Saturday, August 8, 2026

is poor

ಗುಣಮಟ್ಟದ ರೇಷನ್ ಕಳಪೆಯಾಗಿದೆ ಎಂದು ಜನರ ಆಕ್ರೋಶ

www.karnatakatv.net : ರಾಯಚೂರು : ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಸರ್ಕಾರ ಪಡಿತರ ಚೀಟಿಯನ್ನು ಒದಗಿಸಿದೆ. ಆದ್ರೆ ಪಡಿತರ ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ಗುಣಮಟ್ಟದ ರೇಷನ್  ಕಳಪೆಯಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಹೌದು ರಾಯಚೂರ ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಗ್ರಾ.ಪಂ.ವ್ಯಾಪ್ತಿಗೆ ಬರುವ ಹಸಮಕಲ್ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಕಳಪೆ ಗುಣಮಟ್ಟದಿಂದ ಕೂಡಿದ ಗೋಧಿ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img