ರಾಯಚೂರು: ಕರ್ನಾಟಕ ನೀರಾವರಿ ನಿಗಮ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ನಾಲ್ಕು ಜನ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಬಲೆ ಬಿಸಿದ್ದಾರೆ. ಬಳ್ಳಾರಿಯ ಗುತ್ತಿಗೆದಾರ ಈಶ್ವರಯ್ಯ ನೀಡಿದ ದೂರಿನ ಆಧಾರದ ಮೇಲೆ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಇಂಜಿನಿಯರ್ಸ್ ಗಳು ಸಿಕ್ಕಿದ್ದು, ನಾಲ್ಕು ಇಂಜಿನಿಯರ್ಸ್ ಗಳನ್ನು ಲೋಕಾಯುಕ್ತರು ವಶಪಡಿಸಿಕೊಂಡಿದ್ದಾರೆ. ಬಿಲ್ ಕ್ಲಿಯರ್...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...