Tuesday, October 28, 2025

is to change the name

ಕಾಂಗ್ರೇಸ್ ಜಾರಿಗೆ ತಂದಿರುವ ಯೋಜನೆಗಳ ಹೆಸರನ್ನು ಚೇಂಜ್ ಮಾಡುವುದೇ ಮೋದಿಯವರ ದೊಡ್ಡ ಸಾಧನೆಯಾಗಿದೆ

ಬೆಳಗಾವಿ: ಕೇಂದ್ರ ಸರ್ಕಾರದ 7 ವರ್ಷದ ಆಡಳಿತದಲ್ಲಿ ಹೇಳಿಕೊಳ್ಳುವಂತಹ ಯಾವುದೇ ಯೋಜನೆಗಳನ್ನು ಪ್ರಧಾನಿ ಮೋದಿ ಮಾಡಿಲ್ಲ. ಹೀಗಾಗಿ ನಮ್ಮ ಯೋಜನೆಗಳ ಹೆಸರುಗಳನ್ನ ಬದಲಾವಣೆ ಮಾಡಿ ನಮ್ಮ ಸಾಧನೆ ಎಂದು ದೇಶಕ್ಕೆ ಹೇಳುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು. ಸೋಮವಾರ ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸತೀಶ ಜಾರಕಿಹೊಳಿ ಮೋದಿ ಸರ್ಕಾರ...
- Advertisement -spot_img

Latest News

ಸಿಜೆಐ ಸ್ಥಾನಕ್ಕೆ ಸೂರ್ಯಕಾಂತ್ – ನವೆಂಬರ್ 24ಕ್ಕೆ ಅಧಿಕಾರ ಸ್ವೀಕಾರ!

ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ....
- Advertisement -spot_img