Saturday, May 17, 2025

Irregularity in Railway Examination

Bihar ರೈಲ್ವೆ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಪ್ರತಿಭಟನಾಕಾರರು ರೈಲಿಗೆ ಬೆಂಕಿ..!

ಬಿಹಾರದಲ್ಲಿ ತಾಂತ್ರಿಕೇತರ ವರ್ಗಗಳ ರೈಲ್ವೆ ನೇಮಕಾತಿ ಮಂಡಳಿಯ 2-ಹಂತದ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇನ್ನು ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ರೈಲ್ವೆ ಸಚಿವ  ಅಶ್ವಿನಿ ವೈಷ್ಣವ್  ವಿದ್ಯಾರ್ಥಿಗಳು ಶಾಂತಿ ನೀತಿಯಲ್ಲಿ ವರ್ತಿಸುವಂತೆ  ಮನವಿಯನ್ನು ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು ಕಾನೂನು ಕೈಗೆ ತೆಗೆದುಕೊಳ್ಳಬೇಡಿ, ರೈಲ್ವೆ ನಿಮ್ಮ ಆಸ್ತಿ ದಯವಿಟ್ಟು ಅದನ್ನು...
- Advertisement -spot_img

Latest News

ಬಿಜೆಪಿ, ಆರ್‌ಎಸ್‌ಎಸ್‌ ಅನ್ನು ನಾನೇ ಹೆಚ್ಚು ವಿರೋಧಿಸಿದ್ದೇನೆ : ಆದ್ರೆ ಆ ನಾಯಕನಿಗೆ ಸಹಾಯ ಮಾಡಿಲ್ಲ ; ಸಿದ್ದರಾಮಯ್ಯ ಹೀಗ್ಯಾಕಂದ್ರು..?

ವಿಜಯನಗರ : ನಾನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ...
- Advertisement -spot_img