Wednesday, August 12, 2026

irrigartion

ಕುಡಿಯುವ ನೀರು ಯೋಜನೆ ಕುರಿತು ಸಭೆ ನಡೆಸಿದ ಡಿಕೆ ಶಿವಕುಮಾರ್

ರಾಜಕೀಯ ಸುದ್ದಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮೇಕೆದಾಟು ಸಮತೋಲನ ಜಲಾಶಯ ಮತ್ತು ಕುಡಿಯುವ ನೀರು ಪೂರೈಕೆ ಯೋಜನೆ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿಧಾನಸಭೆ ಕ್ಷೇತ್ರಗಳಲ್ಲಿ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಕುರಿತು ಶಾಸಕರು ಮತ್ತು ಹಿರಿಯ ಅಧಿಕಾರಿಗಳ ಸಭೆಯನ್ನು ವಿಕಾಸಸೌಧದಲ್ಲಿ ಇಂದು ನಡೆಸಿದರು. ನಗರಾಭಿವೃದ್ಧಿ ಸಚಿವ ಬೈರತಿ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img