Wednesday, June 24, 2026

Irregularity in Railway Examination

Bihar ರೈಲ್ವೆ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಪ್ರತಿಭಟನಾಕಾರರು ರೈಲಿಗೆ ಬೆಂಕಿ..!

ಬಿಹಾರದಲ್ಲಿ ತಾಂತ್ರಿಕೇತರ ವರ್ಗಗಳ ರೈಲ್ವೆ ನೇಮಕಾತಿ ಮಂಡಳಿಯ 2-ಹಂತದ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇನ್ನು ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ರೈಲ್ವೆ ಸಚಿವ  ಅಶ್ವಿನಿ ವೈಷ್ಣವ್  ವಿದ್ಯಾರ್ಥಿಗಳು ಶಾಂತಿ ನೀತಿಯಲ್ಲಿ ವರ್ತಿಸುವಂತೆ  ಮನವಿಯನ್ನು ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು ಕಾನೂನು ಕೈಗೆ ತೆಗೆದುಕೊಳ್ಳಬೇಡಿ, ರೈಲ್ವೆ ನಿಮ್ಮ ಆಸ್ತಿ ದಯವಿಟ್ಟು ಅದನ್ನು...
- Advertisement -spot_img

Latest News

Sandalwood News: ನವಿಲುಗರಿ ಬಳಸಿ ರೀಲ್ಸ್ ಮಾಡಿದ್ದಕ್ಕೆ ಕ್ಷಮೆ ಕೇಳಿದ ನಟಿ ನಿವೇದಿತಾ ಗೌಡ

Sandalwood News: ಯಾವಾಗಲೂ ಏನಾದರೂ ಡಿಫ್ರೆಂಟ್ ಆಗಿ ಮಾಡಬೇಕು ಅನ್ನೋ ತವಕದಲ್ಲಿರುವ ನಟ, ಡಾನ್ಸರ್ ಕಿಶನ್ ಈ ಬಾರಿ ನಟಿ ನಿವೇದಿತಾ ಜತೆ ಸೇರಿ, ನವಿಲುಗರಿ...
- Advertisement -spot_img