Monday, March 30, 2026

Irregularity in Railway Examination

Bihar ರೈಲ್ವೆ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಪ್ರತಿಭಟನಾಕಾರರು ರೈಲಿಗೆ ಬೆಂಕಿ..!

ಬಿಹಾರದಲ್ಲಿ ತಾಂತ್ರಿಕೇತರ ವರ್ಗಗಳ ರೈಲ್ವೆ ನೇಮಕಾತಿ ಮಂಡಳಿಯ 2-ಹಂತದ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇನ್ನು ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ರೈಲ್ವೆ ಸಚಿವ  ಅಶ್ವಿನಿ ವೈಷ್ಣವ್  ವಿದ್ಯಾರ್ಥಿಗಳು ಶಾಂತಿ ನೀತಿಯಲ್ಲಿ ವರ್ತಿಸುವಂತೆ  ಮನವಿಯನ್ನು ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು ಕಾನೂನು ಕೈಗೆ ತೆಗೆದುಕೊಳ್ಳಬೇಡಿ, ರೈಲ್ವೆ ನಿಮ್ಮ ಆಸ್ತಿ ದಯವಿಟ್ಟು ಅದನ್ನು...
- Advertisement -spot_img

Latest News

ಕೃಷ್ಣಾ ನದಿಗೆ ನೀರು ಯಾರು ಸಹ ಬಿಡಿಸಿಲ್ಲ ತಾನಾಗೆ ಬರುತ್ತಿದೆ: ಶಾಸಕ-ಸಚಿವರಿಗೆ ಸವದಿ ಪರೋಕ್ಷ ಟಾಂಗ್

Athani News: ಅಥಣಿ: ತಾಲೂಕಿನ ದರೂರ ದಿಂದ ಖವಟಕೊಪ್ಪವರೆಗೆ ರಸ್ತೆ ಕಾಮಗಾರಿಗೆ ಪೂಜೆ ಹಾಗೂ ದರೂರ ಗ್ರಾಮದ ಬನ್ನಿವಾರಿ ತೋಟದ ಮನೆಗಳಿಗೆ ನಿರಂತರ ವಿದ್ಯುತ ಸರಬರಾಜು...
- Advertisement -spot_img