Saturday, September 19, 2026

is black in the history of karnataka

ರಾಜಕಾರಣಕ್ಕೆ ಸ್ವಾಮೀಜಿಗಳು ಹಸ್ತಕ್ಷೇಪ ಮಾಡುವುದು ಕರ್ನಾಟಕದ ಚರಿತ್ರೆಯಲ್ಲಿ ಕಪ್ಪುಚುಕ್ಕೆ

www.karnatakatv.net : ಚಾಮರಾಜನಗರ: ರಾಜಕಾರಣಕ್ಕೆ ಸ್ವಾಮೀಜಿಗಳು ಹಸ್ತಕ್ಷೇಪ ಮಾಡುವುದು ಕರ್ನಾಟಕದ ಚರಿತ್ರೆಯಲ್ಲಿ ಕಪ್ಪುಚುಕ್ಕೆ ಎಂದು  ಚಾಮರಾಜನಗರದಲ್ಲಿ ಉರಿಲಿಂಗಿಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಹೇಳಿದರು. ಸ್ವಾಮೀಜಿಗಳಾದವರು ವಿನಯ-ವಿವೇಕ, ಆಚಾರ-ವಿಚಾರ, ಸನ್ಮಾರ್ಗಗಳನ್ನು ಭೋಧಿಸಬೇಕು , ರಾಜಕೀಯದಲ್ಲಿ ಸಮಸ್ಯೆ ಬಂದಾಗ ಖಾವಿಧಾರಿಗಳಾಗಿ ಒಂದು ಜಾತಿಗೆ, ಪಕ್ಷಕ್ಕೆ ಸೀಮಿತವಾಗಿ ವರ್ತಿಸುವುದು ಅವರು ತೊಡುವ ಖಾವಿಗೆ ಅವಮಾನವಾದಂತೆ ಎಂದು ಜ್ಞಾನ ಪ್ರಕಾಶ್ ಸ್ವಾಮೀಜಿ ಹೇಳಿದರು. ಖಾವಿದಾರಿಗಳ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img