Sunday, July 6, 2025

Ireland Series

ಇಂದು ಭಾರತ, ಐರ್ಲೆಂಡ್ ಟಿ20 ಫೈನಲ್: ಸರಣಿ ಗೆಲುವಿನ ಮೇಲೆ ಹಾರ್ದಿಕ್ ಪಡೆ ಚಿತ್ತ

https://www.youtube.com/watch?v=oHQCnSBcJEQ ಮಾಲಾಹೈಡ್: ಸರಣಿ ಕ್ಲೀನ್‍ಸ್ವೀಪ್ ಮಾಡಲು ಪಣ ತೊಟ್ಟಿರುವ ಭಾರತ ತಂಡ ಇಂದು ಆತಿಥೇಯ ಐರ್ಲೆಂಡ್ ವಿರುದ್ಧ ಎರಡನೆ ಟಿ20 ಪಂದ್ಯ ಆಡಲಿದೆ. ಇಲ್ಲಿನ  ಮಾಲಾಹೈಡ್‍ನಲ್ಲಿ ನಡೆಯಲಿರುವ ಅಂತಿಮ ಟಿ20 ಕದನದಲ್ಲಿ  ಹಾರ್ದಿಕ್ ಪಡೆ ಗೆಲ್ಲುವ ನೆಚ್ಚಿನ ತಂಡವಾಗಿದೆ. ಯುವ ಆಟಗಾರರಿಗೆ ತಮ್ಮ ಸಾಮಥ್ರ್ಯವನ್ನು ಪ್ರದರ್ಶಿಸಲು ಮತ್ತೊಂದು ಅವಕಾಶ ಸಿಗಲಿದೆ. ಮೊನ್ನೆ ನಡೆದ ಪಂದ್ಯದಲ್ಲಿ ಮಳೆಯಿಂದಾಗಿ 12 ಓವರ್‍ಗಳಿಗೆ...

ಐರ್ಲೆಂಡ್ ತಲುಪಿದ ಟೀಮ್ ಇಂಡಿಯಾ

https://www.youtube.com/watch?v=_q6xyZTkiGQ ಡಬ್ಲಿನ್:ಆತಿಥೇಯ ಐರ್ಲೆಂಡ್ ವಿರುದ್ಧ ಎರಡು ಪಂದ್ಯಗಳ ಟಿ20 ಸರಣಿ ಆಡಲು ಟೀಮ್ ಇಂಡಿಯಾ ಡಬ್ಲಿನ್ ಗೆ ಬಂದಿಳಿದಿದೆ. ಹಾರ್ದಿಕ್ ಪಾಂಡ್ಯ ನೇತೃಥ್ವದ ಟೀಮ್ ಇಂಡಿಯಾ ಜೂ.26 ಹಾಗೂ ಜೂ.28ರಂದು ಚುಟುಕು ಪಂದ್ಯಗಳನ್ನು ಆಡಲಿದೆ. ಐಪಿಎಲ್ ಟ್ರೋಫಿ ಎತ್ತಿ ಹಿಡಿದ ನಾಯಕ ಹಾರ್ದಿಕ್ ಪಾಂಡ್ಯ ಇದೀಗ ಟಿ20 ಸರಣಿಯಲ್ಲೂ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ದ.ಆಫ್ರಿಕಾ ವಿರುದ್ಧ ತಂಡವನ್ನು ಮುನ್ನಡೆಸಿದ್ದ ರಿಷಬ್...

ಐರ್ಲೆಂಡ್  ಟಿ20 ಸರಣಿ: ಹಾರ್ದಿಕ್ ಪಾಂಡ್ಯ ನಾಯಕ

https://www.youtube.com/watch?v=nWrZ7DwoYAY&t=16s ಮುಂಬೈ:ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಐಪಿಎಲ್ ವಿಜೇತ ನಾಯಕ ಹಾರ್ದಿಕ್ ಪಾಂಡ್ಯ `Áರತ ಕ್ರಿಕೆಟ್ ತಂಡದ ನಾಯಕತ್ವ ವಹಿಸಲಿದ್ದಾರೆ.  ಜೂ.26 ಮತ್ತು ಜೂ.28ರಂದು ನಡೆಯಲಿದೆ. ವಿಕೆಟ್ ಕೀಪರ್ ರಿಷಭ್ ಪಂತ್ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯ ಆಡಲು ತೆರೆಳುವುದರಿಂದ ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ. ಸದ್ಯ ದ.ಆಫ್ರಿಕಾ ವಿರುದ್ಧದ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img