ತೋರಿಸ್ತಿವಿ ನೋಡಿ.. ವಿಶ್ವದ...

Kashi Yatra- 5 ಸಾವಿರ ಸಬ್ಸಿಡಿ ದರದಲ್ಲಿ ಕಾಶಿ ಪ್ರವಾಸ

ಬೆಂಗಳೂರು: ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶ​ನಕ್ಕೆ ನೀಡುವ ಸಬ್ಸಿಡಿಯನ್ನು ರಾಜ್ಯ ಸರ್ಕಾರ ಮುಂದುವರಿಸಿದೆ. ಕಾಶಿ, ಪ್ರಯಾಗ್ರಾಜ್,ವಾರಣಾಸಿಗೆ ಹೋಗ ಬಯಸುವವರಿಗೆ ಸರ್ಕಾರದಿಂದ ಬರೋಬ್ಬರಿ ಐದು ಸಾವಿರ ರೂಗಳನ್ನು ಪಾವತಿ ಮಾಡಲಾಗುವುದು. ರೈಲ್ವೆ ಇಲಾಖೆಯು ಕಾಶಿ ಯಾತ್ರೆಗೆ ತೆರಳುವವರು 20 ಸಾವಿರ ರೂಗಳ ಪ್ಯಾಕೇಜ್ ಇದ್ದು ಸರ್ಕಾರದಿಂದ 5 ಸಾವಿರ ರಿಯಾಯಿತಿ ದೊರೆಯಲಿದೆ.ಈಗಾಗಲೆ ಕರ್ನಾಟಕದಿಂದ ಮೂರು ಟ್ರಿಪ್...

ಸಾಮಾನ್ಯ ರೈಲು ಸೇವೆ ಎಂದಿನಿಂದ ಆರಂಭ..? ಐಆರ್​​​ಸಿಟಿಸಿ ಚೇರ್​ಮೆನ್​ ಹೇಳಿದ್ದೇನು?

ಕರೊನಾ ಮಹಾಮಾರಿ ಬಳಿಕ ಸಂಚಾರ ನಿಲ್ಲಿಸಿದ್ದ ಸಾಮಾನ್ಯ ರೈಲು ಸೇವೆ ಯಾವಾಗ ಆರಂಭವಾಗುತ್ತೆ ಅನ್ನೋ ಪ್ರಶ್ನೆ ಪ್ರಯಾಣಿಕರಲ್ಲಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರೋ ಐಆರ್​ಸಿಟಿಸಿ ಇಲಾಖೆ ಸೆಪ್ಟೆಂಬರ್​ನಲ್ಲಿ ರೆಗ್ಯೂಲರ್​ ಟ್ರೇನ್​ ಸೇವೆ ಆರಂಭಿಸೋ ಮಾತೇ ಇಲ್ಲ ಅಂತಾ ಹೇಳಿದೆ. ಕರೊನಾ ಮಹಾಮಾರಿ ದೇಶದಲ್ಲಿ ಇನ್ನೂ ತನ್ನ ಅಟ್ಟಹಾಸ ಮುಂದುವರಿಸ್ತಾ ಇದೆ . ಹೀಗಾಗಿ ಇಂತಹ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img